Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಲಾಲ್ ಬಹದ್ದೂರ್ ಶಾಸ್ತ್ರೀ ಕುರಿತ...

ಲಾಲ್ ಬಹದ್ದೂರ್ ಶಾಸ್ತ್ರೀ ಕುರಿತ ಚಿತ್ರದಲ್ಲಿ ನಟಿಸಲಿರುವ ಈ ಇಬ್ಬರು ಘಟಾನುಘಟಿಗಳು ಯಾರೆಂದು ಊಹಿಸಬಲ್ಲಿರಾ ?

ವಾರ್ತಾಭಾರತಿವಾರ್ತಾಭಾರತಿ11 Jan 2018 11:08 PM IST
share
ಲಾಲ್ ಬಹದ್ದೂರ್ ಶಾಸ್ತ್ರೀ ಕುರಿತ ಚಿತ್ರದಲ್ಲಿ ನಟಿಸಲಿರುವ ಈ ಇಬ್ಬರು ಘಟಾನುಘಟಿಗಳು ಯಾರೆಂದು  ಊಹಿಸಬಲ್ಲಿರಾ ?

# ಮಾಜಿ ಪ್ರಧಾನಿ ಸಾವಿನ ರಹಸ್ಯ ಬಯಲು ?

# ಇಬ್ಬರು ದಿಗ್ಗಜರಲ್ಲಿ ಯಾರಿಗೆ ಶಾಸ್ತ್ರೀ ಪಾತ್ರ ?

# ಚಿತ್ರದ ಹೆಸರಲ್ಲೂ ಇದೆ ವಿಶೇಷ 

ಹೊಸದಿಲ್ಲಿ,ಜ.11: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 52ನೆ ಪುಣ್ಯತಿಥಿಯಾದ ಜ.11ರಂದು ಚಿತ್ರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತನ್ನ ಹೊಸ ಚಿತ್ರದ ಬಗ್ಗೆ ಸುದ್ದಿ ನೀಡಿದ್ದಾರೆ. ಈ ಚಿತ್ರವು ಲಾಲ್ ಬಹದ್ದೂರ್ ಶಾಸ್ತ್ರೀಯವರ ರಹಸ್ಯ ಸಾವಿನ ಕಥೆಯನ್ನೊಳಗೊಂಡಿದ್ದು, ಚಿತ್ರಕ್ಕೆ ‘ತಾಷ್ಕೆಂಟ್ ಫೈಲ್ಸ್’ ಎಂದು ಹೆಸರಿಡಲಾಗಿದೆ.

ಚಿತ್ರದಲ್ಲಿ ಬಾಲಿವುಡ್ ದಿಗ್ಗಜರಾದ ನಾಸಿರುದ್ದೀನ್ ಶಾ ಹಾಗು ಮಿಥುನ್ ಚಕ್ರವರ್ತಿ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ನಾಸಿರುದ್ದೀನ್ ಶಾ ಲಾಲ್ ಬಹದ್ದೂರ್ ಶಾಸ್ತ್ರೀಯವರ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.

ತಾಷ್ಕೆಂಟ್ ಒಪ್ಪಂದಕ್ಕೆ ಸಹಿ ಹಾಕಿದ್ದ ನಂತರ 1966ರ ಜನವರಿ 11ರಂದು ಲಾಲ್ ಬಹದ್ದೂರ್ ಶಾಸ್ತ್ರೀ ಮೃತಪಟ್ಟಿದ್ದರು. ಅವರನ್ನು ವಿಷವುಣಿಸಿ ಕೊಲ್ಲಲಾಗಿತ್ತು, ಅವರ ಸಾವಿನ ಹಿಂದೆ ಪಿತೂರಿಯಿದೆ ಎನ್ನುವ ಶಂಕೆಗಳು ಇಂದಿಗೂ ಇವೆ. ಇದು ಈ ಚಿತ್ರದ ಕಥೆ ಎಂದು ಹೇಳಲಾಗಿದೆ.

“ನಾಸಿರುದ್ದೀನ್ ಶಾ ಹಾಗು ಮಿಥುನ್ ಚಕ್ರವರ್ತಿ ಇಬ್ಬರೂ ಈ ಚಿತ್ರದ ಪ್ರಮುಖ ಶಕ್ತಿ ಹಾಗು ಸ್ಪಷ್ಟ ಆಯ್ಕೆ. ದೀರ್ಘಕಾಲದ ನಂತರ ಇವರಿಬ್ಬರು ತೆರೆಯ ಮೇಲೆ ಬರಲಿದ್ದಾರೆ.  ಇವರನ್ನು ಹೊಸ ಅವತಾರದಲ್ಲಿ ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ” ಎಂದು ವಿವೇಕ್ ಟ್ವೀಟ್ ಮಾಡಿದ್ದಾರೆ.

ಚೋಕೊಲೆಟ್, ಧನ್ ಧನಾ ಧನ್ ಗೋಲ್. ಬುದ್ಧ ಇನ್ ಟ್ರಾಫಿಕ ಜಾಮ್ ಹಾಗು ಜುನೂನಿಯತ್ ಚಿತ್ರಗಳನ್ನು ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿದ್ದಾರೆ.

On this day, our 2nd PM Lal Bahadur Shashtri died mysteriously in Tashkent. Was it heart attack or poison? Even after 52 yrs, the truth of the biggest cover-up of free India has been denied to his family, followers, citizens. After years of research, I present #TheTashkentFiles pic.twitter.com/k53WBSrKk8

— Vivek Agnihotri (@vivekagnihotri) January 11, 2018

On this day, 10th Jan 1966, in Tashkent a tiny man called Lal Bahadur Shashtri who won a war with Pakistan, soon after a humiliating defeat with China, signed the Tashkent treaty. Hours later he died. A death mystery unsolved till date. Why? pic.twitter.com/azBvX45FeU

— Vivek Agnihotri (@vivekagnihotri) January 10, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X