Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ‘ಅಂಡರ್-19 ವಿಶ್ವ ಕಪ್‌ಗೆ ರಣಜಿ...

‘ಅಂಡರ್-19 ವಿಶ್ವ ಕಪ್‌ಗೆ ರಣಜಿ ಪ್ರದರ್ಶನ ನೆರವಿಗೆ ಬರಲಿದೆ’

ಭಾರತ ನಾಯಕ ಪೃಥ್ವಿ ಶಾ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ27 Dec 2017 11:39 PM IST
share
‘ಅಂಡರ್-19 ವಿಶ್ವ ಕಪ್‌ಗೆ ರಣಜಿ ಪ್ರದರ್ಶನ ನೆರವಿಗೆ ಬರಲಿದೆ’

ಹೊಸದಿಲ್ಲಿ, ಡಿ.27: ನ್ಯೂಝಿಲೆಂಡ್‌ನಲ್ಲಿ ಜ.13 ರಿಂದ ಆರಂಭವಾಗಲಿರುವ ವಿಶ್ವಕಪ್‌ಗೆ ಭಾರತದ ಅಂಡರ್-19 ತಂಡ ಬುಧವಾರ ನಿರ್ಗಮಿಸಿದೆ. ಕಿರಿಯರ ವಿಶ್ವಕಪ್ ಆಡಲು ತೆರಳುವ ಮೊದಲು ನಾಯಕ ಪೃಥ್ವಿ ಶಾ ಹಾಗೂ ಕೋಚ್ ರಾಹುಲ್ ದ್ರಾವಿಡ್ ಟೂರ್ನಿಯ ತಯಾರಿ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು.

‘‘ವಿಶ್ವಕಪ್ ಎಲ್ಲ ಆಟಗಾರರಿಗೆ ಉತ್ತಮ ಅವಕಾಶ. ಟೂರ್ನಿಗಾಗಿ ಕಳೆದ 3 ವರ್ಷಗಳಿಂದ ತಯಾರಿ ನಡೆಸುತ್ತಿದ್ದೇವೆ. ನಾಯಕನಾಗಿ ಇಡೀ ತಂಡವನ್ನು ಜೊತೆಯಾಗಿ ಮುನ್ನಡೆಸುವೆ. ನನ್ನ ತಂಡದ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇನೆ. ರಣಜಿ ಟ್ರೋಫಿಯಲ್ಲಿ ನಾನು ನೀಡಿರುವ ಪ್ರದರ್ಶನ ವಿಶ್ವಕಪ್‌ನಲ್ಲಿ ನೆರವಾಗುವ ವಿಶ್ವಾಸವಿದೆ’’ ಎಂದು ಶಾ ಹೇಳಿದ್ದಾರೆ.

‘‘ನಮ್ಮದು ಉತ್ತಮ ಸಮತೋಲಿತ ತಂಡ. ನಮ್ಮ ಬ್ಯಾಟಿಂಗ್ ಸರದಿ ಬಲಿಷ್ಠವಾಗಿದೆ. ಕೆಲವು ಹುಡುಗರು ರಣಜಿ ಟ್ರೋಫಿಯಲ್ಲಿ ಆಡಿದ್ದಾರೆ’’ ಎಂದು ಕೋಚ್ ದ್ರಾವಿಡ್ ಹೇಳಿದ್ದಾರೆ. ಶಾ ರಣಜಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸಿದ್ದು ಮೂರು ಶತಕ ಹಾಗೂ 2 ಅರ್ಧಶತಕ ಸಿಡಿಸಿದ್ದಾರೆ. ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಇಂಡಿಯಾ ಬ್ಲೂ ಪರ ಇಂಡಿಯಾ ರೆಡ್ ವಿರುದ್ಧ 154 ರನ್ ಗಳಿಸಿದ್ದರು.

ಭಾರತ ಜ.14 ರಂದು ಆಸ್ಟ್ರೇಲಿಯ ತಂಡವನ್ನು ಎದುರಿಸುವ ಮೂಲಕ ಅಂಡರ್-19 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಜ.16 ಹಾಗೂ 19 ರಂದು ಪಪುವಾ ನ್ಯೂ ಗಿನಿ ಹಾಗೂ ಝಿಂಬಾಬ್ವೆ ತಂಡವನ್ನು ಎದುರಿಸಲಿದೆ.

►ಸ್ಪರ್ಧೆ ನಡೆಯುವ ದಿನ :

    2018ರ ಜ.13 ರಿಂದ ಫೆ.3ರ ತನಕ

►ಟೂರ್ನಿಯ ಮಾದರಿ: ರೌಂಡ್ ರಾಬಿನ್ ಹಾಗೂ ನಾಕೌಟ್

►ಆತಿಥೇಯ ರಾಷ್ಟ್ರ: ನ್ಯೂಝಿಲೆಂಡ್

►ಭಾಗವಹಿಸುವ ಒಟ್ಟು ತಂಡಗಳು: 16

►ಒಟ್ಟು ಪಂದ್ಯಗಳು: 48

ಹಾಲಿ ಚಾಂಪಿಯನ್: ವೆಸ್ಟ್‌ಇಂಡೀಸ್(2016ರ ವಿಶ್ವಕಪ್) 

ಭಾರತದ ಪಂದ್ಯಗಳು

►ಜ.14: ಆಸ್ಟ್ರೇಲಿಯ ವಿರುದ್ಧ

►ಜ.16: ಪಪುವಾ ನ್ಯೂ ಗಿನಿ

►ಜ.19: ಝಿಂಬಾಬ್ವೆ

   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X