Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಗೀತ ಮನುಷ್ಯನಿಗೆ ಅಗತ್ಯ,...

ಸಂಗೀತ ಮನುಷ್ಯನಿಗೆ ಅಗತ್ಯ, ನಾದೋಪಾಸನೆಯಿಂದ ಮನಸ್ಸಿಗೆ ನೆಮ್ಮದಿ: ಸುಬ್ರಹ್ಮಣ್ಯ ಉಪಾಧ್ಯಾಯ

ವಾರ್ತಾಭಾರತಿವಾರ್ತಾಭಾರತಿ8 Jan 2018 9:41 PM IST
share
ಸಂಗೀತ ಮನುಷ್ಯನಿಗೆ ಅಗತ್ಯ, ನಾದೋಪಾಸನೆಯಿಂದ ಮನಸ್ಸಿಗೆ ನೆಮ್ಮದಿ: ಸುಬ್ರಹ್ಮಣ್ಯ ಉಪಾಧ್ಯಾಯ

ಭಟ್ಕಳ, ಜ. 8: ಸಂಗೀತ ಮನುಷ್ಯನಿಗೆ ಅಗತ್ಯವಾಗಿದ್ದು, ನಾದೋಪಾಸನೆಯಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು ಎಂದು ವೇ.ಮೂ. ಸುಬ್ರಹ್ಮಣ್ಯ ಉಪಾಧ್ಯಾಯ ಹೇಳಿದರು.

ಅವರು ನಾದಭಾರತೀ ಸಂಗೀತ ಅನುಸಂಧಾನ ಪ್ರತಿಷ್ಟಾನ ಇದರ ವತಿಯಿಂದ ಮಾರುಕೇರಿ ಹೂತ್ಕಳದ ಶ್ರೀ ಧನ್ವಂತರಿ ದೇವಸ್ಥಾನದಲ್ಲಿ ಇದರ ನಿಮ್ಮನೇಲಿ ನಮ್ಮ ದನಿ ಸಂಗೀತ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು, ಮಾತನಾಡಿದ ವೇ. ಮೂ. ಬಾಲಚಂದ್ರ ಭಟ್ಟ ಮಾತನಾಡಿ ಮಾನವರು ರಾಕ್ಷಸೀ ಭಾವನೆಗಳನ್ನು ಬಿಟ್ಟು ಮಾನ ವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕಾಗಿದೆ. ಈ ದೇಶದಲ್ಲಿ ಸಹಸ್ರಾರು ಯತಿಗಳು ದೇಶದ ಉದ್ಧಾರಕ್ಕಾಗಿ ಸಮಸ್ತ ಜೀವ ರಾಶಿಗಳ ಒಳಿತಿಗಾಗಿ ಶ್ರಮ ಪಟ್ಟಿದ್ದರಿಂದಲೇ ಜಗತ್ತು ಇಂದು ಸುಭಿಕ್ಷವಾಗಿದೆ. ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿಯವರ ಆಶೀರ್ವಾದದಿಂದ ಈ ಸೀಮೆಯ ಎಲ್ಲ ಸದ್ಬಕ್ತರಿಗೆ ಒಳಿತಾಗಿದ್ದು ಈ ಸೀಮೆಯು ಸಂಗೀತ ಸೇರಿದಂತೆ ಎಲ್ಲ ಕಲೆಗಳಲ್ಲಿ ದೇಶ ವಿದೇಶದಲ್ಲಿ ಗುತುತಿಸಿಕೊಳ್ಳುವಂತಾಗಲಿ ಎಂದು ಹಾರೈಸಿದರು.

ಇನ್ನೋರ್ವ ಅತಿಥಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಮಾತನಾಡಿ ಸಂಗೀತಕ್ಕೆ ತಲೆಬಾಗದೇ ಇರುವವೇ ಇಲ್ಲ, ನಮ್ಮ ದೇಶದ ಸಂಸ್ಕೃತಿಯಲ್ಲಿ ಸಂಗೀತಕ್ಕೆ ಅತ್ಯಂತ ಮಹತ್ವವನ್ನು ನಿಡಲಾಗಿದ್ದು ಇಂದು ವಿದೇಶಿಯರೂ ಕೂಡಾ ನಮ್ಮನ್ನು ಅನುಕರಣೆ ಮಾಡುತ್ತಿರುವುದು ಸಂಗೀತ ಕ್ಕಿರುವ ಶಕ್ತಿಯನ್ನು ಬಿಂಬಿಸುತ್ತದೆ ಎಂದರು. ಸಂಗೀತದಿಂದ ರೋಗವೂ ವಾಸಿಯಾಗುವುದನ್ನು ನಮ್ಮ ಪೂರ್ವಜರು ಕಂಡುಕೊಂಡಿದ್ದರು ಎಂದ ಅವರು ಪಶು, ಪಕ್ಷಿಗಳು, ವೃಕ್ಷಗಳೂ ಕೂಡಾ ಸಂಗೀತದಿಂದ ಪ್ರಸನ್ನತೆಯನ್ನು ಪಡೆಯುತ್ತವೆ ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ವೇ.ಮೂ. ಸುಬ್ರಾಯ ಭಟ್ಟ, ನಾದಭಾರತೀ ಅಧ್ಯಕ್ಷ ಜನಾರ್ಧನ ಹೆಗಡೆ ಮಾತನಾಡಿದರು. ನಾದಭಾರತೀ ಪ್ರತಿಷ್ಟಾನದ ವರ್ಷದ ಕಾರ್ಯಕ್ರಮಗಳನ್ನು ಪ್ರಾಯೋಜಿಸಿದವರನ್ನು ಗೌರವಿಸಲಾಯಿತು. ಗೌರವ ಸ್ವೀಕರಿಸಿದ ವಿನಾಯಕ ಭಟ್ಟ, ಸಾಂಬ ಉಪಾಧ್ಯಾಯ, ಸಂದ್ಯಾ ಹೆಬ್ಬಾರ್ ಮಾತನಾಡಿದರು.

ಸಹನಾ ಭಟ್ಟ ಪ್ರಾರ್ಥಿಸಿದರು. ನಾದಭಾರತೀ ಪ್ರತಿಷ್ಟಾನದ ಪ್ರಧಾನ ಕಾರ್ಯದರ್ಶಿ ಪರಮೇಶ್ವರ ಭಟ್ಟ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಧ್ಯಾ ಹೆಬ್ಬಾರ್ ಹಾಗೂ ಅನಂತರ ಎಸ್. ಹೆಬ್ಬಾರ್ ನಿರೂಪಿಸಿದರು. ಗಜಾನನ ಹೆಬ್ಬಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X