Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಭೂಮಿಗೆ ಸೂಕ್ತ ಬೆಲೆ ನೀಡಲು...

ಮಂಡ್ಯ: ಭೂಮಿಗೆ ಸೂಕ್ತ ಬೆಲೆ ನೀಡಲು ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ30 Dec 2017 10:05 PM IST
share
ಮಂಡ್ಯ: ಭೂಮಿಗೆ ಸೂಕ್ತ ಬೆಲೆ ನೀಡಲು ಆಗ್ರಹಿಸಿ ಪ್ರತಿಭಟನೆ

ಮಂಡ್ಯ, ಡಿ.30:  ಸ್ವಾಧೀನಪಡಿಸಿಕೊಳ್ಳುವ ಜಮೀನಿಗೆ ದರ ನಿಗದಿಪಡಿಸುವ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲವೆಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಾಲೂಕಿನ ತೂಬಿನಕೆರೆ, ಎಲೆಚಾಕನಹಳ್ಳಿ ಗ್ರಾಮಸ್ಥರು ಪ್ರತಿಭಟಿಸಿದರು.

ಶನಿವಾರ ತೂಬಿನಕೆರೆಯಲ್ಲಿ ಪ್ರತಿಭಟನೆ ನಡೆಸಿದ ಅವರು, ಶಾಸಕ ಅಂಬರೀಶ್ ಸಚಿವರಾಗಿದ್ದ ಸಂದರ್ಭದಲ್ಲಿ ಪ್ರತಿ ಎಕರೆಗೆ 52ಲಕ್ಷ ರೂ. ನೀಡುವುದಾಗಿ ಹೇಳಿದ್ದರು. ಆದರೆ, ಈಗ ಮಂಡಳಿ ಒಂದು ಎಕರೆಗೆ 11 ಲಕ್ಷ ರೂ.ಗಳನ್ನು ನಿಗದಿಪಡಿಸಿದೆ ಎಂದು ಕಿಡಿಕಾರಿದರು. 

ಅಂಬರೀಶ್ ಅವರು ಎಕರೆಗೆ 52 ಲಕ್ಷ ರೂ. ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದರು. ಈಗ ಸರಕಾರ ಆದೇಶದಲ್ಲಿ ಎಕರೆ ಭೂಮಿಗೆ ಕೇವಲ 1.73 ಲಕ್ಷ ರೂ. ನಿಗದಿಪಡಿಸಿ ಅನ್ಯಾಯ ಮಾಡಲಾಗಿದೆ ಎಂದು ಅವರು ಆರೋಪಿಸಿದರು.

ರೈಲ್ವೆ ಇಲಾಖೆ ಎಕರೆಗೆ 40 ಲಕ್ಷ ರೂ. ನೀಡಿದೆ. ಇತ್ತೀಚೆಗೆ ಮೈಸೂರು-ಬೆಂಗಳೂರು ಹೆದ್ದಾರಿಗೆ 1  ಗುಂಟೆಗೆ 27 ಲಕ್ಷ ರೂ.ಗಳನ್ನು ಪ್ರಕಟಿಸಿದೆ. ಗೃಹಮಂಡಳಿ ಮಾತ್ರ ಕಡಿಮೆ ದರ ನಿಗದಿಪಡಿಸಿರುವುದು ಏಕೆ ಎಂದು ಅವರು ಪ್ರಶ್ನಿಸಿದರು.

ಅನ್ಯಾಯದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳನ್ನು ಕೇಳಿದರೆ, ಬೇಕಿದ್ದರೆ ನ್ಯಾಯಾಲಯಕ್ಕೆ ಹೋಗಿ ಎಂದು ಹೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಭರವಸೆ ನೀಡಿದಂತೆ ಸೂಕ್ತ ದರ ನಿಗದಿಮಾಡದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರೊ.ಶಂಕರೇಗೌಡ, ಜಿಪಂ ಸದಸ್ಯ ತೂಬಿನಕೆರೆ ರಾಮಲಿಂಗಯ್ಯ,  ಗ್ರಾಪಂ ಮಾಜಿ ಅಧ್ಯಕ್ಷ ಜಯಶಂಕರ್, ಗಣೇಶಪ್ಪ, ಜಯಶಂಕರ್, ಬಸವರಾಜು, ಕೃಷ್ಣೇಗೌಡ, ಪ್ರಸನ್ನ, ರಾಮಚಂದ್ರು,  ರೆಡ್ಡಿ ಗೋಪಾಲ್, ವಿಷಕಂಠು, ಶಿವಣ್ಣ, ಕುಮಾರ್, ಚನ್ನೇಗೌಡ, ಸತೀಶ್, ಚಂದ್ರಶೇಖರ್ ಆರಾಧ್ಯ, ಚಿಕ್ಕಸಿದ್ದಯ್ಯ, ಶಿವರಾಮು, ಕೆಂಪೇಗೌಡ, ಜವರಯ್ಯ, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X