Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಧಾರ್ ಆಧಾರಿತ ಪರಿಶೀಲನೆ: ಏರ್‌ಟೆಲ್‌ಗೆ...

ಆಧಾರ್ ಆಧಾರಿತ ಪರಿಶೀಲನೆ: ಏರ್‌ಟೆಲ್‌ಗೆ ಅನುಮತಿ ನೀಡಿದ ಪ್ರಾಧಿಕಾರ

ವಾರ್ತಾಭಾರತಿವಾರ್ತಾಭಾರತಿ11 Jan 2018 9:23 PM IST
share
ಆಧಾರ್ ಆಧಾರಿತ ಪರಿಶೀಲನೆ: ಏರ್‌ಟೆಲ್‌ಗೆ ಅನುಮತಿ ನೀಡಿದ ಪ್ರಾಧಿಕಾರ

ಹೊಸದಿಲ್ಲಿ, ಜ.11: ತನ್ನ ಮೊಬೈಲ್ ಗ್ರಾಹಕರ ಮರುಪರಿಶೀಲನೆಯನ್ನು ನಡೆಸಲು ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆಯನ್ನು ಬಳಸಿಕೊಳ್ಳಲು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಭಾರ್ತಿ ಏರ್‌ಟೆಲ್‌ಗೆ ಮಾರ್ಚ್ 31ರ ವರೆಗೆ ಅನುಮತಿ ನೀಡಿದೆ.

ಏರ್‌ಟೆಲ್ ಪಾವತಿ ಬ್ಯಾಂಕ್ ಖಾತೆಗೆ ಅನಪೇಕ್ಷಿತವಾಗಿ ವರ್ಗಾವಣೆಯಾಗಿದ್ದ 138 ಕೋಟಿ ರೂ. ಎಲ್‌ಪಿಜಿ ಸಬ್ಸಿಡಿ ಹಣವನ್ನು ಕಂಪೆನಿಯು ವಾಪಸ್ ನೀಡಿದ ನಂತರ ಕಳೆದ ತಿಂಗಳು ಏರ್‌ಟೆಲ್‌ಗೆ ತನ್ನ ಗ್ರಾಹಕರ ಮರುಪರಿಶೀಲನೆ ನಡೆಸಲು ಪ್ರಾಧಿಕಾರವು ಜನವರಿ 10ರ ವರೆಗೆ ಕಾಲಾವಕಾಶ ನೀಡಿತ್ತು. ಆದರೆ ಏರ್‌ಟೆಲ್ ಪಾವತಿ ಬ್ಯಾಂಕ್‌ನ ಇಕೆವೈಸಿ ಪರವಾನಿಗೆಯು ಅಂತಿಮ ತನಿಖೆ ಮತ್ತು ಆಡಿಟ್ ಮುಗಿಯುವವರೆಗೆ ಅಮಾನತಿನಲ್ಲಿರುತ್ತದೆ ಎಂದು ಪ್ರಾಧಿಕಾರ ತಿಳಿಸಿರುವುದಾಗಿ ಆಂಗ್ಲ ಪತ್ರಿಕೆ ವರದಿ ಮಾಡಿದೆ.

ತನ್ನ ಮೊಬೈಲ್ ಗ್ರಾಹಕರ ಅನುಮತಿಯನ್ನು ಪಡೆಯದೆ ಪಾವತಿ ಬ್ಯಾಂಕ್ ಖಾತೆಗಳನ್ನು ತೆರೆದ ಕಾರಣಕ್ಕಾಗಿ ಸುನಿಲ್ ಮಿತ್ತಲ್ ಮಾಲಕತ್ವದ ಏರ್‌ಟೆಲ್ ಮತ್ತು ಏರ್‌ಟೆಲ್ ಪಾವತಿ ಬ್ಯಾಂಕ್ ವಿರುದ್ಧ ಸಾರ್ವತ್ರಿಕ ಟೀಕೆಗಳು ವ್ಯಕ್ತವಾಗಿದ್ದವು. ಕಂಪೆನಿಯ ಈ ನಡೆಯಿಂದಾಗಿ ಕೋಟ್ಯಂತರ ರೂ. ಎಲ್‌ಪಿಜಿ ಸಬ್ಸಿಡಿ ಏರ್‌ಟೆಲ್ ಖಾತೆಗೆ ವರ್ಗಾವಣೆಯಾಗಿತ್ತು. ಕೂಡಲೇ ಮಧ್ಯಪ್ರವೇಶಿಸಿದ ಯುಐಡಿಎಐ, ಏರ್‌ಟೆಲ್ ಸಂಸ್ಥೆ ಇಕೆವೈಸಿ ಬಳಸಿ ತನ್ನ ಮೊಬೈಲ್ ಗ್ರಾಹಕರ ಆಧಾರ್ ಆಧಾರಿತ ಸಿಮ್ ಪರಿಶೀಲನೆ ನಡೆಸುವುದನ್ನು ಮತ್ತು ಪಾವತಿ ಬ್ಯಾಂಕ್ ಗ್ರಾಹಕರ ಇಕೆವೈಸಿಯನ್ನು ನಿರ್ಬಂಧಿಸಿತ್ತು.

ಆದರೆ ಗ್ರಾಹಕರ ಅನುಕೂಲವನ್ನು ಗಮನದಲ್ಲಿಟ್ಟು ಮತ್ತು ಸರ್ವೋಚ್ಛ ನ್ಯಾಯಾಲಯ ನೀಡಿರುವ ಮಾರ್ಚ್ 31ರ ಗಡುವು ಸಮೀಪಿಸುತ್ತಿರುವ ಕಾರಣದಿಂದ ಪ್ರಾಧಿಕಾರವು, ಜನವರಿ 10ರವರೆಗೆ ಭಾರ್ತಿ ಏರ್‌ಟೆಲ್‌ಗೆ ತನ್ನ ಮೊಬೈಲ್ ಗ್ರಾಹಕರ ಆಧಾರ್ ಆಧಾರಿತ ಮರುಪರಿಶೀಲನೆ ನಡೆಸಲು ಅನುಮತಿ ನೀಡಿತ್ತು. ಏರ್‌ಟೆಲ್ ಮಾಡಿದ ಈ ತಪ್ಪು ಮರುಕಳಿಸದಂತೆ ನೋಡಿಕೊಳ್ಳಲು ಸರಕಾರದ ಸಬ್ಸಿಡಿ ಯಾವ ಖಾತೆಗೆ ವರ್ಗಾವಣೆಯಾಗಬೇಕೆಂಬುದನ್ನು ಬ್ಯಾಂಕ್‌ಗಳು ಗ್ರಾಹಕರಿಂದ ಸ್ಪಷ್ಟವಾದ ಒಪ್ಪಿಗೆಯನ್ನು ಕೇಳಬೇಕು ಎಂದು ನಿರ್ದೇಶನ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X