Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆಯಲ್ಲಿ ಸಿಪಿಎಂ 22ನೇ ರಾಜ್ಯ...

ಮೂಡುಬಿದಿರೆಯಲ್ಲಿ ಸಿಪಿಎಂ 22ನೇ ರಾಜ್ಯ ಸಮ್ಮೇಳನ: ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ2 Jan 2018 8:35 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೂಡುಬಿದಿರೆಯಲ್ಲಿ ಸಿಪಿಎಂ 22ನೇ ರಾಜ್ಯ ಸಮ್ಮೇಳನ: ರ‍್ಯಾಲಿ

ಮೂಡುಬಿದಿರೆ, ಜ.2: ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಸಿಪಿಎಂ 22ನೆ ರಾಜ್ಯ ಸಮ್ಮೇಳನದ ಅಂಗವಾಗಿ ಆಲಂಗಾರ್‌ನಿಂದ ಮೂಡುಬಿದಿರೆ ಸ್ವರಾಜ್ ಮೈದಾನದವರೆಗೆ ಆಕರ್ಷಕ ರ‍್ಯಾಲಿ ನಡೆಯಿತು.

ಸ್ವರಾಜ್ಯ ಮೈದಾನದಲ್ಲಿ ಸೇರಿದ ಬಹಿರಂಗ ಸಭೆಯನ್ನುದ್ದೇಶಿಸಿ ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಸಿಪಿಎಂ ಕೇಂದ್ರ ಸಮಿತಿಯ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮುಖ್ಯ ಭಾಷಣ ಮಾಡಿದರು. ಸಿಪಿಎಂ ರಾಜ್ಯ ಕಾರ್ಯದರ್ಶಿ ಜಿ.ವಿ.ಶ್ರೀರಾಮ ರೆಡ್ಡಿ ಹಾಗೂ ರಾಜ್ಯ ಸಮಿತಿಯ ಸದಸ್ಯೆ ಎಸ್.ವರಲಕ್ಷ್ಮಿ ಮಾತನಾಡಿದರು.

ಸಮ್ಮೇಳನವು ಇಂದು ಅಪರಾಹ್ನ ಮೂಡುಬಿದಿರೆಯ ಒಂಟಿಕಟ್ಟೆಯಲ್ಲಿರುವ ಸಂಜೀವ ಶೆಟ್ಟಿ ಮಲ್ಟಿಪರ್ಪಸ್ ಹಾಲ್‌ನಲ್ಲಿ ನಡೆಯಲಿದೆ. ಸೀತಾರಾಂ ಯೆಚೂರಿ ಸಮ್ಮೇಳನ ಉದ್ಘಾಟಿಸುವರು. ಹಿರಿಯ ಸಿಪಿಎಂ ಮುಖಂಡ ಕೆ.ಆರ್.ಶ್ರೀಯಾನ್ ಅಧ್ಯಕ್ಷತೆ ವಹಿಸುವರು.

ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಮಂಗಳೂರು ವಿವಿ ಕ್ರೈಸ್ತ ಪೀಠದ ನಿವೃತ್ತ ನಿರ್ದೇಶಕ ಫಾ.ಪ್ರೊ.ಜಾನ್ ಫೆರ್ನಾಂಡಿಸ್ ಸಾರ್ವಜನಿಕರನ್ನು ಸ್ವಾಗತಿಸಲಿರುವರು. ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಕೇರಳದ ಮಾಜಿ ಸಚಿವ ಎಂ.ಎ.ಬೇಬಿ ಉಪಸ್ಥಿತರಿರುವರು.

 31 ವರ್ಷಗಳ ಬಳಿಕ ಸಿಪಿಎಂ ರಾಜ್ಯ ಸಮ್ಮೇಳನವು ದ.ಕ. ಜಿಲ್ಲೆಯಲ್ಲಿ ನಡೆಯುತ್ತಿದೆ.

ಕೋರೆಗಾಂವ್'ನಲ್ಲಿ ದಲಿತರ ಮೇಲೆ ದಾಳಿ : ಸಿಪಿಐಎಂ ಖಂಡನೆ

ಕೊರೆಗಾಂವ್  ವಿಜಯದ ೨೦೦ ವರ್ಷಗಳ ಉತ್ಸವದ ಮೇಲೆ  ಸಂಘಪರಿವಾರ ಮಾಡಿರುವ ದಾಳಿಯನ್ನು ಮೂಡುಬಿದಿರೆಯಲ್ಲಿ ಇಂದು ಉದ್ಘಾಟನೆಗೊಂಡ ಸಿಪಿಐ(ಎಂ) 22 ನೇ ಕರ್ನಾಟಕ ರಾಜ್ಯ ಸಮ್ಮೇಳನ ತೀವ್ರವಾಗಿ ಖಂಡಿಸಿದೆ

ಸಮೇಳನದ ಬಹಿರಂಗ ಅಧಿವೇಶನದಲ್ಲಿ ರಾಜ್ಯ ಕಾರ್ಯದರ್ಶಿ ಜಿ.ವಿ ಶ್ರೀರಾಮ ರೆಡ್ಡಿ ಮಂಡಿಸಲಾದ ನಿರ್ಣಯವನ್ನು ಸಭೆಯು ಸರ್ವಾನುಮತದಿಂದ ಅಂಗೀಕರಿಸಿ ಮರಾಠ ಪೇಶ್ವಯ ಸೈನಿಕರು ನಡೆಸಿದ ಅಸ್ಪೃಶ್ಯತೆ ವಿರುದ್ದ ಧೀರೋದತ್ತ ಹೋರಾಟವನ್ನು ದಲಿತರು 200 ವರ್ಷಗಳ ಕೆಳಗೆ ನಡೆಸಿ ವಿಜಯಿಯಾಗಿದ್ದ ದಿನವೇ ಕೋರೆಂಗಾವ ದಿನಾಚರಣೆ. ಆದರೆ ಮತೀಯವಾದಿಗಳು ಈಗ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು  ಹಾಗೂ ಮಹಿಳಯರು ಸ್ವಾತಂತ್ರ್ಯಾನಂತರ ಪಡೆದುಕೊಂಡ ಅಲ್ಪ ಸ್ವಲ್ಪ ಸ್ವಾತಂತ್ರ್ಯದ ಮೇಲೆ ಈ ರೀತಿ ದಾಳಿ ನಡೆಸಿ ಅವರ ಸ್ವಾತಂತ್ರದ ನಾಶದ ಸಂಚನ್ನು ರೂಪಿಸಿರುವುದನ್ನು ಸಿಪಿಐ(ಎಂ) ರಾಜ್ಯ ಸಮ್ಮೇಳನ‌ ಖಂಡಿಸಿದೆ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X