Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಿಂಗಾಯತ ಪದ ಸೇರ್ಪಡೆ ಇಲ್ಲ : ವಿಶೇಷ...

ಲಿಂಗಾಯತ ಪದ ಸೇರ್ಪಡೆ ಇಲ್ಲ : ವಿಶೇಷ ಮಹಾಸಭೆಯಲ್ಲಿ ತೀರ್ಮಾನ

ವಾರ್ತಾಭಾರತಿವಾರ್ತಾಭಾರತಿ7 Jan 2018 7:39 PM IST
share

ಬೆಂಗಳೂರು, ಜ.7: ಅಖಿಲ ಭಾರತ ವೀರಶೈವ ಮಹಾಸಭಾ ಹೆಸರನ್ನೇ ಯಥಾವತ್ತಾಗಿ ಉಳಿಸಿಕೊಳ್ಳಲು ಮಹಾಸಭೆಯ ವಿಶೇಷ ಸರ್ವ ಸದಸ್ಯರ ಸಭೆ ತೀರ್ಮಾನಿಸಿದೆ.

ಅಖಿಲ ಭಾರತ ವೀರಶೈವ ಮಹಾಸಭಾ ಹೆಸರಿಗೆ ಲಿಂಗಾಯತ ಪದ ಸೇರ್ಪಡೆ ಮಾಡಬೇಕೆಂದು ಹಲವು ದಶಕಗಳ ಕಾಲದಿಂದಲೂ ಹೋರಾಟ ನಡೆದುಕೊಂಡು ಬಂದಿದೆ. ಹೀಗಾಗಿ ಬದಲಾದ ಸನ್ನಿವೇಶದಲ್ಲಿ ಹೆಸರನ್ನು ಬದಲಾವಣೆ ಮಾಡಲಾಗಿತ್ತಾದರೂ, ಅಧಿಕೃತವಾಗಿ ಬೈಲಾದಲ್ಲಿ ಹೆಸರು ಬದಲಿಸಿರಲಿಲ್ಲ. ಹೀಗಾಗಿ ವೀರಶೈವ-ಲಿಂಗಾಯತ ಎಂದು ಸೇರ್ಪಡೆ ಮಾಡಲಾಗಿತ್ತು. ಆದರೆ, ಅದು ಕಾನೂನು ಬದ್ಧವಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ವಿಶೇಷ ಸರ್ವಸದಸ್ಯರ ಸಭೆ ಕರೆಯಲಾಗಿತ್ತು. ಆದರೆ, ಸಭೆಯಲ್ಲಿ 113 ವರ್ಷಗಳಿಂದ ಇರುವ ಹೆಸರು ಬದಲಿಸಬಾರದು. ಹಾನಗಲ್ಲ ಕುಮಾರಸ್ವಾಮಿ ಅವರಿಟ್ಟ ಹೆಸರನ್ನು ಹಾಗೆಯೇ ಉಳಿಸಿಕೊಳ್ಳುವ ನಿರ್ಧಾರಕ್ಕೆ ಬರಲಾಗಿದೆ.

ತರಳಬಾಳು ಸಭಾಂಗಣದಲ್ಲಿ ನಡೆದ ವಿಶೇಷ ಮಹಾಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದ್ದು, ಹಾಗೊಂದು ವೇಳೆ ಲಿಂಗಾಯತ ಪದವನ್ನು ಸೇರ್ಪಡೆ ಮಾಡಲೇಬೇಕು ಎಂಬ ಒತ್ತಾಯ ಕೇಳಿಬಂದಲ್ಲಿ ಅಧ್ಯಕ್ಷ ಶಾಮನೂರು ಶಂಕರಪ್ಪ ನೇತೃತ್ವದಲ್ಲಿ ರಚಿತವಾಗುವ ಸಮಿತಿ ಈ ಬಗ್ಗೆ ತೀರ್ಮಾನ ಕೈಗೊಳ್ಳಬಹುದು ಎಂದು ಸಭೆ ನಿರ್ಧರಿಸಿದೆ.
  
ಸಭೆಯಲ್ಲಿ ಮಾಜಿ ಸಚಿವ ಎಂ.ವಿ.ರಾಜಶೇಖರನ್, ಮಹಾಸಭಾ ಅಧ್ಯಕ್ಷ ಶಾಮನೂರು ಶಂಕರಪ್ಪ, ಹಿರಿಯರಾದ ಭೀಮಣ್ಣ ಖಂಡ್ರೆ, ಪೌರಾಡಳಿತ ಸಚಿವ ಈಶ್ವರ ಖಂಡ್ರೆ, ಕಾರ್ಯದರ್ಶಿ ಸಚ್ಚಿದಾನಂದಮೂರ್ತಿ ಸೇರಿದಂತೆ ಮಹಾಸಭಾ ಪದಾಧಿಕಾರಿಗಳು ಉಪಸ್ಥಿತರಿದ್ದರು.


‘ಲಿಂಗಾಯತ ಪದವನ್ನಿಟ್ಟುಕೊಂಡು ರಾಜಕೀಯ ಕಾರಣಕ್ಕಾಗಿ ಸಮುದಾಯವನ್ನು ಒಡೆಯಲೆತ್ನಿಸುತ್ತಿದ್ದಾರೆ. ಹೀಗಾಗಿ ಈ ಲಿಂಗಾಯತ ಪದ ಪ್ರಸ್ತಾವವೇ ಬೇಡ. ಹಾಗೊಮ್ಮೆ ಅನಿವಾರ್ಯ ಎನಿಸಿದಲ್ಲಿ ಶಾಮನೂರು ಶಂಕರಪ್ಪ ನೇತೃತ್ವದ ಸಮಿತಿ ಈ ಬಗ್ಗೆ ತೀರ್ಮಾನಿಸಲಿದೆ’

share
ವಾರ್ತಾಭಾರತಿ
ವಾರ್ತಾಭಾರತಿ
Next Story
X