Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾರ್ವಜನಿಕರಿಗೆ ಸೌಲಭ್ಯ ತಲುಪಿಸಿ: ಡಿಸಿ...

ಸಾರ್ವಜನಿಕರಿಗೆ ಸೌಲಭ್ಯ ತಲುಪಿಸಿ: ಡಿಸಿ ಜೋತ್ಸ್ನಾ

ನೂತನ ವರ್ಷದ ಕ್ಯಾಲೆಂಡರ್-ದಿನಚರಿ ಬಿಡುಗಡೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ31 Dec 2017 10:09 PM IST
share
ಸಾರ್ವಜನಿಕರಿಗೆ ಸೌಲಭ್ಯ ತಲುಪಿಸಿ: ಡಿಸಿ ಜೋತ್ಸ್ನಾ

► ಕೆಲಸದ ಒತ್ತಡ ಕಡಿಮೆ ಮಾಡಲು ಕ್ರೀಡೆ ಅಗತ್ಯ

► ದಿನಚರಿ ಬರೆಯುವುದು ಒಳ್ಳೆಯ ಹವ್ಯಾಸ

► ಮಾನಸಿಕ, ದೈಹಿಕ ಆರೋಗ್ಯದಿಂದ ಉತ್ತಮ ಸೇವೆ

ಚಳ್ಳಕರೆ, ಡಿ.31: ಬೆಳೆ ಸಮೀಕ್ಷೆ, ಒಟಿಸಿ, ಪಹಣಿ ತಿದ್ದುಪಡಿ, ಬೆಳೆ ದೃಢೀಕರಣ, ಪಿಂಚಣಿ, ಜನನ ಮರಣ ಪತ್ರ ಸೇರಿದಂತೆ ಹಲವು ಯೋಜನೆಗಳನ್ನು ಸಕಾಲಕ್ಕೆ ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಿಲ್ಲಿ ಉತ್ತಮ ಸೇವೆ ಮಾಡುವಂತೆ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾರೆಡ್ಡಿ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.

ನಗರದ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಕರ್ನಾಟಕ ರಾಜ್ಯ ಕಂದಾಯ ಇಲಾಖೆ ಹಾಗೂ ಗ್ರಾಮಲೆಕ್ಕಾಧಿಕಾರಿ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ನೂತನ ವರ್ಷದ ಕ್ಯಾಲೆಂಡರ್ ಹಾಗೂ ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದರು.

ಕಂದಾಯ ಇಲಾಖೆ ನೌಕರರು ಒತ್ತಡದಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಒತ್ತಡವನ್ನು ಕಡಿಮೆ ಮಾಡಲು ಇಂತಹ ಕ್ರೀಡಾಕೂಟಗಳು ಅತ್ಯವಶ್ಯಕ ಎಂದು ಹೇಳಿದರು.

ಕಂದಾಯ ಇಲಾಖೆ ನೌಕರರು ಕ್ರೀಡಾಕೂಟದ ಜತೆಗೆ ದಿನಚರಿ ಹಾಗೂ ಕ್ಯಾಲೆಂಡರ್ ಬಿಡುಗಡೆ ಮಹತ್ವಪೂರ್ಣ. ಪ್ರತಿನಿತ್ಯ ದಿನಚರಿಯಲ್ಲಿ ಒಳ್ಳೆಯ ಹಾಗೂ ಕೆಟ್ಟ ಎರಡು ಮಾಹಿತಿಗಳನ್ನು ಪ್ರತಿಯೊಂದು ಪುಟಗಳಲ್ಲಿ ಉತ್ತಮ ಮಾಹಿತಿಯನ್ನು ಬರೆಯುವ ಮೂಲಕ ಜನರಿಗೆ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಂತೆ ತಾಕೀತು ಮಾಡಿದರು.

ಜಿಪಂ ಸಿಇಒ ಪಿ.ರವೀಂದ್ರ ಮಾತನಾಡಿ, ನೌಕರರು ವರ್ಷಕ್ಕೊಮ್ಮೆ ಕ್ರೀಡೆಯಲ್ಲಿ ಭಾಗವಹಿಸುವ ಬದಲು ಬಿಡುವಿನ ಸಮಯ ಹಾಗೂ ತಿಂಗಳಿಗೊಮ್ಮೆಯಾದರೂ ಕ್ರೀಡಾಕೂಟದಲ್ಲಿ ಭಾಗವಹಿಸಿದಾಗ ದೇಹಕ್ಕೆ ಆಲಸ್ಯ, ಒತ್ತಡ ಕಡಿಮೆಯಾಗುತ್ತದೆ. ಆರೋಗ್ಯ ಕಾಪಾಡಿಕೊಳ್ಳಲು ಇಂತಹ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ವೈಯಕ್ತಿಕ ಸಮಸ್ಯೆಗಳನ್ನು ಮನೆಯಲ್ಲಿ ಬಿಟ್ಟು ಕಚೇರಿಗೆ ಬಂದರೆ ಮಾತ್ರ ಮಾನಸಿಕ, ದೈಹಿಕ ಆರೋಗ್ಯವಾಗಿದ್ದರೆ ಮಾತ್ರ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸಾಧ್ಯ ಎಂದು ಅವರು ತಿಳಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಶ್ರೀನಾಥ್ ಎಂ.ಜೋಶಿ, ಉಪವಿಭಾಗಾಧಿಕಾರಿ ವಿಜಯಕುಮಾರ್, ತಹಶೀಲ್ದಾರ್ ಟಿ.ಸಿ. ಕಾಂತರಾಜ್, ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಅಂದಾನಗೌಡ ತಾಲೂಕು ಗ್ರಾಮ ಲೆಕ್ಕಾಧಿಕಾರಿ ಸಂಘದ ಅಧ್ಯಕ್ಷ ಲಿಂಗೇಗೌಡ ಮತ್ತಿತರರು ಮಾತನಾಡಿದರು.

ತಾಪಂ ಇಒ ಈಶ್ವರಪ್ರಸಾದ್, ಚಿತ್ರದುರ್ಗ ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ, ಹಿರಿಯೂರು ತಹಶೀಲ್ದಾರ್ ಜೆ.ಸಿ. ವೆಂಕಟೇಶಯ್ಯ, ಹೊಸದುರ್ಗ ತಹಶೀಲ್ದಾರ್ ಕವಿರಾಜ್, ಹೊಳಲ್ಕೆರೆ ತಿಪ್ಪೇಸ್ವಾಮಿ.ವೈ ಗ್ರೇಡ್-2 ತಹಶೀಲ್ದಾರ್ ಕೆ.ಆರ್. ನಾಗರಾಜು, ಜಿ.ಆರ್. ಶರಣಬಸವೇಶ್ವರ, ಬಿ.ಎಸ್. ಸಿದ್ದೆಶ್, ಎಂ.ಜಿ. ಪ್ರಕಾಶ್, ಪ್ರಾಣೇಶ್ ಇತರರಿದ್ದರು.

ಕಾರ್ಯಕ್ರಮಲ್ಲಿ ಮಹಿಳೆ ಹಾಗೂ ಪುರುಷರಿಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X