Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಲ್ ಕೋಬರ್ : 2018 ಕ್ಯಾಲೆಂಡರ್...

ಅಲ್ ಕೋಬರ್ : 2018 ಕ್ಯಾಲೆಂಡರ್ ಬಿಡುಗಡೆ, ಉದಯೋನ್ಮುಖ ಕವಿಗಳ ಸಮಾಗಮ

ವಾರ್ತಾಭಾರತಿವಾರ್ತಾಭಾರತಿ27 Dec 2017 10:12 PM IST
share
ಅಲ್ ಕೋಬರ್ : 2018 ಕ್ಯಾಲೆಂಡರ್ ಬಿಡುಗಡೆ, ಉದಯೋನ್ಮುಖ ಕವಿಗಳ ಸಮಾಗಮ

ಸೌದಿ ಅರೇಬಿಯಾ, ಡಿ. 27: ಪ್ರಸ್ತುತ ಪಾಕ್ಷಿಕ ಓದುಗರ ವೇದಿಕೆ ಸೌದಿ ಅರೇಬಿಯಾ ಪಶ್ಚಿಮ ವಲಯ ಇದರ ವತಿಯಿಂದ ಪ್ರಸ್ತುತ ಕ್ಯಾಲೆಂಡರ್ 2018 ಬಿಡುಗಡೆ ಮತ್ತು ಉದಯೋನ್ಮುಖ ಕವಿಗಳ ಸಮಾಗಮ ಕಾರ್ಯಕ್ರಮ ಅಲ್ ಕೋಬರ್ ನ ರಫಾ ಮೆಡಿಕಲ್ ಸೆಂಟರ್ ಸಭಾಂಗಣದಲ್ಲಿ ನಡೆಯಿತು. 

ಪ್ರಸ್ತುತ ಓದುಗರ ವೇದಿಕೆ ಅಧ್ಯಕ್ಷ ಇರ್ಷಾದ್ ಜೋಕಟ್ಟೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇಂಡಿಯಾ ಫ್ರೆಟರ್ನಿಟಿ ಫೋರಮ್ ದಮ್ಮಾಮ್ ಇದರ ಅಧ್ಯಕ್ಷ ಅತಾವುಲ್ಲಾ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಬ್ಯಾರಿ ಸಾಹಿತ್ಯ ಅಕಾಡಮಿಯ ಸದಸ್ಯ ಅಬ್ದುಲ್ ರಹಿಮಾನ್ ಕುತ್ತೆತ್ತೂರು, ಇಂಡಿಯಾ ಸೋಶಿಯಲ್ ಫೋರಮ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ರಫ್ ಪುತ್ತೂರು ಉಪಸ್ಥಿತರಿದ್ದರು. ಅಬ್ದುಲ್ ರಹಿಮಾನ್ ಕುತ್ತೆತ್ತೂರವರು ಸಭೆಯನ್ನುದ್ದೇಶಿಸಿ ಓದು ಮತ್ತು ಬರೆಯುದರ ಬಗ್ಗೆ ಪ್ರಜ್ಞೆಯನ್ನು ಮೂಡಿಸುದರೊಂದಿಗೆ ಬ್ಯಾರಿ ಭಾಷೆಗಿರುವ ಮಹತ್ವ ಮತ್ತು ಅದರ ಸಂಸ್ಕೃತಿಯ ಬಗ್ಗೆ ವಿವರವನ್ನು ನೀಡಿದರು.

