Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್‌ನಲ್ಲಿ ಮುಂದುವರಿದ ಆಡಳಿತ ವಿರೋಧಿ...

ಇರಾನ್‌ನಲ್ಲಿ ಮುಂದುವರಿದ ಆಡಳಿತ ವಿರೋಧಿ ಪ್ರತಿಭಟನೆ: ಪ್ರತಿಭಟನಾ ರ‍್ಯಾಲಿಯಲ್ಲಿ ಇಬ್ಬರ ಸಾವು

ಸರಕಾರದಿಂದ ಸಾಮಾಜಿಕ ಜಾಲತಾಣಗಳಿಗೆ ನಿರ್ಬಂಧ

ವಾರ್ತಾಭಾರತಿವಾರ್ತಾಭಾರತಿ31 Dec 2017 10:32 PM IST
share
ಇರಾನ್‌ನಲ್ಲಿ ಮುಂದುವರಿದ ಆಡಳಿತ ವಿರೋಧಿ ಪ್ರತಿಭಟನೆ: ಪ್ರತಿಭಟನಾ ರ‍್ಯಾಲಿಯಲ್ಲಿ ಇಬ್ಬರ ಸಾವು

ಟೆಹರಾನ್,ಡಿ.31: ದೇಶದ ವಿವಿಧ ನಗರಗಳಲ್ಲಿ ತಲೆಯೆತ್ತಿರುವ ಆಡಳಿತ ವಿರೋಧಿ ಪ್ರತಿಭಟನೆಗಳ ವಿರುದ್ಧ ಕಟುವಾಗಿ ಪ್ರತಿಕ್ರಿಯಿಸಿರುವ ಇರಾನ್ ಸರಕಾರವು, ಪ್ರತಿಭಟನಕಾರರು ತಮ್ಮ ಹಿಂಸಾತ್ಮಕ ಚಳವಳಿಯನ್ನು ನಿಲ್ಲಿಸದೆ ಇದ್ದಲ್ಲಿ ಭಾರೀ ಬೆಲೆ ತೆರಬೇಕಾದೀತು ಎಂದು ಎಚ್ಚರಿಕೆ ನೀಡಿದೆ.

‘‘ಸಾರ್ವಜನಿಕ ಸೊತ್ತುಗಳಿಗೆ ಹಾನಿಮಾಡುವ, ಕಾನೂನು, ಶಿಸ್ತಿಗೆ ಭಂಗ ತರುವವರು ತಮ್ಮ ವರ್ತನೆಗಳಿಗೆ ಬಾಧ್ಯಸ್ಥರಾಗಿರುತ್ತಾರೆ ಹಾಗೂ ಅದಕ್ಕಾಗಿ ಅವರು ಸೂಕ್ತ ಬೆಲೆಯನ್ನು ತೆರಬೇಕಾಗುತ್ತದೆ’’ ಎಂದು ಇರಾನ್ ಗೃಹ ಸಚಿವ ಅಬ್ದುರ್ರಹ್ಮಾನ್ ರಹಮಾನಿ ಫಾಝಿಲ್, ರವಿವಾರ ಸರಕಾರಿ ಟಿವಿ ವಾಹಿನಿಯಲ್ಲಿ ಮಾಡಿದ ಭಾಷಣದಲ್ಲಿ ಎಚ್ಚರಿಕೆ ನೀಡಿದ್ದಾರೆ.

 ಇರಾನ್‌ನ ವಿವಿಧೆಡೆ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಹಲವಾರು ಮಂದಿಯನ್ನು ಬಂಧಿಸಲಾಗಿದೆಯೆಂದು ಅಧಿಕೃತ ಮೂಲಗಳು ತಿಳಿಸಿವೆ.

ಪಶ್ಚಿಮ ಇರಾನ್‌ನ ಪಟ್ಟಣವಾದ ದೊರುಡ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವುದನ್ನು ಸರಕಾರಿ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಆದರೆ ಪ್ರತಿಭಟನಕಾರರ ಮೇಲೆ ಭದ್ರತಾ ಪಡೆಗಳು ಗುಂಡುಹಾರಿಸಿವೆಯೆಂಬುದನ್ನು ಅವರು ನಿರಾಕರಿಸಿದ್ದಾರೆ.

  ಆಡಳಿತ ವಿರೋಧಿಗಳ ಗುಂಪುಗಳು ನೀಡಿದ ಕರೆಗೆ ಸ್ಪಂದಿಸಿ ದೊರುಡ್‌ನಲ್ಲಿ ಕೆಲವು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ದುರದೃಷ್ಟವಶಾತ್ ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ’’ ಎಂದು ಅವರು ತಿಳಿಸಿದ್ದಾರೆ.

ಇರಾನ್‌ನಲ್ಲಿ ಹೆಚ್ಚುತ್ತಿರುವ ಜೀವನವೆಚ್ಚ ಹಾಗೂ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಮಾಶಾದ್ ನಗರದಲ್ಲಿ ಆರಂಭಗೊಂಡ ಪ್ರತಿಭಟನೆಯು ಆನಂತರ ಆಡಳಿತ ವಿರೋಧಿ ಚಳವಳಿಯಾಗಿ ಮಾರ್ಪಟ್ಟು, ದೇಶದ ಇತರ ಭಾಗಗಳಿಗೂ ಹಬ್ಬಿತ್ತು.

 ಇಸ್ಫಾಶಾನ್, ಮಶಾದ್ ಸೇರಿದಂತೆ ಇರಾನ್‌ನ ಹಲವಾರು ನಗರಗಳಲ್ಲಿ ಜನರು ಪ್ರತಿಭಟನೆಗಳನ್ನು ನಡೆಸುತ್ತಿರುವ ದೃಶ್ಯಗಳಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿವೆ.

  ರಾಜಧಾನಿ ಟೆಹರಾನ್‌ನಲ್ಲಿ ಪ್ರತಿಭಟನಕಾರರು ಟೌನ್‌ಹಾಲ್ ಮೇಲೆ ದಾಳಿ ನಡೆಸಿರುವುದನ್ನು ಸರಕಾರಿ ಮೂಲಗಳು ದಾಳಿ ನಡೆಸಿವೆ. ದೇಶದ ಇತರೆಡೆಯೂ ಪ್ರತಿಭಟಕಾರರ ಗುಂಪುಗಳು ಬ್ಯಾಂಕ್‌ಗಳು ಹಾಗೂ ಮುನ್ಸಿಪಲ್ ಕಟ್ಟಡಗಳ ಮೇಲೆ ದಾಳಿ ನಡೆಸಿರುವುದನ್ನು ಕೆಲವು ವರದಿಗೆಳು ದೃಢಪಡಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X