Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು:ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

ಹನೂರು:ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Dec 2017 10:26 PM IST
share
ಹನೂರು:ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

ಹನೂರು,ಡಿ.29: ಕ್ಷೇತ್ರ ವ್ಯಾಪ್ತಿಯ ಮಹದೇಶ್ವರ ಬೆಟ್ಟದ ಶಾಲಾ ಮಕ್ಕಳು ಮತ್ತು ಮಹದೇಶ್ವರ ಬೆಟ್ಟ ಪೋಲೀಸ್ ಠಾಣೆಯ ಸಹಯೋಗದಲ್ಲಿ ಅಪರಾಧ ತಡೆ ಮಾಸಾಚರಣೆಯ ಜಾಥಾ ಏರ್ಪಡಿಸಿಲಾಗಿತ್ತು.

ನಂತರ ಈ ಜಾಥವನ್ನು ಉದ್ದೇಶಿಸಿ ಮಾತನಾಡಿದ ಮಲೈಮಹದೇಶ್ವರ ಬೆಟ್ಟದ ಆರಕ್ಷಕ ನಿರೀಕ್ಷಕರಾದ ಶಣ್ಮುಗವರ್ಮ ಕಾನೂನಿನ ಅರಿವೊಂದೇ ಅಪರಾಧ ತಡೆಗಟ್ಟಲು ಸಾದ್ಯ. ಪ್ರತಿ ಗ್ರಾಮದಲ್ಲಿ ಜನಸ್ನೇಹಿ ಪೋಲಿಸನ್ನು ನೇಮಕ ಮಾಡಿದ್ದು, ಅವರ ವಿಳಾಸ, ಪೋನ್ ನಂಬರ್ ನಿಮ್ಮ ಗ್ರಾಮದಲ್ಲೇ ಸಿಗುತ್ತದೆ. ಯಾವುದಾದರು ಅಪರಾಧ ಕಂಡುಬಂದಲ್ಲಿ ಈ ನಂಬರ್ ಗೆ ಕರೆ ಮಾಡಬಹುದೆಂದು ತಿಳಿಸಿದರು.

ಗ್ರಾಮಗಳಲ್ಲಿ ಅಪ್ರಾಪ್ತ ಹುಡುಗಿಯರ ಮದುವೆ, ಲೈಂಗಿಕ ಕಿರುಕುಳ, ಪರವಾನಗಿ ಇಲ್ಲದೆ ಬೈಕ್ ಸವಾರಿ, ಬೈಕ್ ನಲ್ಲಿ ಮೂರು ಜನ ಪ್ರಯಾಣ ಮಾಡುವುದು ಇವೆಲ್ಲವೂ ಅಪರಾಧವಾಗಿರುತ್ತದೆ. ಸಮುದಾಯದ ಜನರಲ್ಲಿ ಕಾನೂನಿನ ಅರಿವು ಇದ್ದಲ್ಲಿ ಖಂಡಿತಾ ಅಪರಾಧ ಪ್ರಕರಣಗಳು ಕಡಿಮೆಯಾಗುತ್ತವೆ. ಪೋಲೀಸ್ ಎಂದರೆ ಸಾಮಾನ್ಯವಾಗಿ ಭಯ, ಹಿಂಜರಿಕೆ ಇವೆಲ್ಲವೂ ಇದೆ. ಆದರೆ ಭಯ ಪಡುವ ಯಾವ ಪ್ರಮೇಯವೂ ಇಲ್ಲ. ದೈರ್ಯವಾಗಿ ಪೋಲಿಸ್ ಸಿಬ್ಬಂಧಿ ಜೊತೆ ಉತ್ತಮ ಸಂಬಂಧ ಕಾಪಾಡಿಕೊಳ್ಳುವಂತೆ ತಿಳಿಸಿದರು. ಶಾಲಾ ಕಾಲೇಜಿನ ಮಕ್ಕಳು ಮೊಬೈಲ್ ಹುಚ್ಚಿನಿಂದಾಗಿ  ಹಲವಾರು ಸಮಸ್ಯೆಗಳಾಗಿರುವ ಉದಾಹರಣೆಗಳಿವೆ. ಪೇಸ್ ಬುಕ್, ವಾಟ್ಸ್ ಆಪ್ ಗೀಳಿನಿಂದಾಗಿ ಓದಿನ ಗಮನ ಕಡಿಮೆ ಯಾಗುವುದರಿಂದ ಆದಷ್ಟು ಮೊಬೈಲ್ ಬಳಕೆ ಕಡಿಮೆ ಮಾಡಿಕೊಳ್ಳುವಂತೆ ತಿಳಿಸಿದರು. 

ಕಾರ್ಯಕ್ರಮದಲ್ಲಿ ಮಹದೇಶ್ವರನಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಚೇತನ್, ಎಂ.ಡಿ.ಸಿ.ಸಿ ಬ್ಯಾಂಕಿನ ವ್ಯವಸ್ಥಾಪಕ ಹರೀಶ್ ಹಾಗು ಮಹದೇಶ್ವರ ಶಾಲೆಯ ವಿದ್ಯಾರ್ಥಿಗಳು  ಭಾಗವಹಿಸಿದ್ದರು. 

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X