Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಅಧಿಕಾರಿ ವರ್ಗಾವಣೆಗೆ ಒತ್ತಾಯ

ಬೆಂಗಳೂರು: ಅಧಿಕಾರಿ ವರ್ಗಾವಣೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ4 Jan 2018 9:05 PM IST
share

ಬೆಂಗಳೂರು,ಜ.4: ಬಿಬಿಎಂಪಿಯಲ್ಲಿ 10 ವರ್ಷಗಳಿಂದ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿರುವ ಟಿ.ಶೇಷಾದ್ರಿ ಅವರನ್ನು ಕೂಡಲೇ ಮಾತೃ ಇಲಾಖೆಗೆ ವರ್ಗಾಯಿಸಿ, ಮಾಹಿತಿ ತಂತ್ರಜ್ಞಾನದಲ್ಲಿ ಅನುಭವವಿರುವ ಅಧಿಕಾರಿಯನ್ನು ನೇಮಕ ಮಾಡಬೇಕೆಂದು ಬಿಬಿಎಂಪಿ ಜೆಡಿಎಸ್ ನಾಯಕಿ ನೇತ್ರಾ ನಾರಾಯಣ್ ಒತ್ತಾಯಿಸಿದ್ದಾರೆ.

ಗುರುವಾರ ಬಿಬಿಎಂಪಿ ಕೇಂದ್ರ ಕಚೇರಿಯ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿ. ಶೇಷಾದ್ರಿ ಅವರು ಮೂಲತಃ ಮೆಕ್ಯಾನಿಕಲ್ ಇಂಜಿನಿಯರ್ ಪದವೀಧರ. ಅವರು ಸಾಫ್ಟ್‌ವೇರ್‌ನಲ್ಲಿ ಪರಿಣಿತಿ ಹೊಂದಿಲ್ಲ. ತಮ್ಮ ಪ್ರಭಾವದಿಂದ 2007ನೇ ಸಾಲಿನಲ್ಲಿ ಮಾಹಿತಿ ತಂತ್ರಜ್ಞಾನ ಸಲಹೆಗಾರರಾಗಿ ಎರವಲು ಸೇವೆ ಆಧಾರದ ಮೇಲೆ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿ ನಿಯೋಜನೆಗೊಂಡಿದ್ದಾರೆ ಎಂದು ಹೇಳಿದರು.

2016ನೇ ಸಾಲಿನಲ್ಲಿ ಮಾತೃ ಇಲಾಖೆಗೆ ವಾಪಸ್ಸಾಗುವಂತೆ ಆದೇಶವಿದ್ದರೂ ಸಹ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಸಲಹೆಗಾರ ಹುದ್ದೆಯಲ್ಲಿ ಕರ್ತವ್ಯ ಮುಂದುವರೆಸುತ್ತಿದ್ದಾರೆ ಎಂದು ದೂರಿದರು. ಕಳೆದ 10 ವರ್ಷಗಳಿಂದ ಶೇಷಾದ್ರಿ ಅವರು ಸ್ವತಂತ್ರವಾಗಿ ಹೊಸ ಸಾಫ್ಟ್‌ವೇರ್ ಅಭಿವದ್ಧಿಪಡಿಸುವ ಬದಲು ಖಾಸಗಿ ಕಂಪನಿಯಿಂದ ಖರೀದಿಸಿ ಪಾಲಿಕೆ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಿಬಿಎಂಪಿಯಲ್ಲಿ ಹಣಕಾಸು, ಕಾಮಗಾರಿ, ಆರೋಗ್ಯ, ಕಂದಾಯ, ಶಿಕ್ಷಣ, ಇತರೆ ಇಲಾಖೆಗಳು ಆನ್ ಲೈನ್‌ನಲ್ಲಿ ಹಣಕಾಸು ವಹಿವಾಟು ನಡೆಸುತ್ತವೆ. ಇಲಾಖೆಗಳಿಗೆ ಸಂಬಂಧಪಟ್ಟ ಪಾಸ್‌ವರ್ಡ್‌ಗಳು ಶೇಷಾದ್ರಿ ಬಳಿ ಇದ್ದು, ಪಾಲಿಕೆಯ ಪ್ರಸ್ತುತ ಹಣಕಾಸು ಸ್ಥಿತಿ ಯಾವ ಮಟ್ಟದಲ್ಲಿದೆ ಎಂಬುದು ಗೊತ್ತಾಗುತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು.

ಬಿಬಿಎಂಪಿಯಲ್ಲಿ ಸಮರ್ಥ ಮಾಹಿತಿ ತಂತ್ರಜ್ಞಾನ ಸಲಹೆಗಾರರನ್ನು ನಿಯೋಜಿಸಲು ಪತ್ರ ಬರೆಯಲಾಗಿದೆ. ತಮ್ಮ ಪ್ರಭಾವದಿಂದ ಅಧಿಕಾರಿ ನೇಮಕಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಬಿಎಂಪಿಯಲ್ಲಿ ವಲಯ, ಯೋಜನೆ ಇಲಾಖೆಗಳಿಗೆ ಎರವಲು ಸೇವೆ ಮೇಲೆ ನಿಯೋಜನೆಗೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಆಡಳಿತ ಜಂಟಿ ಆಯುಕ್ತರು ಆದೇಶಿಸಿದ್ದಾರೆ. ಆದೇಶದ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಶೇಷಾದ್ರಿ ಅವರನ್ನು ಕೂಡಲೇ ಅವರ ಮಾತೃ ಇಲಾಖೆಗೆ ವರ್ಗಾಯಿಸಬೇಕೆಂದು ನೇತ್ರಾ ನಾರಾಯಣ್ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X