Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಗೇಟೆಡ್ ಪೇಪರ್‌ಬಾಕ್ಸ್ ಉದ್ಯಮ ‘ಆರ್ಮರ್...

ಕರಗೇಟೆಡ್ ಪೇಪರ್‌ಬಾಕ್ಸ್ ಉದ್ಯಮ ‘ಆರ್ಮರ್ ಕಾರ್ಟನ್’ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ4 Jan 2018 7:51 PM IST
share
ಕರಗೇಟೆಡ್ ಪೇಪರ್‌ಬಾಕ್ಸ್ ಉದ್ಯಮ ‘ಆರ್ಮರ್ ಕಾರ್ಟನ್’ ಶುಭಾರಂಭ

ಉಡುಪಿ, ಜ.4: 80 ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಆತ್ರಾಡಿ -ಹಿರೇಬೆಟ್ಟು ರಸ್ತೆಯಲ್ಲಿ ನೂತನವಾಗಿ ಪ್ರಾರಂಭಿಸಲಾದ ಅತ್ಯಾಧು ನಿಕ ತಂತ್ರಜ್ಞಾನದ ಯಂತ್ರೋಪಕರಣಗಳ ಕರಗೇಟೆಡ್ ಪೇಪರ್ ಬಾಕ್ಸ್ ಉದ್ಯಮ ‘ಆರ್ಮರ್ ಕಾರ್ಟನ್’ನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಗುರುವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಸಚಿವರು, ಒಂದು ಕೈಗಾರಿಕೆ ಪ್ರಾರಂಭವಾದರೆ ಅದ ರಿಂದ ಮಾಲಕರಿಗೆ ಮಾತ್ರವಲ್ಲ ಸಾಕಷ್ಟು ಮಂದಿಗೆ ಪ್ರಯೋಜನವಾಗಿ ಕುಟುಂಬಗಳು ಉತ್ತಮ ದಾರಿಯಲ್ಲಿ ಸಾಗಲು ಅನುಕೂಲವಾಗುತ್ತದೆ. ಅಲ್ಲದೆ ತೆರಿಗೆಯ ಮೂಲಕ ಸರಕಾರಕ್ಕೂ ಲಾಭವಾಗಿ ಹಲವು ಜನಪರ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲು ಸಹಕಾರವಾಗುತ್ತದೆ. ರಾಜ್ಯದ ಒಟ್ಟು ತೆರಿಗೆಯಲ್ಲಿ ಶೇ. 80ರಷ್ಟು ತೆರಿಗೆ ಬೆಂಗಳೂರು ನಗರ ಜಿಲ್ಲೆಯಿಂದಲೇ ಸಂಗ್ರಹವಾಗುತ್ತದೆ. ಇದಕ್ಕೆ ಅಲ್ಲಿರುವ ಕೈಗಾರಿಕೆಗಳು, ಸಾಫ್ಟ್ೇರ್ ಕಂಪೆನಿಗಳು ಕಾರಣ ಎಂದರು.

ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ವಿನಯ ಕುಮಾರ್ ಸೊರಕೆ, 80 ಬಡಗಬೆಟ್ಟು ಗ್ರಾಪಂ ಅಧ್ಯಕ್ಷ ಶಾಂತಾರಾಮ್ ಶೆಟ್ಟಿ, ಮಣಿಪಾಲ ಗ್ರೂಪ್‌ನ ಆಡಳಿತ ನಿರ್ದೇಶಕ ಟಿ.ಗೌತಮ್ ಪೈ ಶುಭ ಹಾರೈಸಿದರು. ಅಬ್ದುಲ್ಲಾ ಗ್ರೂಪ್ ಆಫ್ ಕಂಪೆನಿಯ ಕೆ.ಅಬ್ದುಲ್ಲ ಪರ್ಕಳ, ಜಮಾಅತೆ ಇಸ್ಲಾಮೀ ಹಿಂದ್‌ನ ಅಕ್ಬರ್ ಅಲಿ, ಆತ್ರಾಡಿ ಮಸೀದಿ ಅಧ್ಯಕ್ಷ ಹಾಜಿ ಕೆ.ಅಬೂಬಕ್ಕರ್ ಪರ್ಕಳ ಉಪಸ್ಥಿತರಿದ್ದರು.

ಮಣಿಪಾಲ ಮಸೀದಿಯ ಮೌಲಾನ ಸಾಧಿಕ್ ಮೌಲ್ವಿ ಕಿರಾತ್ ಪಠಿಸಿದರು. ಮಾಜಿ ಇಮಾಮ್ ಅಬ್ದುರ್ರಹ್ಮಾನ್ ದುವಾ ನೆರವೇರಿಸಿದರು. ಆರ್ಮನ್ ಕಾರ್ಟನ್‌ನ ಸಮೀರ್ ಮುಹಮ್ಮದ್ ಸ್ವಾಗತಿಸಿದರು. ಅವುಸುಫ್ ಅಹ್ಸಾನ್ ವಂದಿಸಿದರು. ಹುದಾ ಅಹ್ಸಾನ್ ಕಾರ್ಯಕ್ರಮ ನಿರೂಪಿಸಿದರು.

ಈ ನೂತನ ಕೈಗಾರಿಕೆಯು ವರ್ಷಕ್ಕೆ 2.70 ಲಕ್ಷ ಟನ್ ಕರಗೇಟೆಡ್ ಪೇಪರ್ ಬಾಕ್ಸ್‌ಗಳನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಕರಗೇಟೆಡ್ ಪೇಪರ್ ಬಾಕ್ಸ್‌ನ್ನು ಕೈಗಾರಿಕೆಗಳ ಸಾಮಾಗ್ರಿಗಳು, ಆಹಾರ ಮತ್ತು ತೋಟಗಾರಿಕೆ ಉತ್ಪನ್ನ ಗಳನ್ನು ಪ್ಯಾಕಿಂಗ್ ಮಾಡಲು ಬಳಲಾಗುತ್ತದೆ. ಕಾಗದ ಮತ್ತು ಕಾಗದೋತ್ಪನ್ನ ಗಳನ್ನು ಪರಿವರ್ತಿಸಿ ಕೈಗಾರಿಕೆ ಕಚ್ಚಾ ಉತ್ಪನ್ನಗಳನ್ನು ಬಳಸಿ ಕರಗೇಟೆಡ್ ಪೇಪರ್ ಬಾಕ್ಸ್‌ನ್ನು ತಯಾರಿಸಲಾಗುತ್ತದೆ. ಇದನ್ನು ಆಹಾರ ಯೋಗ್ಯ ಎಣ್ಣೆ, ಸಂಸ್ಕರಿಸ ಲ್ಪಟ್ಟ ನೀರು, ಔಷಧಗಳು, ಬಿಸ್ಕತ್‌ಗಳು, ಹಾಲು ಮತ್ತು ಹಾಲಿನ ಉತ್ಪನ್ನಗಳು, ಸೋಪು, ಕಾಸ್ಮೆಟಿಕ್ಸ್, ಟೀ ಮತ್ತು ಕಾಫಿ, ಒಳಉಡುಪುಗಳು, ಪಾದರಕ್ಷೆಗಳ ಪ್ಯಾಂಕಿಂಗ್‌ಗಳಲ್ಲಿ ಬಳಸಲಾಗುತ್ತದೆ ಎಂದು ಸಮೀರ್ ಮುಹಮ್ಮದ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X