Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಬ್ರಮಣಿಯನ್ ಸ್ವಾಮಿ ಮೆಚ್ಚಿದ ಅಂಜುಮ್...

ಸುಬ್ರಮಣಿಯನ್ ಸ್ವಾಮಿ ಮೆಚ್ಚಿದ ಅಂಜುಮ್ ಬಶೀರ್ ಖಾನ್

ಇವರು ಯಾರು?, ಇವರ ಸಾಧನೆಯೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ27 Dec 2017 11:07 PM IST
share
ಸುಬ್ರಮಣಿಯನ್ ಸ್ವಾಮಿ ಮೆಚ್ಚಿದ ಅಂಜುಮ್ ಬಶೀರ್ ಖಾನ್

ಹೊಸದಿಲ್ಲಿ, ಡಿ.27: ಜಮ್ಮು ಕಾಶ್ಮೀರದ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದ ಅಂಜುಮ್ ಬಶೀರ್ ಖಾನ್ ಖಟ್ಟಕ್ ಎಲ್ಲರ ಹುಬ್ಬೇರಿಸಿದ್ದರು. ಬಶೀರ್ ಖಾನ್ ಎಲ್ಲರಿಗಿಂತ ವಿಶೇಷ ಎನಿಸುವುದೇ ಅವರ ಹಿನ್ನೆಲೆಯನ್ನು ಗಮನಿಸಿದಾಗ.

1998ರಲ್ಲಿ ಪೂಂಚ್ ಜಿಲ್ಲೆಯಲ್ಲಿರುವ ಸುರಾನ್ ಕೋಟೆಯ ಬಶೀರ್ ಖಾನ್ ರ ಮನೆಗೆ ಉಗ್ರರು ಬೆಂಕಿ ಹಚ್ಚಿದ್ದರು. ಮನೆ ಹೊತ್ತಿ ಉರಿದ ನಂತರ ಕಂಗಾಲಾದ ಬಶೀರ್ ಕುಟುಂಬ ಅಲ್ಲಿಂದ ಜಮ್ಮುವಿಗೆ ತೆರಳಿತು.

“1990ರಲ್ಲಿ ಸುರಾನ್ ಕೋಟೆಯ ಪರಿಸ್ಥಿತಿ ಹದಗೆಟ್ಟಿತ್ತು. 1998ರಲ್ಲಿ ನನ್ನ ಪೂರ್ವಜರ ಮನೆಗೆ ಉಗ್ರಗಾಮಿಗಳು ಬೆಂಕಿ ಹಚ್ಚಿದರು. “ ಎಂದು ಬಶೀರ್ ಖಾನ್ ಹೇಳುತ್ತಾರೆ.

ಈ ಘಟನೆ ಬಶೀರ್ ಕುಟುಂಬದ ಮೇಲೆ ಕೆಟ್ಟ ಪರಿಣಾಮ ಬೀರಿತು. ತಮ್ಮ ಹುಟ್ಟೂರನ್ನೂ ತೊರೆದು ಜಮ್ಮುವಿಗೆ ಸ್ಥಳಾಂತರಗೊಳ್ಳಬೇಕಾಯಿತು. “1990ರ ಸಂದರ್ಭ ಜಮ್ಮು ಹಾಗು ಕಾಶ್ಮೀರದ ಪರಿಸ್ಥಿತಿ ಕೆಟ್ಟದ್ದಾಗಿತ್ತು. ಆದರೆ ಪೀರ್ ಪಂಜಾಲ್, ರಾಜೌರಿ ಹಾಗು ಪೂಂಚ್ ನಲ್ಲಿ ಭಯೋತ್ಪಾದನಾ ಕೃತ್ಯಗಳು ಹಾಗು ಗಲಭೆಗಳು ನಡೆಯುತ್ತಿದ್ದವು.  ಆ ಪ್ರದೇಶ ಅಭಿವೃದ್ಧಿ ಹೊಂದಿರಲಿಲ್ಲ ಹಾಗು ಬಂಡಾಯದ ಆತಂಕವೂ ಇತ್ತು. ಪ್ರಾಥಮಿಕ ಶಿಕ್ಷಣವನ್ನು ನಾವು ಅಲ್ಲೇ ಪಡೆದವು. ಆ ಪರಿಸ್ಥಿತಿಯಲ್ಲಿ ನಮ್ಮನ್ನು ನೋಡಿಕೊಳ್ಳುವುದು ಕಷ್ಟವೆನಿಸಿದಾಗ ಪೋಷಕರು ಜಮ್ಮುವಿಗೆ ಸ್ಥಳಾಂತರಗೊಳ್ಳಲು ನಿರ್ಧರಿಸಿದರು” ಎಂದು ಬಶೀರ್ ಖಾನ್ ಹೇಳುತ್ತಾರೆ,

