Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ವಿವಿಧ ಬೇಡಿಕೆ ಈಡೇರಿಕೆಗೆ...

ಉಡುಪಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಪಂ ನೌಕರರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ28 Dec 2017 7:37 PM IST
share
ಉಡುಪಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಪಂ ನೌಕರರಿಂದ ಧರಣಿ

ಉಡುಪಿ, ಡಿ.28: ವಿವಿಧ ಬೇಡಿಕೆಗಳನ್ನು ಸರಕಾರ ಕೂಡಲೇ ಈಡೇರಿಸು ವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘ(ಸಿಐಟಿಯು)ದ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಗ್ರಾಪಂ ನೌಕರರು ಡಿ. 27ರಂದು ಮಣಿಪಾಲದಲ್ಲಿರುವ ಜಿಪಂ ಕಚೇರಿ ಎದುರು ಧರಣಿ ನಡೆಸಿದರು.

ರಾಜ್ಯದಾದ್ಯಂತ ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ನೀಡಲಾಗುತ್ತಿದ್ದ ಭಡ್ತಿಗೆ ಪಿಯುಸಿ ವಿದ್ಯಾರ್ಹತೆ ಪರಿಗಣಿಸುತ್ತಿರುವುದನ್ನು ರದ್ದು ಗೊಳಿಸಿ ಹಿಂದಿನಂತೆ ಎಸೆಸೆಲ್ಸಿ ವಿದ್ಯಾರ್ಹತೆಯನ್ನು ಮುಂದುವರೆಸಬೇಕು. ಡಾಟಾ ಎಂಟ್ರಿ ಅಪರೇಟರ್ ಹುದ್ದೆಯಲ್ಲಿ ಈಗ ಕಾರ್ಯನಿರ್ವಹಿಸುತ್ತಿರುವವ ರನ್ನು ಮುಂದುವರೆಸಬೇಕು. ಗ್ರಾಪಂನಲ್ಲಿ ಬಿಲ್ಲು ವಸೂಲಿಗ, ಪಂಪುಚಾಲಕ ಮತ್ತು ಜವಾನರಿಗೆ ಏಕಕಾಲಕ್ಕೆ ಅನುಮೋದನೆ ನೀಡಬೇಕು. ಕನಿಷ್ಠ ವೇತನಕ್ಕಿಂತ ಹೆಚ್ಚಿನ ವೇತನ ಪಡೆಯುವ ನೌಕರರ ವೇತನಕ್ಕೆ ರಕ್ಷಣೆ ಒದಗಿಸಬೇಕು.

1500 ಗ್ರಾಪಂಗಳನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯನ್ನು ಕೂಡಲೇ ಜಾರಿಗೊಳಿಸು ವುದರ ಜೊತೆಗೆ ಎಲ್ಲಾ ಗ್ರಾಪಂಗಳಿಗೂ ಲೆಕ್ಕ ಸಹಾಯಕರ ಹುದ್ದೆಯನ್ನು ಸೃಷ್ಟಿಸಿ ಅದಕ್ಕೆ ಅರ್ಹ ಗ್ರಾ.ಪಂ. ನೌಕರರನ್ನು ನೇಮಿಸಬೇಕು. ಪಿಎಫ್ ಬಗ್ಗೆ 2008 ರಲ್ಲಿ ಹೊರಡಿಸಿರುವ ಆದೇಶವು ಕಾರ್ಯಗತಗೊಳ್ಳಲು ಸೂಕತಿ ನಿಯಮ ರೂಪಿಸಬೇಕು. ಗ್ರಾ.ಪಂ.ನೌಕರರಿಗೆ ಇಎಸ್‌ಐ ಸೌಲಭ್ಯ ಒದಗಿಸಬೇಕು. ಸೇವಾ ನಿಯಮಾವಳಿಯ ಬಗ್ಗೆ ಕರಡು ತಯಾರಿಕೆಯ ಪ್ರಕ್ರಿಯೆಯನ್ನು ಕೂಡಲೇ ನಡೆಸಿ, ಜಾರಿಗೆ ತರಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಕುರಿತ ಮನವಿಯನ್ನು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಸರಕಾರಕ್ಕೆ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಸಿ, ಜಿಪಂ ಹಂತದಲ್ಲಿ ಪರಿಹರಿಸ ಬಹುದಾದ ಸಮಸ್ಯೆಗಳ ಬಗ್ಗೆ ಜ.12ರಂದು ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಿ ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಂಘದ ಜಿಲ್ಲಾಧ್ಯಕ್ಷ ನಾರಾಯಣ ಬೀಜಾಡಿ, ಪ್ರಧಾನ ಕಾರ್ಯದರ್ಶಿ ರಮೇಶ್ ನಾಯ್ಕ, ಕಾರ್ಕಳ ತಾಲೂಕು ಅಧ್ಯಕ್ಷ ಪ್ರಸಾದ್ ಶೆಟ್ಟಿ, ಮುಖಂಡ ರಾದ ಸಂಜೀವ ತಕ್ಕಟ್ಟೆ, ಕೃಷ್ಣ ಅಂಪಾರು, ಶೇಖರ ನಾಯ್ಕೆ ಚೇರ್ಕಾಡಿ, ಅನಿತಾ ಬಸ್ರೂರು, ವಿಜಯಾ ಶಿರಿಯಾರ, ಆಶಾ ಹೆಗ್ಗುಂಜೆ, ಶ್ಯಾಮ ಕಡತಿಲ, ಚಂದ್ರ ಶೇಖರ ಮರ್ಣೆ, ಸುರೇಶ ಬಡಗಬೆಟ್ಟು, ನಾರಾಯಣ ಶ್ಯಾನುಭೋಗ ಗಂಗೊಳ್ಳಿ, ಅನಂತ ಬೆಳ್ವೆ, ಅಣ್ಣಪ್ಪಪೂಜಾರಿ ಹಳ್ಳಿಹೊಳೆ, ಶಾಲಿನಿ ತಲ್ಲೂರು, ಭವಾನಿ ಉಪ್ಪೂರು, ಸುಮತಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X