Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜ.22 ರಿಂದ ರಾಗಿ ಖರೀದಿ ಕೇಂದ್ರ ಆರಂಭ:...

ಜ.22 ರಿಂದ ರಾಗಿ ಖರೀದಿ ಕೇಂದ್ರ ಆರಂಭ: ಎನ್.ಮಂಜುಶ್ರೀ

ವಾರ್ತಾಭಾರತಿವಾರ್ತಾಭಾರತಿ8 Jan 2018 10:58 PM IST
share
ಜ.22 ರಿಂದ ರಾಗಿ ಖರೀದಿ ಕೇಂದ್ರ ಆರಂಭ: ಎನ್.ಮಂಜುಶ್ರೀ

ಮಂಡ್ಯ, ಜ.8: ಜಿಲ್ಲೆಯ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಸಕಲ ಸಿದ್ಧತೆ ಕೈಗೊಳ್ಳುವ ಮೂಲಕ ಜ.22 ರಿಂದ ಖರೀದಿ ಕೇಂದ್ರಗಳನ್ನು ಆರಂಭಿಸಲು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೋಮವಾರ ನಡೆದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಆಹಾರ ಧಾನ್ಯಗಳನ್ನು ಖರೀದಿಸುವ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜ.16 ರಿಂದ ಎಲ್ಲ ತಾಲೂಕುಗಳಲ್ಲಿ ರಾಗಿ ಖರೀದಿಸಲು ನೋಂದಣಿ ಕಾರ್ಯ ಆರಂಭಿಸಬೇಕೆಂದರು.

ರಾಗಿ ಖರೀದಿಗೆ ಫೆ.18 ಕೊನೆಯ ದಿನವಾಗಿದ್ದು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳಲ್ಲಿ ರಾಗಿ ಮಾರಾಟ ಮಾಡಲು ಇಚ್ಚಿಸುವ ರೈತರಿಗೆ ರೈತ ಸಂಪರ್ಕ ಕೇಂದ್ರದ ಮೂಲಕ ಮಾಹಿತಿ ನೀಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್‍ಗಳನ್ನು ಅಂಟಿಸುವ ಜತೆಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯ ಉಗ್ರಾಣ ನಿಗಮ ರಾಗಿ ಖರೀದಿ ಏಜೆನ್ಸಿಯಾಗಿದ್ದು, ಕ್ಚಿಂಟಾಲ್ ರಾಗಿಗೆ 2,300 ರೂ.ನಿಗದಿಪಡಿಸಿದೆ. ಖರೀದಿ ಕ್ರೇಂದ್ರಗಳಿಗೆ ಕೃಷಿ ಇಲಾಖೆಯು ಗ್ರೇಡರ್‍ಗಳನ್ನು ನೇಮಿಸಬೇಕು. ಖರೀದಿ ಏಜೆನ್ಸಿಯವರು ಖರೀದಿ ಕೇಂದ್ರಗಳ ಮುಂದೆ ಮಾಹಿತಿವುಳ್ಳ ಪೋಸ್ಟರ್‍ಗಳನ್ನು ಅಳವಡಿಸಬೇಕು ಹಾಗೂ ಸ್ವಚ್ಛತೆಯಿಂದ ಕೂಡಿರಬೇಕು ಎಂದು ಸೂಚಿಸಿದರು.

ಆರ್.ಟಿ.ಜಿ.ಎಸ್. ಮೂಲಕ ನೇರವಾಗಿ ಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕಾಗಿರುವುದರಿಂದ ಆಧಾರ್‍ಕಾರ್ಡ್, ಆರ್.ಟಿ.ಸಿ., ಪಾಸ್‍ಬುಕ್, ಬೆಳೆ ದೃಢೀಕರಣಪತ್ರಗಳನ್ನು ಒಳಗೊಂಡ ದಾಖಲಾತಿಗಳನ್ನು ಕಡ್ಡಾಯವಾಗಿ ನೀಡಲು ನೋಂದಾಣವಣೆ ವೇಳೆ ರೈತರಿಗೆ ಮಾಹಿತಿ ನೀಡಬೇಕು.

ಎರಡು ದಿನಕೊಮ್ಮೆ ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಖರೀದಿ ಕೇಂದ್ರ, ಗೋದಾಮುಗಳಿಗೆ ಭೇಟಿ ನೀಡಿ ಸರಕು ಪರೀಕ್ಷೆ ಮಾಡಿ ಜಿಲ್ಲಾಡಳಿತಕ್ಕೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕಿ ಕುಮುದ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಪ್ರಾದೇಶಿಕ ವ್ಯವಸ್ಥಾಕ ಸಿದ್ದಮಹಾದೇವಯ್ಯ, ಕೃಷಿ ಜಂಟಿ ನಿರ್ದೇಶಕಿ ರಾಜಾಸುಲೋಚನಾ ಮತ್ತು ಇತರೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X