Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾಡಿ ಕಲಿಯುವುದರಿಂದ ಮಕ್ಕಳ ಬೆಳವಣಿಗೆಗೆ...

ಮಾಡಿ ಕಲಿಯುವುದರಿಂದ ಮಕ್ಕಳ ಬೆಳವಣಿಗೆಗೆ ಹೆಚ್ಚು ಶಕ್ತಿ ಸಿಗುತ್ತದೆ: ಪುರುಷೂತ್ತಮ್.ಟಿ

"ಎಕ್ಸ್‌ಪೀರಿಯಾ-2018" ಮಕ್ಕಳ ವಸ್ತುಪ್ರದರ್ಶನದ ಉಧ್ಘಾಟನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ5 Jan 2018 9:32 PM IST
share
ಮಾಡಿ ಕಲಿಯುವುದರಿಂದ ಮಕ್ಕಳ ಬೆಳವಣಿಗೆಗೆ ಹೆಚ್ಚು ಶಕ್ತಿ ಸಿಗುತ್ತದೆ: ಪುರುಷೂತ್ತಮ್.ಟಿ

ಕಂಕನಾಡಿ, ಜ. 5: ಸ್ನೇಹ ಪಬ್ಲಿಕ್ ಸ್ಕೊಲ್ ಪಕ್ಕಲಡ್ಕ ಇದರ ದಶಮಾನೊತ್ಸವದ ಪ್ರಯುಕ್ತ "ಎಕ್ಸ್‌ಪೀರಿಯಾ-2018" ಎರಡು ದಿನದ ಮಕ್ಕಳ ವಸ್ತು ಪ್ರದರ್ಶನದ ಉಧ್ಘಾಟನಾ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಡಿಡಿಪಿಐ ಸಾಯೈನ್ಸ್ ಇನ್ಸಪೆಕ್ಟರ್ ಆಗಿರುವ ಪುರುಷೂತ್ತಮ್.ಟಿ ಅವರು ಮಕ್ಕಳು ನಿರ್ಮಿಸಿದ ಜ್ವಾಲಾಮುಖಿ ಪ್ರಯೂಗಕ್ಕೆ ಚಾಲನೆ ನೀಡಿದರು. ಮಕ್ಕಳ ವಸ್ತು ಪ್ರದರ್ಶನವನ್ನು ವೀಕ್ಷಿಸಿದ ನಂತರ ಮಾತನಾಡಿದ ಅವರು " ಮಕ್ಕಳ ಅಧ್ಯಾಯನಕ್ಕೆ ಕೇವಲ ಪಾಠ ಪುಸ್ತಕಗಳು ಸಾಕಾಗಲಾರದು. ವಿಜ್ಞಾನ ರಂಗದಲ್ಲಿ ಭಾರತ ಬೆಳೆಯುತ್ತಿರುವಂತೆ ವಿಧ್ಯಾರ್ಥಿಗಳು ಬೇಳೆಯಬೇಕು, ಮಾಡಿ ಕಲಿಯುವುದರಿಂದ ಮಕ್ಕಳ ಬೆಳವಣಿಗೆಗೆ ಹೆಚ್ಚು ಶಕ್ತಿ ಸಿಗುತ್ತದೆ ಸ್ನೇಹ ಪಬ್ಲಿಕ್  ಸ್ಕೊಲ್ ಮಕ್ಕಳಿಂದಲೇ ಸರ್ವರಿಗೂ ಪ್ರಯೋಜನವಾಗುವಂತೆ ವಿಜ್ಞಾನ, ಗಣಿತ, ಇತಿಹಾಸ ಭಾಷೆ, ಕಲೆ ಮತ್ತು ಸಂಸ್ಕೃತಿ ಆರ್ಟ್ ಮತ್ತು ಕ್ರಾಫ್ಟ್ ಮೊದಲಾದ ಹಲವಾರು ವಿಷಯಗಳನ್ನೂಳಗೊಂಡ ವಸ್ತುಪ್ರದರ್ಶನ ಏರ್ಪಡಿಸಿರುವುದು ಬಹಳ ಸಂತೂಷದ ವಿಷಯ. ಮುಖ್ಯವಾಗಿ ಮೌಲ್ಯ ಶಿಕ್ಷಣ ವಿಭಾಗದಲ್ಲಿ ಸರ್ವ ಧರ್ಮ ಸಮಭಾವದ ಮತ್ತು ಮಾನವೀಯ ಮೌಲ್ಯದ ಬಗ್ಗೆ ವಿವರಿಸಿರುವುದು, 9ನೇ ತರಗತಿವರೆಗೆ ಇರುವ ಸಣ್ಣಮಟ್ಟದ ಶಾಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ ದೊಡ್ಡಮಟ್ಟದ ಪ್ರದರ್ಶನವನ್ನು ಪ್ರದರ್ಶಸಿರುವುದು ದೊಡ್ಡ ಸಾಹಸವಾಗಿದೆ ಆರ್ಟ್ ಮತ್ತು ಕ್ರಾಫ್ಟ್ ಉತ್ತಮವಾಗಿ ಮೂಡಿ ಬಂದಿದೆ. ಆಡಿಕಲಿ, ನೂಡಿಕಲಿ, ಮಾಡಿಕಲಿ, ಎಂಬ್ ಶಿಕ್ಷಣ ರೀತಿಗೆ "ಎಕ್ಸ್‌ಪೀರಿಯಾ-2018"  ಸಾಕ್ಷಿಯಾಗಿದೆ ಎಂದರು.

ಶಾಲಾ ಸಂಚಾಲಕಲಾರಾದ ಯೂಸುಫ್ ಪಕ್ಕಲಡ್ಕ ಮುಖ್ಯ ಅತಿಥಿಗಳಿಗೆ ಕಿರು ಕಾಣಿಕೆಯನ್ನು ನೀಡಿದರು. ಅಧ್ಯಾಪಕಿ ಕನೇರ್ ಫಾತಿಮ ಸ್ವಾಗತಿಸಿದರು.

ಹೆತ್ತವರ ಸಂಘದ ಅಧ್ಯಕ್ಷರಾದ ಪಿ.ಬಿ ಮುಹಮ್ಮದ್, ನೂರುಲ್ ಅಮೀನ್ ಪಕ್ಕಲಡ್ಕ, ಹಮೀದ್ ಪಕ್ಕಲಡ್ಕ, ಮುಹ್ಸಿನ್ ಮುಖ್ಯಧ್ಯಾಪಕಿ ನಾಗರತ್ನ, ಸಹ ಮುಖ್ಯ ಶಿಕ್ಷಕಿ ಜುವೈರಿಯಾ ಸಂಹಾ ವೇಧಿಕೆಯಲ್ಲಿ ಉಪಸ್ಥಿತರಿದ್ದರು.

ಈವೆಂಟ್ ಸಂಘಟಕರಾದ ಅಶೀರುದ್ದೀನ್ ಆಲಿಯಾ, ನುಶ್ರತ್ ಕುರೇಶ್ ಸಹಕರಿಸಿದರು ನಿತಾಶಾ ಕಾರ್ಯಕ್ರಮ ನಿರೂಪಿಸಿದರು. ಆಶಾ ನಾಯಕ್ ವಂದಿಸಿದರು. ಅಬ್ದುಲ್ಲ ಫೈರೋರ್ ಕಿರಾಅತ್ ಪಠಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X