Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಕ್ಯಾನ್ಸರ್ ವಿರುದ್ಧ ಅರಿಷಿಣ ಹೇಗೆ...

ಕ್ಯಾನ್ಸರ್ ವಿರುದ್ಧ ಅರಿಷಿಣ ಹೇಗೆ ಹೋರಾಡುತ್ತದೆ....?

ವಾರ್ತಾಭಾರತಿವಾರ್ತಾಭಾರತಿ29 Dec 2017 6:41 PM IST
share
ಕ್ಯಾನ್ಸರ್ ವಿರುದ್ಧ ಅರಿಷಿಣ ಹೇಗೆ ಹೋರಾಡುತ್ತದೆ....?

ಭಾರತೀಯ ಅಡುಗೆ ಮನೆಗಳಲ್ಲಿ ಸಾಮಾನ್ಯವಾಗಿರುವ ಅರಿಷಿಣ ಹಲವಾರು ಆರೋಗ್ಯ ಲಾಭಗಳನ್ನು ನೀಡುತ್ತದೆ. ಅದು ಕ್ಯಾನ್ಸರ್ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ. ಕ್ಯಾನ್ಸರ್ ವಿರೋಧಿ ಸಂಯುಕ್ತವಾಗಿರುವ ಕರ್ಕುಮಿನ್ ಅನ್ನು ಒಳಗೊಂಡಿರುವ ಅದು ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಹೇಗೆ ನೆರವಾಗುತ್ತದೆ ಎನ್ನುವುದರ ಕುರಿತು ಕೆಲವು ಮಾಹಿತಿಗಳು ಇಲ್ಲಿವೆ....

►ಕ್ಯಾನ್ಸರ್ ಕೋಶಗಳನ್ನು ಕೊಲ್ಲುತ್ತದೆ

ಅರಿಷಿಣದಲ್ಲಿರುವ ಕರ್ಕುಮಿನ್ ತನ್ನ ಕ್ಯಾನ್ಸರ್ ವಿರೋಧಿ ಗುಣಕ್ಕಾಗಿ ಪ್ರಸಿದ್ಧವಾಗಿದೆ. ಇದನ್ನು ಹಲವಾರು ಸಂಶೋಧನೆಗಳು ದೃಢಪಡಿಸಿವೆ. ನಾವು ಸೇವಿಸುವ ಆಹಾರದಲ್ಲಿ ಅರಿಷಿಣದ ನಿಯಮಿತ ಬಳಕೆ ಕ್ಯಾನ್ಸರ್ ಕೋಶಗಳ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ.

►ಸರಿಯಾದ ಪ್ರಮಾಣದಲ್ಲಿ ಅರಿಷಿಣದ ಸೇವನೆಯು ಕ್ಯಾನ್ಸರ್ ಪೂರ್ವ ಗಾಯಗಳ, ವಿಶೇಷವಾಗಿ ಬಾಯಿಹುಣ್ಣುಗಳ ಬೆಳವಣಿಗೆಯನ್ನು ತಡೆಯುತ್ತದೆ. ಅರಿಷಿಣದ ಎಣ್ಣೆಯು ಗರ್ಭಕಂಠದ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯುತ್ತದೆ.

►ಕ್ಯಾನ್ಸರ್ ಕೋಶಗಳ ಸ್ಥಾನಾಂತರವನ್ನು ತಡೆಯುತ್ತದೆ

ಮೆಟಾಸ್ಟಾಸಿಸ್ ಎಂದು ಕರೆಯಲಾಗುವ,ಕ್ಯಾನ್ಸರ್ ಕೋಶಗಳು ಶರೀರವಿಡೀ ಹರಡುವ ಪ್ರಕ್ರಿಯೆಯನ್ನು ತಡೆಯಲು ಅರಿಷಿಣ ನೆರವಾಗುತ್ತದೆ. ಅದು ಕ್ಯಾನ್ಸರ್ ಕೋಶಗಳ ವೃದ್ಧಿಯನ್ನು ತಡೆಯಲು ಮತ್ತು ಟ್ಯೂಮರ್‌ಗಳಲ್ಲಿ ಹೊಸ ರಕ್ತನಾಳಗಳ ಅಭಿವೃದ್ಧಿಯಲ್ಲಿ ನೆರವಾಗುತ್ತದೆ.

►ಪ್ರಮುಖ ಅಂಗಾಂಗಗಳಿಗೆ ರಕ್ಷಣೆ ನೀಡುತ್ತದೆ

 ಕರ್ಕುಮಿನ್‌ನ ಕ್ಯಾನ್ಸರ್ ನಿರೋಧಕ ಗುಣದ ಜೊತೆಗೆ ಉತ್ಕರ್ಷಣ ನಿರೋಧಕಗಳನ್ನೂ ಸಮೃದ್ಧವಾಗಿ ಹೊಂದಿರುವ ಅರಿಷಿಣವು ಕ್ಯಾನ್ಸರ್ ನಂಜು ಶರೀರದ ಪ್ರಮುಖ ಅಂಗಾಂಗಗಳಿಗೆ ಹಾನಿಯುಂಟು ಮಾಡುವುದನ್ನು ತಡೆಯುತ್ತದೆ. ಇದು ವಿವಿಧ ವಿಧಗಳ ಕ್ಯಾನ್ಸರ್‌ಗಳನ್ನು ತಡೆಯುವಲ್ಲಿ ನೆರವಾಗುತ್ತದೆ.

