Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿವಳಿ ತಲಾಖ್ ಮಸೂದೆಗೆ ಬೆಂಬಲವಿದೆ,...

ತ್ರಿವಳಿ ತಲಾಖ್ ಮಸೂದೆಗೆ ಬೆಂಬಲವಿದೆ, ಆದರೆ ಅದನ್ನು ಬಲಗೊಳಿಸಬೇಕು: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ28 Dec 2017 7:00 PM IST
share
ತ್ರಿವಳಿ ತಲಾಖ್ ಮಸೂದೆಗೆ ಬೆಂಬಲವಿದೆ, ಆದರೆ ಅದನ್ನು ಬಲಗೊಳಿಸಬೇಕು: ಕಾಂಗ್ರೆಸ್

ಹೊಸದಿಲ್ಲಿ,ಡಿ.28: ತ್ರಿವಳಿ ತಲಾಖ್ ಮಸೂದೆಗೆ ತನ್ನ ಬೆಂಬಲವಿದೆ ಎಂದು ಗುರುವಾರ ಹೇಳಿದ ಕಾಂಗ್ರೆಸ್, ಆದರೆ ಅದನ್ನು ಮುಸ್ಲಿಂ ಮಹಿಳೆಯರ ಪರವಾಗಿ ಇನ್ನಷ್ಟು ಬಲಗೊಳಿಸಬೇಕು ಮತ್ತು ಮಹಿಳೆ ಹಾಗೂ ಆಕೆಯ ಮಕ್ಕಳಿಗೆ ಜೀವನಾಧಾರ ಭತ್ತೆ ಮತ್ತು ಜೀವನಾಂಶವನ್ನು ನಿಲ್ಲಿಸಬಾರದು ಎಂದು ಸಲಹೆ ನೀಡಿದೆ.

ಕಾಂಗ್ರೆಸ್ ದಿಢೀರ್ ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸುವ ಸರ್ವೋಚ್ಚ ನ್ಯಾಯಾಲಯದ ನಿರ್ಧಾರವನ್ನು ಸ್ವಾಗತಿಸಿದ ಮೊದಲ ರಾಜಕೀಯ ಪಕ್ಷವಾಗಿತ್ತು ಮತ್ತು ಇದು ಮಹಿಳೆಯರ ಹಕ್ಕುಗಳ ರಕ್ಷಣೆಯ ನಿಟ್ಟಿನಲ್ಲಿ ಮೊದಲ ದೃಢವಾದ ಹೆಜ್ಜೆಯಾಗಿದೆಯೆಂದು ಹೇಳಿತ್ತು ಎಂದು ತಿಳಿಸಿದ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, ದಿಢೀರ್ ತ್ರಿವಳಿ ತಲಾಖ್‌ನ್ನು ನಿಷೇಧಿಸುವ ಕಾನೂನನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಮತ್ತು ಈ ಕಾನೂನನ್ನು ಶಕ್ತಿಶಾಲಿಯಾಗಿಸುವ ಅಗತ್ಯವಿದೆ ಎಂದು ಭಾವಿಸಿದೆ. ಮುಸ್ಲಿಂ ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ಅದನ್ನು ಬಲಶಾಲಿಯಾಗಿಸಲು ಕೆಲವು ಸಲಹೆಗಳು ಪಕ್ಷದ ಬಳಿಯಿವೆ ಎಂದರು.

ಕಾನೂನನ್ನು ಉಲ್ಲಂಘಿಸಿದ ವ್ಯಕ್ತಿಗೆ ನಿಮಗೆ(ಸರಕಾರ)ಬೇಕಾದ ದಂಡನೆಯನ್ನು ನೀಡಿ. ಆದರೆ ಮುಸ್ಲಿಂ ಮಹಿಳೆಯರು ಮತ್ತು ಮಕ್ಕಳಿಗೆ ಈ ಕಾಯ್ದೆಯಡಿ ಜೀವನಾಧಾರ ಭತ್ತೆ ಹಾಗೂ 1986ರ ಕಾಯ್ದೆಯಡಿ ಜೀವನಾಂಶ ಪಾವತಿ ನಿಲ್ಲದಂತೆ ನೋಡಿಕೊಳ್ಳಿ. ಜೀವನಾಂಶ ಮತ್ತು ಜೀವನಾಧಾರ ಭತ್ತೆಯನ್ನು ನೀಡಬೇಕಾದ ವ್ಯಕ್ತಿಯು ಜೈಲಿನಲ್ಲಿದ್ದರೆ ಅದನ್ನು ಆತನ ಆಸ್ತಿಯಿಂದ ವಸೂಲು ಮಾಡಲಾಗುತ್ತದೆ ಎನ್ನುವುದನ್ನು ಈ ಮಸೂದೆಯು ಖಚಿತ ಪಡಿಸಿಲ್ಲ ಎಂದ ಅವರು, ಮಸೂದೆಯಲ್ಲಿ ಈ ನಿಬಂಧನೆಯನ್ನು ಸೇರಿಸುವುದನ್ನು ಸರಕಾರವು ಪರಿಶೀಲಿಸಬೇಕು. ಅದು ಜಂಟಿ ಆಸ್ತಿಯಾಗಿದ್ದರೆ ಅದನ್ನು ವಿಭಾಗಿಸಿ ಜೀವನಾಂಶ ಕೊಡುವುದನ್ನೂ ಸರಕಾರವು ಪರಿಶೀಲಿಸಬೇಕು ಎಂದರು.

 ಜೀವನಾಧಾರ ಭತ್ತೆ ಮತ್ತು ಜೀವನಾಂಶ ಕೊಡಲು ಸಾಧ್ಯವಾಗುವಷ್ಟು ಆಸ್ತಿಯನ್ನು ವ್ಯಕ್ತಿಯು ಹೊಂದಿಲ್ಲದಿದ್ದರೆ ಸರಕಾರವು ಇದಕ್ಕೆ ಬೇರೆ ಯಾವುದಾದರೂ ಮಾರ್ಗವನ್ನು ರೂಪಿಸಬೇಕು ಎಂದೂ ಸುರ್ಜೆವಾಲಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X