Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ. 19ರಿಂದ ಕಟ್ಟೇ ವೀರ ಸ್ಪೋರ್ಟ್ಸ್...

ಜ. 19ರಿಂದ ಕಟ್ಟೇ ವೀರ ಸ್ಪೋರ್ಟ್ಸ್ ಕ್ಲಬ್ ನಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ

ವಾರ್ತಾಭಾರತಿವಾರ್ತಾಭಾರತಿ3 Jan 2018 9:00 PM IST
share

ಭಟ್ಕಳ, ಜ. 3: ಇಲ್ಲಿನ ಕಟ್ಟೇವೀರ ಸ್ಪೋರ್ಟ್ಸ್ ಕ್ಲಬ್ ನಿಂದ ಜ.19 ರಿಂದ 21ರವರೆಗೆ ಮೂರು ದಿನಗಳ ಕಾಲ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಸಾಗರ ರಸ್ತೆಯ ಗುರುಸುಧೀಂದ್ರ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗುವುದು ಎಂದು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ನಾಯ್ಕ ತಿಳಿಸಿದರು.

ಅವರುಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ರಾಜ್ಯಮಟ್ಟದ ಪಂದ್ಯಾವಳಿಯ ಮಾಹಿತಿ ನೀಡಿದರು.

ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರರ ರಾಜ್ಯದ ೧೬ ಆಹ್ವಾನಿತ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು ಪ್ರಥಮ ಬಹುಮಾನವಾಗಿ 1 ಲಕ್ಷ ರೂ ನಗದು ಹಾಗೂ ಪಾರಿತೋಷಕವನ್ನು ನೀಡಲಾಗುತ್ತಿದೆ. ದ್ವಿತೀಯ ಬಹುಮಾನ 50 ಸಾವಿರ, ತೃತೀಯ 25 ಸಾವಿರ ರೂ ನಗದು ಹಾಗೂ ಪಾರಿತೋಷಕವನ್ನೊಳಗೊಂಡಿದೆ. ಅಲ್ಲದೆ ಉತ್ತಮ ಆಟಗಾರರಿಗೆ ವಿಶೇಷ ಬಹುಮಾನಗಳನ್ನು ನಿಗದಿಪಡಿಸಲಾಗಿದೆ. ಈ ಪಂದ್ಯಾವಳಿಯನ್ನು ರಂಜನ್ ಗ್ಯಾಸ್ ಎಜೆನ್ಸಿಯ ಶಿವಾನಿ ಶಾಂತರಾಮ್ ಪ್ರಯೋಜಿಸಿದ್ದಾರೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಯೋಜಕಿ ಶಿವಾನಿ ಶಾಂತರಾಮ, ಭಟ್ಕಳದ ಮಲ್ಲಿಗೆ ಕಂಪು ರಾಷ್ಟ್ರಾಧ್ಯಂತ ಹರಡುವಂತಾಗಲು ಇಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡೆಗಳು ನಡೆಯಬೇಕು. ಭಟ್ಕಳದಲ್ಲಿ ಎಲ್ಲ ಧರ್ಮಿಯರು ಸೌಹಾರ್ಧಯುತವಾಗಿ ಜೀವಿಸುತ್ತಿದ್ದಾರೆ. ಕೆಲ ಕಹಿ ಅನುಭವಗಳನ್ನು ಮುಂದಿಟ್ಟುಕೊಂಡು ಭಟ್ಕಳದ ಹೆಸರನ್ನು ಹಾಳು ಮಾಡಲಾಗುತ್ತಿದೆ. ಆದರೆ ಇಲ್ಲಿಯ ಮಲ್ಲಿಗೆ ಕಂಪನ್ನು ರಾಷ್ಟ್ರಮಟ್ಟದಲ್ಲಿ ಪಸರಿಸುವಂತಾಗಲು ನಾನು ಯಾವುದೇ ರೀತಿಯ ಸಹಕಾರಕ್ಕೂ ಸಿದ್ದ ಎಂದರು. ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡ ರಂಜನ್ ಎಜೆನ್ಸಿ ಇನ್ನೂ ಮುಂದೆಯೂ ಸಾಮಾಜಿಕ ಕಾರ್ಯವನ್ನು ಮಾಡುತ್ತದೆ ಎಂದರು.

ಕಬಡ್ಡಿ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಕೆ.ವಿ. ರಾಜೇಶ್, ರಾಮಕೃಷ್ಣ, ಇಹತೆಶಾಮ್ ಚಾಮುಂಡಿ, ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X