Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 28 ವಾರಗಳ ಗರ್ಭವನ್ನು ತೆಗೆಯಲು ಅನುಮತಿ...

28 ವಾರಗಳ ಗರ್ಭವನ್ನು ತೆಗೆಯಲು ಅನುಮತಿ ನೀಡಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ9 Jan 2018 10:05 PM IST
share
28 ವಾರಗಳ ಗರ್ಭವನ್ನು ತೆಗೆಯಲು ಅನುಮತಿ ನೀಡಿದ ನ್ಯಾಯಾಲಯ

ಮುಂಬೈ, ಜ.9: ಭ್ರೂಣದಲ್ಲಿ ಗಂಭೀರ ಪ್ರಮಾಣದಲ್ಲಿ ಅಸಹಜತೆಯಿರುವುದರಿಂದ ಭವಿಷ್ಯದಲ್ಲಿ ತಾಯಿಯು ಅನುಭವಿಸಬಹುದಾದ ಮಾನಸಿಕ ವೇದನೆಯನ್ನು ಹಾಗೂ ಇತರ ಹಲವು ಅಂಶಗಳನ್ನು ಗಣನೆಗೆ ತೆಗೆದುಕೊಂಡ ಮುಂಬೈ ನ್ಯಾಯಾಲಯವು ಮಂಗಳವಾರದಂದು ಮಹಿಳೆಯೊಬ್ಬರು ತನ್ನ 28 ವಾರಗಳ ಗರ್ಭವನ್ನು ತೆಗೆಯಲು ಅನುಮತಿ ನೀಡಿದೆ.

ಗರ್ಭಧಾರಣೆಯ ವೈದ್ಯಕೀಯ ಕೊನೆಗೊಳಿಸುವಿಕೆ (ಎಂಪಿಟಿ) ಕಾಯ್ದೆಯು ಭ್ರೂಣದಲ್ಲಿ ಅಸಹಜತೆಯಿದ್ದರೂ 20 ವಾರಗಳ ನಂತರ ಗರ್ಭಪಾತಕ್ಕೆ ಅನುಮತಿ ನೀಡುವುದಿಲ್ಲ. ಆದರೆ ಈ ಪ್ರಕರಣದಲ್ಲಿ ಮಗುವಿಗೆ ಇರಬಹುದಾದ ಆರೋಗ್ಯದ ತೊಂದರೆಗಳು ಮತ್ತು ಅದರಿಂದ ತಾಯಿಯು ಅನುಭವಿಸಬೇಕಾದ ನೋವನ್ನು ಪರಿಗಣಿಸಿ ಮಾನವೀಯ ನೆಲೆಯಲ್ಲಿ ನ್ಯಾಯಾಲಯವು ಈ ತೀರ್ಪು ನೀಡಿದೆ ಎಂದು ಆಂಗ್ಲ ಪತ್ರಿಕೆಗಳು ವರದಿ ಮಾಡಿವೆ.

ಎಂಪಿಟಿ ಕಾಯ್ದೆಯು 20 ವಾರಗಳ ನಂತರ ಭ್ರೂಣದಲ್ಲಿ ಕಂಡುಬರುವ ಅಸಹಜತೆ ಮತ್ತು ತಾಯಿಯು ಅನುಭವಿಸುವ ನೋವನ್ನು ಪರಿಗಣಿಸುವಂತಿಲ್ಲ ಎಂದು ತಿಳಿಸಿದ್ದರೂ ಅದರಲ್ಲಿರುವ ಸಾಧ್ಯತೆಗಳನ್ನೂ ನ್ಯಾಯಾಲಯವು ವಿಸ್ತಾರವಾಗಿ ಪರಿಶೀಲಿಸಬೇಕಾದ ಅಗತ್ಯವಿದೆ ಎಂದು ನ್ಯಾಯಾಧೀಶರಾದ ಆರ್.ಎಂ ಬೊರ್ಡೆ ಮತ್ತು ರಾಜೇಶ್ ಕೇತ್ಕರ್ ಅವರನ್ನೊಳಗೊಂಡ ಪೀಠವು ತಿಳಿಸಿದೆ.

ಗರ್ಭಪಾತಕ್ಕೆ ಅನುಮತಿ ನೀಡದಿದ್ದರೆ ಮಗು ಅಸಹಜತೆಯನ್ನು ಹೊಂದಿ ಹುಟ್ಟುವುದು ಮಾತ್ರವಲ್ಲ ಅದು ಜನಿಸುವವರೆಗೆ ತಾಯಿಯು ಅನುಭವಿಸುವ ವೇದನೆ ಮತ್ತು ಜನನದ ನಂತರದ ನೋವು ಆಕೆಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಆಕೆ ಬದುಕುವ ಸಾಂವಿಧಾನಿಕ ಹಕ್ಕಿಗೆ ಚ್ಯುತಿಯಾಗುತ್ತದೆ ಎಂದು ಮಹಿಳೆಯ ಪರ ವಕೀಲರು ವಾದಿಸಿದ್ದರು.

