Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್, ಬಿಜೆಪಿಯಿಂದ ಕೋಮು ಸಂಘರ್ಷ...

ಕಾಂಗ್ರೆಸ್, ಬಿಜೆಪಿಯಿಂದ ಕೋಮು ಸಂಘರ್ಷ ಸೃಷ್ಟಿ : ಬಿ.ಎಚ್.ಚಂದ್ರಶೇಖರ್ ಆರೋಪ

ವಾರ್ತಾಭಾರತಿವಾರ್ತಾಭಾರತಿ7 Jan 2018 11:27 PM IST
share
ಕಾಂಗ್ರೆಸ್, ಬಿಜೆಪಿಯಿಂದ ಕೋಮು ಸಂಘರ್ಷ ಸೃಷ್ಟಿ : ಬಿ.ಎಚ್.ಚಂದ್ರಶೇಖರ್ ಆರೋಪ

ಮಡಿಕೇರಿ, ಜ.7:ವಿಧಾನಸಬಾ ಚುನಾವಣೆ ಸಮೀಪಿಸುತ್ತಿರುವ ಹಂತದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ಪಕ್ಷಗಳು ಕೋಮು ಸಂಘ ರ್ಷವನ್ನು ಹುಟ್ಟು ಹಾಕಿ ಹಿಂದು ಹಾಗೂ ಮುಸ್ಲಿಂ ಮತಗಳನ್ನು ಕ್ರೋಢೀಕರಣ ಮಾಡುವ ಕುತಂತ್ರ ರಾಜಕಾರಣದಲ್ಲಿ ತೊಡಗಿವೆ ಎಂದು ಜಾತ್ಯತೀತ ಜನತಾ ದಳ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷ ಬಿ.ಎಚ್.ಚಂದ್ರಶೇಖರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳು ಕೋಮು ಗಲಭೆ ಸೃಷ್ಟಿಸಿ ಜನಸಾಮಾನ್ಯರ ಜೀವದೊಂದಿಗೆ ಆಟವಾಡುತ್ತಿವೆ. ಕಾಟಿಪಳ್ಳದ ದೀಪಕ್ ರಾವ್ ಹತ್ಯೆ ಪ್ರಕರಣವನ್ನು ತಕ್ಷಣ ಕೈಗೆತ್ತಿಕೊಂಡ ಬಿಜೆಪಿ ಅದೇ ಮಹಾದಾಯಿ ನೀರಿಗಾಗಿ ನಡೆಯುತ್ತಿರುವ ಧರಣಿಯ ಬಗ್ಗೆ ಮಾತನಾಡುವ ಗೋಜಿಗೆ ಹೋಗಿಲ್ಲ, ಇದರಿಂದ ಬಿಜೆಪಿ ಸೋಗಲಾಡಿತನ ಜನರಿಗೆ ಅರಿವಾಗಿದೆ ಎಂದು ಟೀಕಿಸಿದರು.

ಯುವ ಸಮೂಹ, ಕೃಷಿಕರು, ದಲಿತರ ಸಂಕಷ್ಟಗಳ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲವೆಂದ ಅವರು ಜಾತಿಯ ವಿಷಬೀಜವನ್ನು ಬಿತ್ತಿ ಮತ ಪಡೆಯುವ ಪ್ರಯತ್ನವಷ್ಟೆ ಆ ಪಕ್ಷದಿಂದ ನಡೆಯುತ್ತಿದೆ ಎಂದು ದೂರಿದರು.
ಎರಡು ರಾಷ್ಟ್ರೀಯ ಪಕ್ಷಗಳಿಗೆ ಬದಲಾಗಿ ಕರ್ನಾಟಕ ರಾಜ್ಯಕ್ಕೆ ಪ್ರಾದೇಶಿಕ ಪಕ್ಷದ ಅಗತ್ಯವಿದ್ದು, ಈ ಬಗ್ಗೆ ಜೆಡಿಎಸ್‌ನಿಂದ ಜನಜಾಗೃತಿಯನ್ನು ಮೂಡಿಸಲಾಗುವುದೆಂದರು.

ಶಾಂತಿ ಸೌಹಾರ್ದಯುತ ಸಮಾಜ ನಿರ್ಮಾಣದ ಅಗತ್ಯತೆಯನ್ನು ಜನರಲ್ಲಿ ಮನದಟ್ಟು ಮಾಡಿಕೊಡುವ ಉದ್ದೇಶದಿಂದ ಜೆಡಿಎಸ್‌ನಿಂದ ಹಿಂದು ಮುಸ್ಲಿಂ ಬಾಂಧವರನ್ನು ಒಳಗೊಂಡ ತಂಡಗಳನ್ನು ರಚಿಸಿ ಜನರ ಬಳಿ ತೆರಳುವುದಾಗಿ ತಿಳಿಸಿದರು.
ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಚಿವ ಹಾಗೂ ಜಿಲ್ಲಾ ಜೆಡಿಎಸ್ ಪ್ರಮುಖ ಬಿ.ಎ. ಜೀವಿಜಯ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಮಾತನಾಡಿದರು.
ಗೋಷ್ಠಿಯಲ್ಲಿ ಜೆಡಿಎಸ್ ಮೈಸೂರು ವಿಭಾಗೀಯ ಕಾರ್ಯಾಧ್ಯಕ್ಷ ವಿ.ನರಸಿಂಹ ಮೂರ್ತಿ, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ, ರಾಜ್ಯ ಕಾರ್ಯದರ್ಶಿ ಡಾ. ಯಾಲದಾಳು ಮನೋಜ್ ಬೋಪಯ್ಯ ಹಾಗೂ ವೀರಾಜಪೇಟೆ ಕ್ಷೇತ್ರದ ಅಧ್ಯಕ್ಷ ಮತೀನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X