Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರತಿಭಟನೆಗಳಿಗೆ ಇರಾನ್ ಅಂಕುಶ:...

ಪ್ರತಿಭಟನೆಗಳಿಗೆ ಇರಾನ್ ಅಂಕುಶ: ರ‍್ಯಾಲಿಗಳಲ್ಲಿ ಭಾಗವಹಿಸದಂತೆ ಪೌರರಿಗೆ ಆದೇಶ

ವಾರ್ತಾಭಾರತಿವಾರ್ತಾಭಾರತಿ30 Dec 2017 10:28 PM IST
share
ಪ್ರತಿಭಟನೆಗಳಿಗೆ ಇರಾನ್ ಅಂಕುಶ: ರ‍್ಯಾಲಿಗಳಲ್ಲಿ ಭಾಗವಹಿಸದಂತೆ ಪೌರರಿಗೆ ಆದೇಶ

ಟೆಹರಾನ್,ಡಿ.30: ಇರಾನ್ ಆಡಳಿತ ಹಾಗೂ ದೇಶವು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧ ಕಳೆದ ಎರಡು ದಿನಗಳಿಂದ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ ಇರಾನ್‌ನ ಗೃಹ ಸಚಿವಾಲಯ ಹೇಳಿಕೆಯೊಂದನ್ನು ನೀಡಿ, ಕಾನೂನುಬಾಹಿರವಾಗಿ ನಡೆಯುವ ಯಾವುದೇ ಸಭೆಗಳಲ್ಲಿ ಭಾಗವಹಿಸಬಾರದೆಂದು ನಾಗರಿಕರಿಗೆ ಕಟ್ಟಪ್ಪಣೆ ಮಾಡಿದೆ.

 ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಹ್ವಾನಿತರಾಗುವ ಯಾವುದೇ ನಾಗರಿಕರು ಇಂತಹ ಅಕ್ರಮ ಸಭೆಗಳಲ್ಲಿ ಭಾಗವಹಿಸಕೂಡದು.ಈ ಸಭೆಗಳು ತಮಗೆ ಮಾತ್ರವಲ್ಲ ಇತರ ಪೌರರಿಗೂ ಸಮಸ್ಯೆಯನ್ನು ಸೃಷ್ಟಿಸುತ್ತವೆ ಎಂದು ಅಬ್ದುಲ್ ರಹ್ಮಾನಿ ಫಾಝ್ಲಿ ತಿಳಿಸಿರುವುದಾಗಿ, ಅರೆಸರಕಾರಿ ಸುದ್ದಿಸಂಸ್ಥೆ ಇಸ್ನಾ ವರದಿ ಮಾಡಿದೆ.

ರ‍್ಯಾಲಿಯನ್ನು ಆಯೋಜಿಸುವವರು ಅನುಮತಿಗಾಗಿ ಮನವಿ ಪತ್ರವನ್ನು ಸಲ್ಲಿಸಬೇಕು ಹಾಗೂ ಆಂತರಿಕ ಸಚಿವಾಲಯ ಮತ್ತು ಪ್ರಾಂತೀಯ ಗವರ್ನರ್ ಅವರ ಕಚೇರಿಯು ಈ ಬಗ್ಗೆ ಪರಾಮರ್ಶೆ ನಡೆಸಲಿದೆಯೆಂದು ಅವರು ತಿಳಿಸಿದ್ದಾರೆ.

ಇರಾನ್‌ನ ಎರಡನೆ ಅತೀ ದೊಡ್ಡ ನಗರ ಮಶಾದ್‌ನಲ್ಲಿ ಗುರುವಾರ ಭುಗಿಲೆದ್ದ ಆಡಳಿತ ವಿರೋಧಿ ಪ್ರತಿಭಟನೆಯು ಆನಂತರ ಇತರ ನಗರಗಳಿಗೂ ಹರಡಿತ್ತು.

ಆರಂಭದಲ್ಲಿ ದೇಶದ ಆರ್ಥಿಕ ಬಿಕ್ಕಟ್ಟಿನ ಕುರಿತು ಗಮನಸೆಳೆಯಲು ಆರಂಭಗೊಂಡಿದ್ದ ಪ್ರತಿಭಟನೆಯು ಆಡಳಿತ ವಿರೋಧಿ ಚಳವಳಿಯಾಗಿ ಮಾರ್ಪಟ್ಟಿದೆ. ರಾಜಕೀಯ ಕೈದಿಗಳನ್ನು ಬಿಡುಗಡೆಗೊಳಿಸುವಂತೆಯೂ ಪ್ರತಿಭಟನಾಕಾರರು ಇರಾನ್ ಆಡಳಿತವನ್ನು ಆಗ್ರಹಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X