28 ವಾರಗಳ ಗರ್ಭವನ್ನು ತೆಗೆಯಲು ಅನುಮತಿ ನೀಡಿದ ನ್ಯಾಯಾಲಯ

ಮುಂಬೈ, ಜ.9: ಭ್ರೂಣದಲ್ಲಿ ಗಂಭೀರ ಪ್ರಮಾಣದಲ್ಲಿ ಅಸಹಜತೆಯಿರುವುದರಿಂದ ಭವಿಷ್ಯದಲ್ಲಿ ತಾಯಿಯು ಅನುಭವಿಸಬಹುದಾದ ಮಾನಸಿಕ ವೇದನೆಯನ್ನು ಹಾಗೂ ಇತರ ಹಲವು ಅಂಶಗಳನ್ನು ಗಣನೆಗೆ ತೆಗೆದುಕೊಂಡ ಮುಂಬೈ ನ್ಯಾಯಾಲಯವು ಮಂಗಳವಾರದಂದು ಮಹಿಳೆಯೊಬ್ಬರು ತನ್ನ 28 ವಾರಗಳ ಗರ್ಭವನ್ನು ತೆಗೆಯಲು ಅನುಮತಿ ನೀಡಿದೆ.

ಗರ್ಭಧಾರಣೆಯ ವೈದ್ಯಕೀಯ ಕೊನೆಗೊಳಿಸುವಿಕೆ (ಎಂಪಿಟಿ) ಕಾಯ್ದೆಯು ಭ್ರೂಣದಲ್ಲಿ ಅಸಹಜತೆಯಿದ್ದರೂ 20 ವಾರಗಳ ನಂತರ ಗರ್ಭಪಾತಕ್ಕೆ ಅನುಮತಿ ನೀಡುವುದಿಲ್ಲ. ಆದರೆ ಈ ಪ್ರಕರಣದಲ್ಲಿ ಮಗುವಿಗೆ ಇರಬಹುದಾದ ಆರೋಗ್ಯದ ತೊಂದರೆಗಳು ಮತ್ತು ಅದರಿಂದ ತಾಯಿಯು ಅನುಭವಿಸಬೇಕಾದ ನೋವನ್ನು ಪರಿಗಣಿಸಿ ಮಾನವೀಯ ನೆಲೆಯಲ್ಲಿ ನ್ಯಾಯಾಲಯವು ಈ ತೀರ್ಪು ನೀಡಿದೆ ಎಂದು ಆಂಗ್ಲ ಪತ್ರಿಕೆಗಳು ವರದಿ ಮಾಡಿವೆ.

ಎಂಪಿಟಿ ಕಾಯ್ದೆಯು 20 ವಾರಗಳ ನಂತರ ಭ್ರೂಣದಲ್ಲಿ ಕಂಡುಬರುವ ಅಸಹಜತೆ ಮತ್ತು ತಾಯಿಯು ಅನುಭವಿಸುವ ನೋವನ್ನು ಪರಿಗಣಿಸುವಂತಿಲ್ಲ ಎಂದು ತಿಳಿಸಿದ್ದರೂ ಅದರಲ್ಲಿರುವ ಸಾಧ್ಯತೆಗಳನ್ನೂ ನ್ಯಾಯಾಲಯವು ವಿಸ್ತಾರವಾಗಿ ಪರಿಶೀಲಿಸಬೇಕಾದ ಅಗತ್ಯವಿದೆ ಎಂದು ನ್ಯಾಯಾಧೀಶರಾದ ಆರ್.ಎಂ ಬೊರ್ಡೆ ಮತ್ತು ರಾಜೇಶ್ ಕೇತ್ಕರ್ ಅವರನ್ನೊಳಗೊಂಡ ಪೀಠವು ತಿಳಿಸಿದೆ.

ಗರ್ಭಪಾತಕ್ಕೆ ಅನುಮತಿ ನೀಡದಿದ್ದರೆ ಮಗು ಅಸಹಜತೆಯನ್ನು ಹೊಂದಿ ಹುಟ್ಟುವುದು ಮಾತ್ರವಲ್ಲ ಅದು ಜನಿಸುವವರೆಗೆ ತಾಯಿಯು ಅನುಭವಿಸುವ ವೇದನೆ ಮತ್ತು ಜನನದ ನಂತರದ ನೋವು ಆಕೆಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಆಕೆ ಬದುಕುವ ಸಾಂವಿಧಾನಿಕ ಹಕ್ಕಿಗೆ ಚ್ಯುತಿಯಾಗುತ್ತದೆ ಎಂದು ಮಹಿಳೆಯ ಪರ ವಕೀಲರು ವಾದಿಸಿದ್ದರು.

