Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. 11 ಸೌದಿ ರಾಜಕುಮಾರರ ಬಂಧನ

11 ಸೌದಿ ರಾಜಕುಮಾರರ ಬಂಧನ

ವಾರ್ತಾಭಾರತಿವಾರ್ತಾಭಾರತಿ6 Jan 2018 10:49 PM IST
share
11 ಸೌದಿ ರಾಜಕುಮಾರರ ಬಂಧನ

ರಿಯಾದ್ (ಸೌದಿ ಅರೇಬಿಯ), ಜ. 6: ಸರಕಾರದ ಮಿತವ್ಯಯ ಕ್ರಮಗಳ ವಿರುದ್ಧ ಪ್ರತಿಭಟಿಸಲು ರಾಜಧಾನಿ ರಿಯಾದ್‌ನಲ್ಲಿರುವ ಅರಮನೆಯೊಂದರಲ್ಲಿ ಸೇರಿದ್ದ ಸೌದಿ ಅರೇಬಿಯದ 11 ರಾಜಕುಮಾರರನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಸೌದಿ ಮಾಧ್ಯಮಗಳು ಶನಿವಾರ ವರದಿ ಮಾಡಿವೆ.

ತಮ್ಮ ದೈನಂದಿನ ಬಳಕೆಯ ಸೇವೆಗಳ ಬಿಲ್ ಪಾವತಿಯನ್ನು ನಿಲ್ಲಿಸಿರುವುದು ಸೇರಿದಂತೆ ಸರಕಾರದ ಹಲವು ಮಿತವ್ಯಯ ಕ್ರಮಗಳ ವಿರುದ್ಧ ಅವರು ಪ್ರತಿಭಟನೆ ನಡೆಸುತ್ತಿದ್ದರು.

ಈ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಮಾಡಿದ ಕೋರಿಕೆಗೆ ಸೌದಿ ಅಧಿಕಾರಿಗಳು ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ.

ಜಗತ್ತಿನ ಅತಿ ದೊಡ್ಡ ತೈಲ ರಫ್ತು ದೇಶವಾಗಿರುವ ಸೌದಿ ಅರೇಬಿಯ ಹಲವು ಸುಧಾರಣೆಗಳನ್ನು ಜಾರಿಗೆ ತಂದಿದೆ. ಸಬ್ಸಿಡಿಗಳನ್ನು ಕಡಿತಗೊಳಿಸುವುದು, ಮೌಲ್ಯವರ್ಧಿತ ಸೇವೆ (ವ್ಯಾಟ್)ಯನ್ನು ಜಾರಿಗೊಳಿಸುವುದು ಹಾಗೂ ರಾಜ ಕುಟುಂಬದ ಸದಸ್ಯರ ಸೌಲಭ್ಯಗಳನ್ನು ಕಡಿತಗೊಳಿಸುವುದು ಈ ಕ್ರಮಗಳಲ್ಲಿ ಸೇರಿದೆ.

ಕಚ್ಚಾ ತೈಲ ಬೆಲೆಯಲ್ಲಿನ ಕುಸಿತದಿಂದಾಗಿ 2018ರ ಬಜೆಟ್‌ನಲ್ಲಿ 195 ಬಿಲಿಯ ರಿಯಾಲ್ (3.30 ಲಕ್ಷ ಕೋಟಿ ರೂಪಾಯಿ) ಕೊರತೆಯುಂಟಾಗಿದೆ. ಇದನ್ನು ನಿಭಾಯಿಸುವುದಕ್ಕಾಗಿ ಮಿತವ್ಯಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ರಾಜ ಕುಟುಂಬದ ಸದಸ್ಯರ ನೀರು ಮತ್ತು ವಿದ್ಯುತ್ ಬಿಲ್‌ಗಳನ್ನು ಸರಕಾರ ಪಾವತಿಸುವುದನ್ನು ನಿಲ್ಲಿಸುವ ರಾಜಾಜ್ಞೆಯನ್ನು ಹಿಂದಕ್ಕೆ ಪಡೆದುಕೊಳ್ಳಬೇಕೆಂದು ಒತ್ತಾಯಿಸುವುದಕ್ಕಾಗಿ ರಾಜಕುಮಾರರು ಐತಿಹಾಸಿಕ ಅರಮನೆ ‘ಕಸರ್ ಅ-ಹೊಕಮ್’ನಲ್ಲಿ ಸೇರಿದ್ದರು ಎಂದು ಆನ್‌ಲೈನ್ ಸುದ್ದಿ ವೆಬ್‌ಸೈಟ್ ‘ಸಬ್ಕ್.ಆರ್ಗ್’ ವರದಿ ಮಾಡಿದೆ.

ತಮ್ಮ ಸಂಬಂಧಿಕರೊಬ್ಬರ ವಿರುದ್ಧ ವಿಧಿಸಲಾಗಿರುವ ಮರಣ ದಂಡನೆಗೆ ಪರಿಹಾರ ನೀಡಬೇಕೆಂದೂ ಅವರು ಒತ್ತಾಯಿಸುತ್ತಿದ್ದರು.

‘‘ಅವರ ಬೇಡಿಕೆಗಳಲ್ಲಿರುವ ತಪ್ಪುಗಳನ್ನು ಅವರಿಗೆ ತಿಳಿಸಲಾಯಿತು. ಆದಾಗ್ಯೂ, ಅವರು ಅರಮನೆಯಿಂದ ತೆರಳಲು ನಿರಾಕರಿಸಿದರು’’ ಎಂದು ಮೂಲಗಳನ್ನು ಉಲ್ಲೇಖಿಸಿ ವೆಬ್‌ಸೈಟ್ ಹೇಳಿದೆ.

‘‘ಮಧ್ಯಪ್ರವೇಶಿಸುವಂತೆ ಭದ್ರತಾ ಸಿಬ್ಬಂದಿಗೆ ರಾಜಾಜ್ಞೆ ನೀಡಲಾಯಿತು. ಭದ್ರತಾ ಸಿಬ್ಬಂದಿಯು ರಾಜಕುಮಾರರನ್ನು ಬಂಧಿಸಿ ಅಲ್-ಹೇಯರ್ ಜೈಲಿಗೆ ಕಳುಹಿಸಿದರು’’ ಎಂದು ಅದು ಹೇಳಿದೆ.

ಕಳೆದ ವರ್ಷ ಭ್ರಷ್ಟಾಚಾರದ ವಿರುದ್ಧ ಕಾರ್ಯಾಚರಣೆ ನಡೆಸಿದ ಸೌದಿ ಅಧಿಕಾರಿಗಳು, ಡಝನ್‌ಗಟ್ಟಳೆ ರಾಜ ಕುಟುಂಬದ ಸದಸ್ಯರು ಹಾಗೂ ಹಾಲಿ ಮತ್ತು ಮಾಜಿ ಹಿರಿಯ ಅಧಿಕಾರಿಗಳನ್ನು ಬಂಧಿಸಿರುವುದನ್ನು ಸ್ಮರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X