Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಷ ಕುಡಿದು ಬಿಜೆಪಿ ಕಚೇರಿಗೆ ನುಗ್ಗಿದ...

ವಿಷ ಕುಡಿದು ಬಿಜೆಪಿ ಕಚೇರಿಗೆ ನುಗ್ಗಿದ ಉದ್ಯಮಿ

ಜಿಎಸ್ ಟಿ, ನೋಟ್ ಬ್ಯಾನ್ ನಿಂದ ಭಾರೀ ನಷ್ಟ

ವಾರ್ತಾಭಾರತಿವಾರ್ತಾಭಾರತಿ6 Jan 2018 10:30 PM IST
share
ವಿಷ ಕುಡಿದು ಬಿಜೆಪಿ ಕಚೇರಿಗೆ ನುಗ್ಗಿದ ಉದ್ಯಮಿ

ಡೆಹ್ರಾಡೂನ್, ಜ.6: ನೋಟು ಅಮಾನ್ಯ ಮತ್ತು ಜಿಎಸ್ಟಿಯಿಂದಾಗಿ ತನ್ನ ಉದ್ಯಮದಲ್ಲಿ ನಷ್ಟ ಅನುಭವಿಸಲು ರಾಜ್ಯ ಮತ್ತು ಕೇಂದ್ರ ಸರಕಾರವೇ ಹೊಣೆ ಎಂದು ಆರೋಪಿಸಿದ ಉದ್ಯಮಿಯೊಬ್ಬರು ವಿಷ ಕುಡಿದು ಬಿಜೆಪಿ ಕಚೇರಿಗೆ ನುಗ್ಗಿದ ಘಟನೆ ಉತ್ತರಖಂಡದ ಡೆಹ್ರಾಡೂನ್‌ನಲ್ಲಿ ಶನಿವಾರ ಸಂಭವಿಸಿದೆ.

ಬಿಜೆಪಿ ಸಚಿವ ಸುಬೋದ್ ಉನಿಯಲ್ ಜನತಾ ದರ್ಬಾರ್‌ನಲ್ಲಿ ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದ ವೇಳೆ ಅಲ್ಲಿಗೆ ಆಗಮಿಸಿದ ಉತ್ತರಖಂಡದ ಹಲ್ದ್ವಾನಿ ಪ್ರದೇಶದ ನಿವಾಸಿಯಾಗಿರುವ ಪಾಂಡೆ ಕೇಂದ್ರದ ನೀತಿಗಳು ಹೇಗೆ ತನ್ನ ಸಾರಿಗೆ ವ್ಯವಹಾರದ ಮೇಲೆ ಪರಿಣಾಮ ಬೀರಿದೆ ಎಂಬುದನ್ನು ವಿವರಿಸಿದ್ದಾರೆ. “ಸರಕಾರವು ನನ್ನನ್ನು ಸಂಕಷ್ಟಕ್ಕೀಡುಮಾಡಿದೆ. ಜಿಎಸ್‌ಟಿ ಮತ್ತು ನೋಟು ಅಮಾನ್ಯದ ನಂತರ ನಾನು ಸಾಲಗಾರನಾಗಿದ್ದೇನೆ” ಎಂದು ಪಾಂಡೆ ಅಳುತ್ತಲೇ ಉನಿಯಲ್ ಅವರಿಗೆ ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. “ಕಳೆದ ಐದು ತಿಂಗಳಿಂದ ನಾನು ಸರಕಾರಕ್ಕೆ ಈ ಬಗ್ಗೆ ತಿಳಿಸಲು ಪ್ರಯತ್ನಿಸುತ್ತಿದ್ದೇನೆ. ಆದರೆ ಮುಖ್ಯಮಂತ್ರಿಗಳು ನಿಷ್ಪ್ರಯೋಜಕರಾಗಿದ್ದಾರೆ. ಅವರು ಯಾರ ಮಾತನ್ನೂ ಕೇಳುವುದಿಲ್ಲ. ನನ್ನಂತೆ ಹಲವಾರು ಜನರು ಇದ್ದಾರೆ. ನಾನಿನ್ನು ಬದುಕುವುದಿಲ್ಲ, ನಾನು ವಿಷ ಕುಡಿದಿದ್ದೇನೆ” ಎಂದು ಹೇಳಿದ ಪಾಂಡೆ ತನ್ನ ಜೇಬಿನಲ್ಲಿದ್ದ ವಿಷದ ಖಾಲಿ ಪ್ಯಾಕೆಟನ್ನು ತೋರಿಸಿದ್ದಾರೆ.

ಇದರಿಂದ ಕಚೇರಿಯಲ್ಲಿ ಕೋಲಾಹಲವೆಬ್ಬಿದ್ದು ಕೂಡಲೇ ಪಾಂಡೆಯನ್ನು ಡೂನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಅವರಿಗೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಪಾಂಡೆ ವಿಷ ಕುಡಿದಿರುವುದನ್ನು ದೃಡಪಡಿಸಿರುವ ವೈದ್ಯರು ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ. ಹಾಗಾಗಿ ಪಾಂಡೆಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೂ ಮುಂದಿನ 24 ಗಂಟೆಗಳು ಬಹಳ ಮುಖ್ಯವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಈ ಹಿಂದೆ ಪಾಂಡೆ ತನ್ನ ಸಮಸ್ಯೆಯ ಬಗ್ಗೆ ಹಲವು ಬಾರಿ ಪ್ರಧಾನ ಮಂತ್ರಿಗಳ ಕಚೇರಿ ಮತ್ತು ಉತ್ತರಖಂಡದ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ಅವರಿಗೆ ಪತ್ರ ಬರೆದಿದ್ದರು. ಆದರೆ ಅವರಿಗೆ ಯಾವ ನೆರವನ್ನೂ ನೀಡಲಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಪಾಂಡೆ ಜಿಎಸ್ಟಿ ಮತ್ತು ನೋಟು ಅಮಾನ್ಯದ ಕಾರಣದಿಂದ ವಿಷ ಸೇವಿಸಿರುವುದಾಗಿ ತಿಳಿಸಿದ್ದಾರೆ. ಉದ್ಯಮದಲ್ಲಿ ನಷ್ಟ ವೈಯಕ್ತಿಕ ಸಮಸ್ಯೆಯಲ್ಲ. ಅವರ ನಡೆಯು ರಾಜಕೀಯ ಪ್ರೇರಿತವಾಗಿರುವಂತೆ ಕಾಣುತ್ತದೆ ಎಂದು ಉನಿಯಲ್ ಸಂದೇಹ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X