►ಉರಿಯೂತವನ್ನು ನಿಯಂತ್ರಿಸುತ್ತದೆ

ಅರಿಷಿಣ ಉರಿಯೂತ ನಿಯಂತ್ರಣ ಗುಣವನು ಹೊಂದಿದೆ. ನಿಮಿತವಾಗಿ ಅರಿಷಿಣದ ಬಳಕೆಯಿಂದ ಕ್ಯಾನ್ಸರ್‌ಗೆ ಸಂಬಂಧಿಸಿದ ಉರಿಯೂತದ ವಿರುದ್ಧ ಹೋರಾಡಲು ಸಾಧ್ಯವಾಗುತ್ತದೆ. ಶ್ವಾಸಕೋಶದ ಕ್ಯಾನ್ಸರ್‌ಗೆ ಸಂಬಂಧಿಸಿದಂತೆ ಅರಿಷಿಣದ ಬಳಕೆ ತುಂಬ ಉಪಯುಕ್ತವಾಗಿದೆ.

►ಕ್ಯಾನ್ಸರ್ ವಿರುದ್ಧ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಅರಿಷಿಣವು ಶರೀರದ ರೋಗ ನಿರೋಧಕ ವ್ಯವಸ್ಥೆಯನ್ನು ಬಲಗೊಳಿಸುವ ಮೂಲಕ ಕ್ಯಾನ್ಸರ್ ವಿರುದ್ಧ ಹೋರಾಟಕ್ಕೆ ನೆರವಾಗುತ್ತದೆ. ಅದರಲ್ಲಿರುವ ಕರ್ಕುಮಿನ್ ನಿರೋಧಕ ವ್ಯವಸ್ಥೆಯನ್ನು ಕ್ರಮಬದ್ಧಗೊಳಿಸಲು ನೆರವಾಗುತ್ತದೆ ಮತ್ತು ಕ್ಯಾನ್ಸರ್ ವಿರುದ್ಧ ಪರಿಣಾಮಕಾರಿ ದಾಳಿಯನ್ನು ಸಂಘಟಿಸುತ್ತದೆ.

►ವಿಕಿರಣ ಚಿಕಿತ್ಸೆಯ ಅಡ್ಡ ಪರಿಣಾಮಗಳನ್ನು ತಗ್ಗಿಸುತ್ತದೆ

ಕ್ಯಾನ್ಸರ್ ರೋಗಿಗಳಿಗೆ ಕಿಮೊಥೆರಪಿ ಮತ್ತು ರೇಡಿಯೊ ಥೆರಪಿಯನ್ನು ನೀಡಲಾಗುತ್ತದೆ. ಇವೆರಡೂ ಚಿಕಿತ್ಸೆಗಳು ವ್ಯಾಪಕ ಅಡ್ಡ ಪರಿಣಾಮಗಳನ್ನು ಹೊಂದಿವೆ. ಅರಿಷಿಣದಲ್ಲಿರುವ ಕರ್ಕುಮಿನ್ ಈ ಅಡ್ಡ ಪರಿಣಾಮಗಳನ್ನು ತಗ್ಗಿಸುತ್ತದೆ.

►ಟ್ಯೂಮರ್ ಬೆಳವಣಿಗೆಯ ವಿರುದ್ಧ ಹೋರಾಡುತ್ತದೆ

ಶರೀರದಲ್ಲಿ ಬೆಳೆಯುವ ಗಡ್ಡೆಗಳು ಕ್ಯಾನ್ಸರ್‌ನಿಂದಾಗಿರಬಹುದು ಅಥವಾ ಕ್ಯಾನ್ಸರ್ ಅಲ್ಲದ ಸಾದಾ ಗಡ್ಡೆಗಳಾಗಿರಬಹುದು. ಕರ್ಕುಮಿನ್ ಇಂತಹ ಗಡ್ಡೆಗಳ ಅಥವಾ ಟ್ಯೂಮರ್‌ಗಳಿಗೆ ಕಾರಣವಾಗುವ ಅಂಶಗಳ ವಿರುದ್ಧ ಹೋರಾಡುತ್ತದೆ. ವಿಶೇಷವಾಗಿ ಪ್ರಾಸ್ಟೇಟ್, ಸ್ತನ, ಶ್ವಾಸಕೋಶ ಮತ್ತು ಮಿದುಳಿಗೆ ಸಂಬಂಧಿಸಿದ ಟ್ಯೂಮರ್ ಬೆಳವಣಿಗೆ ಯನ್ನು ಅದು ತಡೆಯುತ್ತದೆ.

►ಔಷಧಿ ಪ್ರತಿರೋಧವನ್ನು ನಿವಾರಿಸುತ್ತದೆ

ಔಷಧಿ ಪ್ರತಿರೋಧ ಕ್ಯಾನ್ಸರ್ ರೋಗಿಗಳು ಎದುರಿಸುವ ಪ್ರಮುಖ ಸವಾಲು ಆಗಿದೆ. ಕರ್ಕುಮಿನ್ ಕ್ಯಾನ್ಸರ್ ಕೋಶಗಳನ್ನು ನಿಯಂತ್ರಿಸುವ ಮೂಲಕ ಔಷಧಿ ಪ್ರತಿರೋಧವನ್ನು ನಿವಾರಿಸುತ್ತದೆ ಎನ್ನುವುದನ್ನು ಹಲವಾರು ಅಧ್ಯಯನಗಳು ದೃಢಪಡಿಸಿವೆ. ದಿನಕ್ಕೆ 6-8 ಗ್ರಾಂ ಅರಿಷಿಣದ ಸೇವನೆ ಕ್ಯಾನ್ಸರ್ ಅಪಾಯದ ವಿರುದ್ಧ ಪರಿಣಾಮಕಾರಿಯಾಗಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X