28 ವಾರಗಳ ಗರ್ಭವನ್ನು ತೆಗೆಯಲು ಅನುಮತಿ ನೀಡಿದ ನ್ಯಾಯಾಲಯ

ಮುಂಬೈ, ಜ.9: ಭ್ರೂಣದಲ್ಲಿ ಗಂಭೀರ ಪ್ರಮಾಣದಲ್ಲಿ ಅಸಹಜತೆಯಿರುವುದರಿಂದ ಭವಿಷ್ಯದಲ್ಲಿ ತಾಯಿಯು ಅನುಭವಿಸಬಹುದಾದ ಮಾನಸಿಕ ವೇದನೆಯನ್ನು ಹಾಗೂ ಇತರ ಹಲವು ಅಂಶಗಳನ್ನು ಗಣನೆಗೆ ತೆಗೆದುಕೊಂಡ ಮುಂಬೈ ನ್ಯಾಯಾಲಯವು ಮಂಗಳವಾರದಂದು ಮಹಿಳೆಯೊಬ್ಬರು ತನ್ನ 28 ವಾರಗಳ ಗರ್ಭವನ್ನು ತೆಗೆಯಲು ಅನುಮತಿ ನೀಡಿದೆ.

ಗರ್ಭಧಾರಣೆಯ ವೈದ್ಯಕೀಯ ಕೊನೆಗೊಳಿಸುವಿಕೆ (ಎಂಪಿಟಿ) ಕಾಯ್ದೆಯು ಭ್ರೂಣದಲ್ಲಿ ಅಸಹಜತೆಯಿದ್ದರೂ 20 ವಾರಗಳ ನಂತರ ಗರ್ಭಪಾತಕ್ಕೆ ಅನುಮತಿ ನೀಡುವುದಿಲ್ಲ. ಆದರೆ ಈ ಪ್ರಕರಣದಲ್ಲಿ ಮಗುವಿಗೆ ಇರಬಹುದಾದ ಆರೋಗ್ಯದ ತೊಂದರೆಗಳು ಮತ್ತು ಅದರಿಂದ ತಾಯಿಯು ಅನುಭವಿಸಬೇಕಾದ ನೋವನ್ನು ಪರಿಗಣಿಸಿ ಮಾನವೀಯ ನೆಲೆಯಲ್ಲಿ ನ್ಯಾಯಾಲಯವು ಈ ತೀರ್ಪು ನೀಡಿದೆ ಎಂದು ಆಂಗ್ಲ ಪತ್ರಿಕೆಗಳು ವರದಿ ಮಾಡಿವೆ.

ಎಂಪಿಟಿ ಕಾಯ್ದೆಯು 20 ವಾರಗಳ ನಂತರ ಭ್ರೂಣದಲ್ಲಿ ಕಂಡುಬರುವ ಅಸಹಜತೆ ಮತ್ತು ತಾಯಿಯು ಅನುಭವಿಸುವ ನೋವನ್ನು ಪರಿಗಣಿಸುವಂತಿಲ್ಲ ಎಂದು ತಿಳಿಸಿದ್ದರೂ ಅದರಲ್ಲಿರುವ ಸಾಧ್ಯತೆಗಳನ್ನೂ ನ್ಯಾಯಾಲಯವು ವಿಸ್ತಾರವಾಗಿ ಪರಿಶೀಲಿಸಬೇಕಾದ ಅಗತ್ಯವಿದೆ ಎಂದು ನ್ಯಾಯಾಧೀಶರಾದ ಆರ್.ಎಂ ಬೊರ್ಡೆ ಮತ್ತು ರಾಜೇಶ್ ಕೇತ್ಕರ್ ಅವರನ್ನೊಳಗೊಂಡ ಪೀಠವು ತಿಳಿಸಿದೆ.

ಗರ್ಭಪಾತಕ್ಕೆ ಅನುಮತಿ ನೀಡದಿದ್ದರೆ ಮಗು ಅಸಹಜತೆಯನ್ನು ಹೊಂದಿ ಹುಟ್ಟುವುದು ಮಾತ್ರವಲ್ಲ ಅದು ಜನಿಸುವವರೆಗೆ ತಾಯಿಯು ಅನುಭವಿಸುವ ವೇದನೆ ಮತ್ತು ಜನನದ ನಂತರದ ನೋವು ಆಕೆಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಆಕೆ ಬದುಕುವ ಸಾಂವಿಧಾನಿಕ ಹಕ್ಕಿಗೆ ಚ್ಯುತಿಯಾಗುತ್ತದೆ ಎಂದು ಮಹಿಳೆಯ ಪರ ವಕೀಲರು ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X