Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಂಡ್ಲುಪೇಟೆ: ಎಚ್.ಎಸ್.ಮಹದೇವ ಪ್ರಸಾದ್...

ಗುಂಡ್ಲುಪೇಟೆ: ಎಚ್.ಎಸ್.ಮಹದೇವ ಪ್ರಸಾದ್ ಪುಣ್ಯ ಸ್ಮರಣೆ; ಕಣ್ಣೀರಿಟ್ಟ ಅಭಿಮಾನಿಗಳು

ವಾರ್ತಾಭಾರತಿವಾರ್ತಾಭಾರತಿ3 Jan 2018 10:56 PM IST
share
ಗುಂಡ್ಲುಪೇಟೆ: ಎಚ್.ಎಸ್.ಮಹದೇವ ಪ್ರಸಾದ್ ಪುಣ್ಯ ಸ್ಮರಣೆ; ಕಣ್ಣೀರಿಟ್ಟ ಅಭಿಮಾನಿಗಳು

ಗುಂಡ್ಲುಪೇಟೆ,ಜ.3: ಮಾಜಿ ಸಚಿವ ದಿವಂಗತ ಎಚ್.ಎಸ್.ಮಹದೇವ ಪ್ರಸಾದ್ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ತಾಲ್ಲೂಕಿನ ಹಾಲಹಳ್ಳಿಯಲ್ಲಿ ವೀರಶೈವ ಧಾರ್ಮಿಕ ವಿಧಿ-ವಿಧಾನಗಳ ಅನುಸಾರವಾಗಿ ನಡೆಯಿತು.

ಹಾಲಹಳ್ಳಿಯ ತೆಂಗಿನ ತೋಟದಲ್ಲಿ  ಇರುವ ಮಹದೇವ ಪ್ರಸಾದ ಅವರ ಸಮಾಧಿ ಸ್ಮಾರಕವನ್ನು ವಿವಿಧ ಪುಷ್ಪಗಳಿಂದ ಅಲಂಕೃತಗೊಳಿಸಲಾಗಿತ್ತು. ಸುತ್ತಲು ನಾಲ್ಕು ಕಂಬಗಳನ್ನು ನಿಲ್ಲಿಸಿ ಮಂಟಪ ನಿರ್ಮಾಣ ಮಾಡಲಾಗಿತ್ತು.

ಮಹದೇವ ಪ್ರಸಾದ್ ಅವರ ಪತ್ನಿ, ಹಾಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ. ಗೀತಾ ಮಹದೇವ ಪ್ರಸಾದ್, ಪುತ್ರ ಗಣೇಶ್ ಪ್ರಸಾದ್, ಸೊಸೆ, ಮೊಮ್ಮಗು ಸೇರಿದಂತೆ ಕುಟುಂಬದ ಇತರೆ ಸದಸ್ಯರು ಸಮಾಧಿ ಸ್ಥಳದಲ್ಲಿ ಶಿವಲಿಂಗಕ್ಕೆ ಹಾಲಿನ ಅಭಿಷೇಕದಿಂದ ಪೂಜೆ ಸಲ್ಲಿಸಿದರು. ಪಡಗೂರು ಮಠದ ಶಿವಲಿಂಗೇಂದ್ರ ಸ್ವಾಮೀಜಿ ಅವರು ಮಹದೇವ ಪ್ರಸಾದ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಸಹಸ್ರಾರು ಅಭಿಮಾನಿಗಳು ಮತ್ತು ಗೀತಾ ಮಹದೇವ ಪ್ರಸಾದ್ ಕಣ್ಣೀರಿಟ್ಟರು. ಕ್ಷಣ ಕಾಲ ಇಡಿ ವಾತಾವರಣ ಭಾವುಕತೆಯಿಂದ ತುಂಬಿ ತುಳುಕಿತ್ತು. ಮಾದಪಟ್ಟಣದ ವಿರಕ್ತ ಮಠದ ಸದಾಶಿವ ಸ್ವಾಮೀಜಿ ಅವರು ಪೂಜಾ ಕಾರ್ಯದ ನೇತೃತ್ವ ವಹಿಸಿದ್ದರು.

ಹಾಲಹಳ್ಳಿಯ ಸಮುದಾಯ ಭವನದಲ್ಲಿ ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರ ಪಾದಪೂಜೆಯನ್ನು ಏರ್ಪಡಿಸಲಾಗಿತ್ತು. ಅತಿಥಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.

ಸ್ಮರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ರಾಮಚಂದ್ರ, ಕಾಡಾ ಅಧ್ಯಕ್ಷ ಎಚ್.ಎಸ್.ನಂಜಪ್ಪ, ತಾಪಂ ಅಧ್ಯಕ್ಷ ಎಚ್.ಎನ್.ನಟೇಶ್ ಸೇರಿದಂತೆ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು, ಅಭಿಮಾನಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X