Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಕ್ರಮ ಕಲ್ಲುಗಣಿಗಾರಿಕೆಗೆ ದಾಳಿ: ನಾಲ್ಕು...

ಅಕ್ರಮ ಕಲ್ಲುಗಣಿಗಾರಿಕೆಗೆ ದಾಳಿ: ನಾಲ್ಕು ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ5 Jan 2018 10:41 PM IST
share

ಕಾರ್ಕಳ, ಜ.5: ಕಾರ್ಕಳ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು ಐದು ಕಡೆಗಳಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆಗೆ ಉಡುಪಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ಜ.2 ಮತ್ತು 3ರಂದು ದಾಳಿ ನಡೆಸಿದೆ.

ಸೂಡಾ ಗ್ರಾಮದಲ್ಲಿ ಸಿ.ಎಂ.ಜಾಯ್, ದಿನೇಶ್ ಅಮೀನ್, ಗೋಪಾಲ ಬಂಗೇರ, ದಿನೇಶ್ ಶೆಟ್ಟಿ ಎಂಬವರು ಕಲ್ಲು ಗಣಿಗಾರಿಕೆಗೆ ಪಡೆದ ಗುತ್ತಿಗೆಯ ಪರವಾನಿಗೆ ಮುಗಿದಿದ್ದರೂ ಸುಮಾರು 25,81,300ರೂ. ವೌಲ್ಯದ 15,550 ಮೆಟ್ರಿಕ್ ಟನ್ ಕಟ್ಟಡ ಕಲ್ಲು ತೆಗೆದು ಅಕ್ರಮ ಸಾಗಾಣಿಕೆ ಮಾಡಿರುವುದಾಗಿ ದೂರಲಾಗಿದೆ.

ಕೆದಿಂಜೆ ಗ್ರಾಮದ ಮಂಜರಪಲ್ಕೆ ಎಂಬಲ್ಲಿ ನಾಗರಾಜ ಮಂಜರಪಲ್ಕೆ, ಹರೀಶ್ ಪೂಜಾರಿ, ವಿನಾಯಕ ಕಾಮತ್, ದೀಪಕ್ ಕಾಮತ್ ಎಂಬವರು ಪಡೆದ ಕಲ್ಲು ಗಣಿ ಗುತ್ತಿಗೆಯ ಪರವಾನಿಗೆ 2011ಕ್ಕೆ ಮುಗಿದಿದ್ದರೂ ಸುಮಾರು 7,20,400ರೂ. ವೌಲ್ಯದ ಒಟ್ಟು 4300 ಮೆಟ್ರಿಕ್ ಟನ್ ಕಟ್ಟಡ ಕಲ್ಲು ಮತ್ತು 60 ಚಪ್ಪಡಿ ತೆಗೆದು ಅಕ್ರಮವಾಗಿ ಸಾಗಾಣಿಕೆ ಮಾಡಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಾಗಿದೆ.

ನಿಟ್ಟೆ ಗ್ರಾಮದ ಪರನೀರು ಪಾದೆ ಬಳಿ ಸುಂದರ ರಾವ್, ಈಶ್ವರ, ಗೋಪಾಲ, ಸುಬ್ರಹ್ಮಣ್ಯ, ಮಣಿ, ನಾಗರಾಜ, ಜಯಶೀಲ ಎಂಬವರು ಪಡೆದ ಕಲ್ಲು ಗಣಿಗುತ್ತಿಗೆಯ ಪರವಾನಿಗೆ 2011ಕ್ಕೆ ಮುಗಿದಿದ್ದರೂ ಕಟ್ಟಡ ಕಲ್ಲು ತೆಗೆದು ಅಕ್ರಮವಾಗಿ ಸಾಗಾಣಿಕೆ ಮಾಡಿರುವುದು ಕಂಡುಬಂದಿದೆ ಎಂದು ದೂರಲಾಗಿದೆ.

ಕುಕ್ಕುಂದೂರು ಗ್ರಾಮದಲ್ಲಿ ರವೀಂದ್ರ ಮಡಿವಾಳ, ಸತೀಶ್ ಕಿಣಿ, ಉಮೇಶ್ ಕಿಣಿ, ಭರತ್ ಶೆಟ್ಟಿ, ಅರುಣ್ ಶೆಟ್ಟಿ, ಸುಧಾಕರ ಶೆಟ್ಟಿ, ದೀಲಿಪ್, ವೃಷಭ ಕಡಂಬ, ರಘುನಾಥ ಶೆಟ್ಟಿ, ರುಕ್ಮಯ್ಯ ಶೆಟ್ಟಿಗಾರ್ ಎಂಬವರು ಯಾವುದೇ ಪರವಾನಿಗೆ ಇಲ್ಲದೆ ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಿ 1.05ಲಕ್ಷ ರೂ. ವೌಲ್ಯದ ಕಟ್ಟಡ ಕಲ್ಲುಗಳನ್ನು ಕಳವು ಮಾಡಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X