Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆಧಾರ್ ದತ್ತಾಂಶಗಳ ಕಳವು ಮತ್ತು ದುರ್ಬಳಕೆ...

ಆಧಾರ್ ದತ್ತಾಂಶಗಳ ಕಳವು ಮತ್ತು ದುರ್ಬಳಕೆ ಸಾಧ್ಯ

ಅಮೆರಿಕದ ವಿಸಲ್ ಬ್ಲೋವರ್ ಸ್ನೋಡೆನ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ5 Jan 2018 8:51 PM IST
share
ಆಧಾರ್ ದತ್ತಾಂಶಗಳ ಕಳವು ಮತ್ತು ದುರ್ಬಳಕೆ ಸಾಧ್ಯ

ವಾಷಿಂಗ್ಟನ್,ಜ.5: ಭಾರತ ಸರಕಾರದ ಆಧಾರ್ ಮಾಹಿತಿ ಕೋಶಕ್ಕೆ ಕನ್ನ ಹಾಕಬಹುದಾಗಿದೆ ಮತ್ತು ಮಾಹಿತಿಗಳನ್ನು ದುರ್ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು ಅಮೆರಿಕದ ವಿಸಲ್ ಬ್ಲೋವರ್ ಎಡ್ವರ್ಡ್ ಸ್ನೋಡೆನ್ ಶುಕ್ರವಾರ ಹೇಳಿದ್ದಾರೆ. ಆಧಾರ್ ಮಾಹಿತಿ ಕೋಶದ ಯಾವುದೇ ಉಲ್ಲಂಘನೆಯನ್ನು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ)ವು ಗುರುವಾರವಷ್ಟೇ ನಿರಾಕರಿಸಿತ್ತು.

ಭಾರತದಲ್ಲಿ ಆಧಾರ್ ಮಾಹಿತಿಗಳ ಸೋರಿಕೆ ಕುರಿತು ಸಿಬಿಎಸ್ ಪತ್ರಕರ್ತ ಝಾಕ್ ವಿಟೇಕರ್ ಅವರ ಪ್ರತಿಕ್ರಿಯೆಗೆ ರಿಟ್ವೀಟ್ ಮಾಡಿರುವ ಸ್ನೋಡೆನ್, ಖಾಸಗಿ ವ್ಯಕ್ತಿಗಳ ಪರಿಪೂರ್ಣ ಮಾಹಿತಿಗಳನ್ನು ಅಪೇಕ್ಷಿಸುವುದು ಸರಕಾರಗಳ ಸಹಜ ಪ್ರವೃತ್ತಿಯಾಗಿದೆ. ಆದರೆ ಇಂತಹ ಮಾಹಿತಿಗಳಿಗೆ ಕನ್ನ ಹಾಕುವುದನ್ನು ಯಾವುದೇ ಕಾನೂನು ತಡೆಯಲು ಸಾಧ್ಯವಿಲ್ಲ ಎನ್ನುವುದನ್ನು ಇತಿಹಾಸವು ತೋರಿಸಿದೆ ಮತ್ತು ಅಂತಿಮವಾಗಿ ಈ ಮಾಹಿತಿಗಳು ದುರ್ಬಳಕೆಯಾಗುತ್ತವೆ ಎಂದು ಹೇಳಿದರು.

ಭಾರತವು ತನ್ನ ಸುಮಾರು 1.2 ಶತಕೋಟಿ ಪ್ರಜೆಗಳ ಖಾಸಗಿ ಮಾಹಿತಿಗಳನ್ನೊಳ ಗೊಂಡಿರುವ ಆಧಾರ್ ಮಾಹಿತಿ ಕೋಶವನ್ನು ಹೊಂದಿದೆ. ಅಡ್ಮಿನ್ ಖಾತೆಗಳನ್ನು ಸೃಷ್ಟಿಸಬಹುದಾಗಿದೆ ಮತ್ತು ಅವುಗಳನ್ನು ಮಾರಾಟ ಮಾಡಬಹುದಾಗಿದೆ ಎಂದು ಬಝ್‌ಫೀಡ್ ವರದಿ ಮಾಡಿದೆ ಎಂದು ವಿಟೇಕರ್ ಈ ಮೊದಲು ಟ್ವೀಟಿಸಿದ್ದರು.

 ಬಯೊಮೆಟ್ರಿಕ್ ದಾಖಲೆಗಳು ಸೇರಿದಂತೆ ಆಧಾರ್ ಮಾಹಿತಿ ಕೋಶವು ಸಂಪೂರ್ಣ ವಾಗಿ ಸುರಕ್ಷಿತವಾಗಿದೆ ಎಂದು ಯುಐಡಿಎಐ ಗುರುವಾರ ಸ್ಪಷ್ಟನೆ ನೀಡಿತ್ತು. ಕೇವಲ 500 ರೂ.ಗಳನ್ನು ನೀಡಿ 10 ನಿಮಿಷಗಳಲ್ಲಿ ಶತಕೋಟಿ ಆಧಾರ್ ಮಾಹಿತಿಗಳಿಗೆ ಕನ್ನ ಹಾಕಬಹುದು ಎಂದು ‘ದಿ ಟ್ರಿಬ್ಯೂನ್ ’ಪ್ರಕಟಿಸಿದ್ದ ವರದಿಯು ತಪ್ಪು ವರದಿಗಾರಿಕೆಯ ಪ್ರಕರಣವಾಗಿದೆ ಎಂದು ಬಣ್ಣಿಸಿದ್ದ ಅದು, ಯಾವುದೇ ಆಧಾರ್ ಮಾಹಿತಿ ಸೋರಿಕೆ ಯಾಗಿಲ್ಲ ಎಂದು ಹೇಳಿಕೆಯೊಂದರಲ್ಲಿ ತಿಳಿಸಿತ್ತು.

ಖಾಸಗಿತನದ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿ ಆಧಾರ್‌ನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಅಂತಿಮ ವಿಚಾರಣೆಯನ್ನು ಆರಂಭಿಸಲು ಸರ್ವೋಚ್ಚ ನ್ಯಾಯಾಲಯವು ಜ.17ರ ಮುಹೂರ್ತವನ್ನು ನಿಗದಿ ಪಡಿಸಿರುವಾಗಲೇ ಈ ಬೆಳವಣಿಗೆ ನಡೆದಿದೆ.

ಸರ್ವೋಚ್ಚ ನ್ಯಾಯಾಲಯವು ಕಳೆದ ವರ್ಷದ ಆಗಸ್ಟ್‌ನಲ್ಲಿ ಸಂವಿಧಾನದಡಿ ಖಾಸಗಿತನವು ಮೂಲಭೂತ ಹಕ್ಕು ಆಗಿದೆ ಎನ್ನುವುದನ್ನು ಎತ್ತಿ ಹಿಡಿದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X