Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತನ್ನ ಅಕ್ರಮ ಜಮೀನ ಬಗ್ಗೆ ಸೂಕ್ತ ತನಿಖೆ...

ತನ್ನ ಅಕ್ರಮ ಜಮೀನ ಬಗ್ಗೆ ಸೂಕ್ತ ತನಿಖೆ ನಡೆಸಲಿ : ಸಚಿವ ರೈಗೆ ರಾಜೇಶ್ ನಾಯಕ್ ಸವಾಲು

ವಾರ್ತಾಭಾರತಿವಾರ್ತಾಭಾರತಿ2 Jan 2018 7:03 PM IST
share
ತನ್ನ ಅಕ್ರಮ ಜಮೀನ ಬಗ್ಗೆ ಸೂಕ್ತ ತನಿಖೆ ನಡೆಸಲಿ : ಸಚಿವ ರೈಗೆ ರಾಜೇಶ್ ನಾಯಕ್ ಸವಾಲು

ಬಂಟ್ವಾಳ, ಜ.2:ತನ್ನ ಬಳಿ ಅಕ್ರಮ ಜಮೀನು ಇದೆ ಎಂದು ಹೇಳಿರುವ ಜಿಲ್ಲಾ ಉಸ್ತುವಾರಿ ಸಚಿವರು, ಕೇವಲ ಭಾಷಣದಲ್ಲಿ ಕೇಳಿಕೆ ನೀಡಿ ಜಾರಿಕೊಳ್ಳುವ ಬದಲು ಸೂಕ್ತ ತನಿಖೆ ನಡೆಸಲಿ ಎಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಸವಾಲು ಹಾಕಿದ್ದಾರೆ.

ಡಿ.31ರಂದು ಬಿ.ಸಿ.ರೋಡ್‍ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು "ನನ್ನ ಬಗ್ಗೆ ಮಾಹಿತಿ ಹಕ್ಕಿನಡಿ ಮಾಹಿತಿ ಕೇಳುವ ಬಿಜೆಪಿ ಕಾರ್ಯಕರ್ತರು ರಾಜೇಶ್ ನಾಯಕ್ ಜಮೀನನ್ನು ಅಳತೆ ಮಾಡಿಸಿ, ಆಗ ಎಷ್ಟು ಅಕ್ರಮ ಜಮೀನುಯಿದೆ ಎಂಬುವುದು ಗೊತ್ತಾಗುತ್ತೆ" ಎನ್ನುವ ಹೇಳಿಕೆ ಗೆ ಮಂಗಳವಾರ ಬಿ.ಸಿ.ರೋಡ್‍ನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ತನ್ನ ಜಮೀನಿನ ಬಗ್ಗೆ ಎಲ್ಲ ದಾಖಲೆಗಳಿವೆ. ಅಲ್ಲದೆ ತೆರಿಗೆಯನ್ನು ಕೂಡಾ ಪಾವತಿಸುತ್ತಿದ್ದು, ಆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದೇನೆ. ಸರಕಾರಿ ಹುದ್ದೆಯಲ್ಲಿರದ ತಾನು ಹೇಗೆ? ಅಕ್ರಮ ಆಸ್ತಿಯನ್ನು ಗಳಿಸಲು ಸಾಧ್ಯ ಎಂದು ಸ್ಪಷ್ಟಪಡಿಸಿದರು.

ರಾಜಕೀಯ ಬೆಳವಣಿಗೆಯಲ್ಲಿ ಹತಾಶರಾಗಿರುವ ರೈ ಅವರು ಇಂತಹ ಹೇಳಿಕೆ ನೀಡಿರುವುದು ಖಂಡನೀಯ. ಅವರು ತನ್ನ ಮೇಲೆ ಅಪಪ್ರಚಾರ ಮಾಡುವುದನ್ನು ಬಿಟ್ಟು ತನಿಖೆ ನಡೆಸಲಿ. ಆಗ ಅವರ ಮಾತಿಗೆ ಗೌರವ ಬರುತ್ತದೆ ಎಂದ ರಾಜೆಶ್ ನಾಯಕ್, ಇತರರ ಅಕ್ರಮದ ಬಗ್ಗೆ ಮಾತನಾಡುವ ಉಸ್ತುವಾರಿ ಸಚಿವರು, ತನ್ನ ಆಪ್ತ ವಲಯದಲ್ಲಿ ಗುರುತಿಸಿಕೊಂಡು ಜವಾಬ್ದಾರಿ ಸ್ಥಾನದಲ್ಲಿರುವವರು ಅಕ್ರಮ ಗಣಿಗಾರಿಕೆ, ಮರಳುದಂಧೆ ತೊಡಗಿಸಿಕೊಂಡಿದ್ದು, ಇದರ ಬಗ್ಗೆ ಯಾಕೆ ಮೌನವಾಗಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.

ಬಿಜೆಪಿ ಸದಸ್ಯ ದೇವದಾಸ್ ಶೆಟ್ಟಿ ಮಾತನಾಡಿ, ಈ ಹಿಂದೆ ಜಲೀಲ್ ಕರೋಪಾಡಿ ಹತ್ಯೆಯಲ್ಲಿ ರಾಜೇಶ್ ನಾಯಕ್ ಅವರ ಕೈವಾಡಯಿದೆ ಎಂದು ಸಚಿವರು ಆರೋಪ ಮಾಡುವ ಮೂಲಕ ರಾಜಕೀಯ ಬೆಳವಣಿಗೆಗೆ ಅಡ್ಡಗಾಲು ಹಾಕಿದ್ದರು. ಈ ರೀತಿಯ ತೆಜೋವಧೆ ಅವರ ಘನತೆಗೆ ಶೋಭೆಯಲ್ಲ ಎಂದು ಹೇಳಿದರು. 

ಸಚಿವರು ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಸ್ಬಾ ಗ್ರಾಮದಲ್ಲಿ ನಿಯಮ ಮೀರಿ ಕಟ್ಟಡ ರಚಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಕ್ಕಿನ ಆಧಾರದಲ್ಲಿ ಮಾಹಿತಿ ಸಂಗ್ರಹಿಸಿದ್ದೇನೆ. ಈ ಬಗ್ಗೆ ಲೋಕಾಯುಕ್ತರಿಗೂ ದೂರನ್ನು ನೀಡಲಾಗಿದೆ ಎಂದ ಅವರು, ಬಂಟ್ವಾಳ ಕ್ಷೇತ್ರದಲ್ಲಿ ರಾಜೇಶ್ ನಾಯಕ್ ಅವರು ಪ್ರಗತಿಪರ ಕೃಷಿಕರಾಗಿ ಎಲ್ಲ ಕ್ಷೇತ್ರದಲ್ಲಿ ಜನಪ್ರೀಯತೆಯನ್ನು ಸಹಿಸಲು ಸಾಧ್ಯವಾಗದ ಸಚಿವರು ಅಸೂಯೆ ಪಡುತ್ತಿರುವುದು ಅವರ ಮನಸ್ಥಿತಿ ಯಾವ ಮಟ್ಟಕ್ಕೆ ಇಳಿದಿದೆ ಎಂಬುವುದನ್ನು ತೋರಿಸುತ್ತದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರಾಮದಾಶ್ ಬಂಟ್ವಾಳ, ಮೋನಪ್ಪ ದೇವಸ್ಯ, ಸಿತಾರಾಂ ಪೂಜಾರಿ, ರಾಜಾರಾಂ ನಾಯಕ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X