Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಮಾನತಿಗೊಳಗಾದ ಬಗ್ಗೆ ಯೂಸುಫ್ ಪಠಾಣ್...

ಅಮಾನತಿಗೊಳಗಾದ ಬಗ್ಗೆ ಯೂಸುಫ್ ಪಠಾಣ್ ಪ್ರತಿಕ್ರಿಯಿಸಿದ್ದು ಹೀಗೆ...

ವಾರ್ತಾಭಾರತಿವಾರ್ತಾಭಾರತಿ9 Jan 2018 6:54 PM IST
share
ಅಮಾನತಿಗೊಳಗಾದ ಬಗ್ಗೆ ಯೂಸುಫ್ ಪಠಾಣ್ ಪ್ರತಿಕ್ರಿಯಿಸಿದ್ದು ಹೀಗೆ...

ಹೊಸದಿಲ್ಲಿ, ಜ.9: ಆಲ್‌ರೌಂಡರ್ ಯೂಸುಫ್ ಪಠಾಣ್ ಅವರಿಗೆ ನಿಷೇಧಿತ ಉದ್ದೀಪನಾ ದ್ರವ್ಯ ಸೇವನೆ ಆರೋಪದಲ್ಲಿ ಬಿಸಿಸಿಐ ಐದು ತಿಂಗಳ ನಿಷೇಧ ವಿಧಿಸಿದೆ. ಈ ಆರೋಪ ಕೇಳಿ ಬಂದ ಬೆನ್ನಲ್ಲೇ ಯೂಸುಫ್ ಪಠಾಣ್ ಅವರನ್ನು ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಗೆ ಬರೋಡಾ ತಂಡಕ್ಕೆ ಆಯ್ಕೆ ಮಾಡದಂತೆ ಬಿಸಿಸಿಐ ಬರೋಡಾ ಕ್ರಿಕೆಟ್ ಸಂಸ್ಥೆಗೆ ಆದೇಶ ನೀಡಿತ್ತು ಎನ್ನಲಾಗಿದೆ.

35ರ ಹರೆಯದ ಪಠಾಣ್ ಅವರನ್ನು ರಣಜಿ ತಂಡಕ್ಕೆ ಆಯ್ಕೆ ಮಾಡದ ಆಯ್ಕೆ ಸಮಿತಿಯ ನಿಲುವಿನ ಬಗ್ಗೆ ಅವರ ಅಭಿಮಾನಿಗಳಿಗೆ ಅಚ್ಚರಿ ಮೂಡಿತ್ತು. ಆದರೆ ಆಗ ಬರೋಡಾ ಕ್ರಿಕೆಟ್ ಸಂಸ್ಥೆ ಪಠಾಣ್ ಆಯ್ಕೆಯಾಗದಿರುವುದಕ್ಕೆ ಕಾರಣ ತಿಳಿಸಿರಲಿಲ್ಲ.ಬಿಸಿಸಿಐ 2017 ಆಗಸ್ಟ್ 15ರಂದು ಯೂಸುಫ್ ಪಠಾಣ್ ಅವರಿಗೆ ಐದು ತಿಂಗಳ ನಿಷೇಧ ವಿಧಿಸಿತ್ತು. ನಿಷೇಧದ ಅವಧಿಯು 2018, ಜನವರಿ 14ರಂದು ಕೊನೆಗೊಳ್ಳಲಿದೆ.

ಗಂಟಲು ಸೋಂಕಿಗೆ ಔಷಧಿ ತೆಗೆದುಕೊಂಡಿದ್ದೆ: ಪಠಾಣ್

ಡೋಪಿಂಗ್ ಆರೋಪದಲ್ಲಿ ಐದು ತಿಂಗಳ ನಿಷೇಧಕ್ಕೊಳಗಾಗಿರುವ ಯೂಸುಫ್ ಪಠಾಣ್, ಡೋಪಿಂಗ್ ಆರೋಪಕ್ಕೆ ಸಂಬಂಧಿಸಿ ನ್ಯಾಯೋಚಿತ ವಿಚಾರಣೆಗೆ ತನ್ನ ವಾದವನ್ನು ಮಂಡಿಸಲು ಅವಕಾಶ ನೀಡಿದ ಬಿಸಿಸಿಐಗೆ ಧನ್ಯವಾದ ಸಮರ್ಪಿಸುವುದಾಗಿ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾನು ಸೇವಿಸಿರುವ ಔಷಧದಲ್ಲಿ ನಿಷೇಧಿತ ಉದ್ದೀಪನಾ ಮದ್ದು ‘ಟೆರ್ಬುಟಲೈನ್’ ಅಂಶ ಪತ್ತೆಯಾಗಿರುವುದಾಗಿ ಬಿಸಿಸಿಐ 2017 ಅಕ್ಟೋಬರ್ 10ರಂದು ಕಳುಹಿಸಿರುವ ಪತ್ರದಲ್ಲಿ ತಿಳಿಸಿತ್ತು. ನಿಷೇಧಿತ ಉದ್ದೀಪನಾ ಮದ್ದು ಸೇವಿಸಿಲ್ಲ. ಗಂಟಲು ಸೋಂಕಿಗೆ ಔಷಧ ತೆಗೆದುಕೊಂಡಿದ್ದೆ. ಅದರಲ್ಲಿ ನಿಷೇಧಿತ ಅಂಶ ಇರುವುದು ತನಗೆ ಗೊತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

"ಭಾರತ ಮತ್ತು ತವರು ತಂಡ ಬರೋಡಾದ ಪರ ಆಡುವುದು ನನಗೆ ಅಪಾರ ಹೆಮ್ಮೆಯ ವಿಚಾರವಾಗಿದೆ. ನಾನು ದೇಶ ಅಥವಾ ಬರೋಡಾಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡುವುದಿಲ್ಲ. ನಾನು ಮುಂದೆ ಯಾವುದೇ ಔಷಧವನ್ನು ತೆಗೆದುಕೊಳ್ಳುವಾಗ ಎಚ್ಚರ ವಹಿಸುತ್ತೇನೆ. ಬಿಸಿಸಿಐ ನಿಷೇಧಿಸಿರುವ ಅಂಶಗಳು ಇರುವ ಯಾವುದೇ ಔಷಧವನ್ನು ತೆಗೆದುಕೊಳ್ಳುವುದಿಲ್ಲವೆಂದು ಬರೋಡಾ ಕ್ರಿಕೆಟ್ ಸಂಸ್ಥೆ ಮತ್ತು ನನ್ನ ಅಭಿಮಾನಿಗಳಿಗೆ ಭರವಸೆ ನೀಡುತ್ತೇನೆ’’ ಎಂದು ಪಠಾಣ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X