Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಸ್ವ-ಸಹಾಯ ಸಂಘಗಳ ಒಕ್ಕೂಟದ ...

ಬೆಳ್ತಂಗಡಿ: ಸ್ವ-ಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ11 Jan 2018 11:16 PM IST
share
ಬೆಳ್ತಂಗಡಿ: ಸ್ವ-ಸಹಾಯ ಸಂಘಗಳ ಒಕ್ಕೂಟದ  ಪದಗ್ರಹಣ ಸಮಾರಂಭ

ಬೆಳ್ತಂಗಡಿ, ಜ. 11:  ಅತಿಯಾದ ಸುಖ-ಭೋಗದಿಂದ ಮನುಷ್ಯ ಸತ್ಯ, ಧರ್ಮ, ನ್ಯಾಯದಿಂದ ವಿಚಲಿತನಾಗಿ ಅಧರ್ಮ, ಅನ್ಯಾಯದ ಮಾರ್ಗವನ್ನು ಅನುಸರಿಸುತ್ತಾನೆ. ತ್ಯಾಗ ಜೀವನದಿಂದ ಭೋಗ ಜೀವನದ ಕಡೆಗೆ ಸಾಗುತ್ತಾನೆ. ನಾವು ವಿಜ್ಞಾನ ಮತ್ತು ತಂತ್ರಜ್ಞಾನದ ದಾಸರಾಗಬಾರದು, ಮಾಲಕರಾಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಗುರುವಾರ ಧರ್ಮಸ್ಥಳದಲ್ಲಿ ನಡೆದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಕೇಂದ್ರ ಸಮಿತಿಯ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೇವಲ ಹಣ ಕೊಡುವುದರಿಂದ ಪರಿವರ್ತನೆ ಆಗುವುದಿಲ್ಲ. ಹಣದ ಸದ್ವಿನಿಯೋಗದ ಬಗ್ಗೆ ಕಲಿಸಿದಾಗ ಮಾತ್ರ ಸಾಮಾಜಿಕ ಪರಿವರ್ತನೆ ಸಾಧ್ಯವಾಗುತ್ತದೆ. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆಯೊಂದಿಗೆ ನಮ್ಮ ದೈನಂದಿನ ವ್ಯವಹಾರದಲ್ಲಿ ಆಧುನಿಕತೆ ಅಳವಡಿಸಿದಾಗ ಸುಂದರ ಭವಿಷ್ಯದ ಬಗ್ಯೆ ಉನ್ನತ ಸಾಧನೆ ಬಗ್ಯೆ ಕಲ್ಪನೆ ಹಾಗೂ ಚಿಂತನೆ ಮಾಡಲು ಸಾಧ್ಯವಾಗುತ್ತದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸರ್ಕಾರ ಮತ್ತು ಯೋಜನೆಯಿಂದ ಸಿಗುವ ಸವಲತ್ತು ಸೌಲಭ್ಯಗಳ ಸದುಪಯೋಗ ಪಡೆದು ಸ್ವಾವಲಂಬನೆಯೊಂದಿಗೆ ಪ್ರಗತಿ ಸಾಧಿಸಲಾಗಿದೆ ಎಂದರು.

ಹೇಮಾವತಿ ವಿ. ಹೆಗ್ಗಡೆಯವರು ಮಾತನಾಡಿ ಶುಭ ಹಾರೈಸಿದರು.ಸಿಂಡಿಕೇಟ್ ಬ್ಯಾಂಕಿನ ಉಪಮಹಾಪ್ರಬಂಧಕ ಎನ್. ಎಸ್. ಸೋಮಯಾಜಿ ಶುಭಾಶಂಸನೆ ಮಾಡಿ ಗ್ರಾಮಾಭಿವ್ರದ್ದಿ ಯೋಜನೆ ಮೂಲಕ ಆದ ಸಾಧನೆ-ಪ್ರಗತಿಯನ್ನು ಅಭಿನಂದಿಸಿದರು.

ಪ್ರಗತಿ ಬಂಧು ಒಕ್ಕೂಟದ ನಿರ್ಗಮನ ಅಧ್ಯಕ್ಷ ಮೋನಪ್ಪ ಗೌಡ ಮತ್ತು ನೂತನ ಅಧ್ಯಕ್ಷ ಪ್ರಭಾಕರ ಪೊಸಂದೋಡಿ ಒಕ್ಕೂಟದ ಪ್ರಗತಿಯಲ್ಲಿ ಸದಸ್ಯರ ಸಹಕಾರವನ್ನು ಶ್ಲಾಘಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಮಾತನಾಡಿ ಅಧುನಿಕ ತಂತ್ರಜ್ಞಾನದ ಮೂಲಕ ಯೋಜನೆಯ ಕೆಲಸವನ್ನು ಸುಲಭದಲ್ಲಿ, ಶೀಘ್ರವಾಗಿ ಮಾಡಲಾಗುತ್ತದೆ. ಫಲಾನುಭವಿಗಳ ಉಳಿತಾಯವನ್ನು ಭದ್ರತೆಯಾಗಿ ಪರಿಗಣಿಸಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ವರ್ಷಕ್ಕೆ 140 ಕೋಟಿ ರೂ. ಸಾಲ ನೀಡಲಾಗುತ್ತಿದೆ. ಸ್ವ-ಸಹಾಯ ಸಂಘಗಳು ಸ್ವಾಯತ್ತತೆ ಸಾಧಿಸಿವೆ ಎಂದು ಹೇಳಿದರು.ಸಿಂಡಿಕೇಟ್ ಬ್ಯಾಂಕ್ ಶೇ. 15ರ ಬಡ್ಡಿ ದರದಲ್ಲಿ ಸೇವಾ ಶುಲ್ಕ ರಹಿತವಾಗಿ ಸಾಲ ನೀಡಲು ಒಪ್ಪಿದೆ ಎಂದು ಅವರು ಪ್ರಕಟಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಚಂದ್ರಶೇಖರ ಗೌಡ ಸ್ವಾಗತಿಸಿದರು. ಯೋಜನಾಧಿಕಾರಿ ಜಯಕರ ಶೆಟ್ಟಿ ಧನ್ಯವಾದವಿತ್ತರು. ಕೃಷಿ ಅಧಿಕಾರಿ ಉಮೇಶ್ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X