8ನೆ ತರಗತಿಯಲ್ಲಿದ್ದಾಗಲೇ ತಾನು ನಾಗರಿಕ ಸೇವಾ ಆಯೋಗದ ಪರೀಕ್ಷೆ ಬರೆಯಲು ನಿರ್ಧರಿಸಿದ್ದೆ ಎಂದವರು ಹೇಳುತ್ತಾರೆ. ನಾಗರಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದ ಬಶೀರ್ ಖಾನ್ ರಿಗೆ ದೇಶಾದ್ಯಂತ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ.

ಕಣಿವೆ ರಾಜ್ಯದಲ್ಲಿ ಶಾಂತಿ ಪ್ರಕ್ರಿಯೆಯ ಮೇಲೆ ಬಶೀರ್ ಖಾನ್ ಟಾಪರ್ ಆಗಿ ಹೊರಹೊಮ್ಮಿರುವುದು ಧನಾತ್ಮಕ ಪರಿಣಾಮ ಬೀರಲಿದೆ. ಕಣಿವೆ ರಾಜ್ಯದ ಯುವಕರು ಬಂಡಾಯದ ಹೊರತಾದ ಜೀವನವನ್ನು ಬಯಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲ ಎನ್ ಎನ್ ವೋಹ್ರಾ ಕೂಡ ಬಶೀರ್ ಖಾನ್ ರನ್ನು ಅಭಿನಂದಿಸಿದ್ದು, ಅವರ ಸಾಧನೆಯನ್ನು ಮೆಚ್ಚಿದ್ದಾರೆ.

Dr. Subramanian Swamy Speaks to NewsX on Anjum Bashir Topping the Kashmir civil service exams. @Swamy39 @jagdishshetty pic.twitter.com/3Kbsa43E4Z

— Karur.VN.Mohan (@karurvnmohan) December 20, 2017

An encouraging site. Naeem Akhtar - Minister 4 Public works visits #Kashmir Administrative Service topper Anjum Bashir Khan Khattak & second ranker, Aliya Tabassum at their residences and congratulates thm 4 cracking the state’s civil services exam. pic.twitter.com/gcxVuHtJ4k

— Tahir dhar (@tahir_dhar) December 24, 2017

Terrorist put Anjum Bashir’s House house on fire, but could not burn down his dream!
Anjum Bashir Khan, 27, whose home was at a remote village in Jammu and Kashmir was set on fire by terrorists 18 years ago, has topped the #Kashmir Administrative Service exams.#KashmirWantPeace pic.twitter.com/Zh1u3WHSpL

— Kashmir Pride (@kashmirPride) December 23, 2017

Anjum Bashir Khan whose family suffered because of #militancy, but he has excelled by #cracking the #Kashmir #Administrative #Service exams conducted by the #JammuAndKashmir Public Service Commission (JKPSC). He is the batch topper for this #year , 2017 #HappyBirthdaySalmanKhan pic.twitter.com/wlOyliMHLK

— zeenat (@zeenat_mal) December 27, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X