ಪ್ರಸ್ತುತ ಕ್ಯಾಲೆಂಡರ್ 2018 ನ್ನು ಅಬ್ದುಲ್ ರಹಿಮಾನ್ ಕುತ್ತೆತ್ತೂರು ಅವರು ಕ್ಯಾಲೆಂಡರ್ ನ‌ ಪ್ರಾಯೋಜಕರಾದ ಎಸ್ ಎಸ್ ಕ್ಯೂ ಕಂಪೆನಿಯ ಪ್ರತಿನಿಧಿ ಇಬ್ರಾಹಿಂ, ಕೋಸ್ಟಲ್ ಇಂಟರ್ನಾಷನಲ್ ಮೆಷಿನರಿಯ ಮಾಲಕರಾದ ಶರೀಪ್ ಜೋಕಟ್ಟೆ, ಮಾಜಿದ್ ಅಲ್ ರಹ್ಮಾ ಕಂಪನಿಯ ಮಾಲಕರಾದ ಅಬ್ದುಲ್ ಸಮದ್, ಅಲ್ ಮುಸಾದ್ ಕಂಪನಿಯ ಮಾಲಕರಾದ ಶರೀಪ್ ಅಡ್ಡೂರು, ಟಿ ಎಮ್ ಟಿ ಮಾಲಕರಾದ ಆರೀಪ್ ಜೋಕಟ್ಟೆ ರವರಿಗೆ ಕ್ಯಾಲೆಂಡರ್ ನೀಡುವ ಮೂಲಕ ಬಿಡುಗಡೆಗೊಳಿಸಿದರು. ಅಲ್ ಮಿರ್ಝಾ ಹಾಗೂ ಫತೇ ಅಲ್ ಜುನೂಬ್ ಕೂಡ ಈ ವರ್ಷದ ಪ್ರಸ್ತುತ ಕ್ಯಾಲೆಂಡರ್ 2018ಗೆ ಪ್ರಯೋಜಕತ್ವವನ್ನು ನೀಡಿತ್ತು.

ಈ ಸಂದರ್ಭದಲ್ಲಿ ಪ್ರಸ್ತುತ ಓದುಗರ ವೇದಿಕೆ ವಾರ್ಷಿಕವಾಗಿ ಕೊಡಮಾಡುವ ಪ್ರಸ್ತುತ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಬ್ಯಾರಿ ಮತ್ತು ಕನ್ನಡ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ  ಕರ್ನಾಟಕ ರಾಜ್ಯ ಬ್ಯಾರಿ ಸಾಹಿತ್ಯ ಅಕಾಡಮಿಯ ಸದಸ್ಯರಾದ ಜನಾಬ್ ಅಬ್ದುಲ್ ರಹಿಮಾನ್ ಕುತ್ತೆತ್ತೂರು, ಅವರಿಗೆ ನೀಡಿ ಸನ್ಮಾನಿಸಲಾಯಿತು.

ನಂತರ ನಡೆದ ಉದಯೋನ್ಮುಖ ಕವಿಗಳ ಸಮಾಗಮ ಕಾರ್ಯಕ್ರಮದ ಕವಿಗೋಷ್ಠಿಯನ್ನು  ಎ ಎಂ ಆರಿಫ್ ಜೋಕಟ್ಟೆ ಇವರ ಅದ್ಯಕ್ಷತೆಯಲ್ಲಿ, ಅಬ್ದುಲ್ ಖಾದರ್ ಮರವೂರು, ಶಾಹುಲ್ ಹಮೀದ್ ಕಾಶಿಪಟ್ನ, ಆಶಿಕ್ ಮಚಾರ್, ನಿಶಾಫ್ ಅಹಮದ್ ಕವನ ವಾಚನ ನಡೆಸಿದರು, ಹಿರಿಯ ಕವಿ ಅಬ್ದುಲ್ ರಹಿಮಾನ್ ಕುತ್ತೆತ್ತೂರವರು ತಮ್ಮ ಕವನದ ಮೂಲಕ ಸಭೆಯನ್ನು ಮನರಂಜಿಸಿದರು. ಕವನ ವಾಚಿಸಿದ ಕವಿಗಳಿಗೆ ಪ್ರಸ್ತುತ ಓದುಗರ ವೇದಿಕೆ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು. 

ಸುನೈಫ್ ಕಾರ್ಯಕ್ರಮ ನಿರೂಪಿಸಿದರು, ಇರ್ಷಾದ್ ಜೋಕಟ್ಟೆ ಸ್ವಾಗತಿಸಿ ಪ್ರಸ್ತಾವಿಸಿದರು, ಇರ್ಷಾದ್ ಮಡಂತ್ಯಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X