Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಯರಾಮ ಆಚಾರ್ಯರಿಗೆ ಚಿಕಿತ್ಸೆಗೆ ನೆರವು...

ಜಯರಾಮ ಆಚಾರ್ಯರಿಗೆ ಚಿಕಿತ್ಸೆಗೆ ನೆರವು ನೀಡಲು ಮನವಿ

ವಾರ್ತಾಭಾರತಿವಾರ್ತಾಭಾರತಿ29 Dec 2017 11:39 PM IST
share
ಜಯರಾಮ ಆಚಾರ್ಯರಿಗೆ ಚಿಕಿತ್ಸೆಗೆ ನೆರವು ನೀಡಲು ಮನವಿ

ಉಪ್ಪಿನಂಗಡಿ, ಡಿ. 29: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಜನತಾ ಕಾಲನಿ ನಿವಾಸಿ ಜಯರಾಮ ಆಚಾರ್ಯ ಶ್ವಾಸಕೋಶದ  ರೋಗದಿಂದ ಬಳಲುತ್ತಿದ್ದು, ಬಡ ಕುಟುಂಬದವರಾದ ಇವರು ಚಿಕಿತ್ಸೆಗೆ ಸಹೃದಯರ ನೆರವು ಯಾಚಿಸಿದ್ದಾರೆ.

55ರ ಹರೆಯದ ಜಯರಾಮ ಆಚಾರ್ಯ ಅವರು ಮರದ ಕೆಲಸ ಮಾಡುತ್ತಾ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೆಮ್ಮದಿಯ ಜೀವನ ಸಾಗಿಸುತ್ತಿದ್ದರು. ಆದರೆ ಅವರಿಗೆ ಅರ್ಬುದ ರೋಗ ಕಾಣಿಸಿಕೊಂಡ ಬಳಿಕ ಇವರ ಕುಟುಂಬದ ಆಧಾರ ಸ್ತಂಭವೇ ಕುಸಿದು ಬಿದ್ದಿದ್ದು, ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದ ಇವರು ಇದೀಗ ಹಣಕಾಸಿನ ತೊಂದರೆಯಿಂದ ಆಸ್ಪತ್ರೆಯಿಂದ ಮನೆಗೆ ತೆರಳಿ ಸಕಲೇಶಪುರ ಬಳಿಯ ಕೊಡ್ಲಿಪೇಟೆ ಎಂಬಲ್ಲಿಂದ ಹಳ್ಳಿ ಮದ್ದನ್ನು ಮಾಡುತ್ತಿದ್ದಾರೆ. ಇವರ ಕಾಯಿಲೆ ಇದೀಗ ಇನ್ನಷ್ಟು ಉಲ್ಬಣಗೊಂಡಿದ್ದು, ಮಲಗಿದ್ದಲ್ಲೇ ಇದ್ದಾರೆ. ಆದರೆ ಆಸ್ಪತ್ರೆಯ ಚಿಕಿತ್ಸೆ ಖರ್ಚನ್ನು ಭರಿಸಲು ಇವರಲ್ಲಿ ಹಣವಿಲ್ಲದಂತಾಗಿದೆ. ಜಯರಾಮ ಆಚಾರ್ಯ ಅವರ ಕುಟುಂಬಕ್ಕೆ ಇದೀಗ ಅವರ ಪತ್ನಿಯ ದುಡಿಮೆಯೇ ಆಧಾರವಾಗಿದೆ. ಮತ್ತೊಂದೆಡೆ ಆರ್ಥಿಕ ಸಂಕಷ್ಟದಿಂದ ಅವರ ಪುತ್ರ ಕೂಡಾ  ಶಿಕ್ಷಣವನ್ನು ಪಿಯುಸಿಯಲ್ಲಿಯೇ ಮೊಟಕುಗೊಳಿಸಿ, ಕುಟುಂಬದ ನಿರ್ವಹಣೆಗೆ ಹೆಗಲು ನೀಡುತ್ತಿದ್ದಾನೆ. ಪುತ್ರಿ 8ನೇ ತರಗತಿ ಓದುತ್ತಿದ್ದಾಳೆ. ಇವರ ಕುಟುಂಬಕ್ಕೀಗ ಜೀವನ ನಿರ್ವಹಣೆಗೆ ಕಷ್ಟವಾಗಿದೆ.

ಈಗಾಗಲೇ ಕಣಿಯೂರು ಗ್ರಾ.ಪಂ. ಅಧ್ಯಕ್ಷ ಸುನೀಲ್ ಸಾಲ್ಯಾನ್ ಅವರು ಇವರ ಸಂಕಷ್ಟಕ್ಕೆ ಮರುಗಿ ತನ್ನ ಕೈಯಲ್ಲಾದಷ್ಟು ನೆರವು ನೀಡಿದ್ದು, ಸಹೃದಯರು ಇವರಿಗೆ ಸೂಕ್ತ ನೆರವು ದೊರಕಿಸಿಕೊಡಲು ವಿನಂತಿಸಿದ್ದಾರೆ.

ಜಯರಾಮ ಆಚಾರ್ಯ ಅವರ ಚಿಕಿತ್ಸೆಗೆ ನೆರವು ನೀಡುವವರು ಅವರ ಪತ್ನಿ ರಾಜೀವಿ ಅವರ ಹೆಸರಿನಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಖಾತೆಗೆ ನೆರವು ನೀಡಬಹುದಾಗಿದೆ. ಅವರ ಅಕೌಂಟ್ ನಂಬರ್: 02142210002120, ಐಎಫ್‌ಎಸ್‌ಸಿ ಕೋಡ್: ಎಸ್‌ವೈಎನ್‌ಬಿ: 0000214, ಹೆಚ್ಚಿನ ಮಾಹಿತಿಗಾಗಿ ರಾಜೀವಿ ಅವರ ಮೊಬೈಲ್ ಸಂಪರ್ಕ ಸಂಖ್ಯೆ (8197851633)ಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X