Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಜ.14ರಂದು ಟಿಡಿಎಫ್‌ನ ನೂತನ...

ಮಂಗಳೂರು : ಜ.14ರಂದು ಟಿಡಿಎಫ್‌ನ ನೂತನ ಮಳಿಗೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ12 Jan 2018 8:50 PM IST
share
ಮಂಗಳೂರು : ಜ.14ರಂದು ಟಿಡಿಎಫ್‌ನ ನೂತನ ಮಳಿಗೆ ಉದ್ಘಾಟನೆ

ಮಂಗಳೂರು, ಜ.12: ವಿಶೇಷ ಹಾಗೂ ಸೊಗಸಾದ ಚಿನ್ನ ಹಾಗೂ ವಜ್ರಗಳ ವಿನ್ಯಾಸಭರಿತ ಆಭರಣಗಳಿಗೆ ಹೆಸರುವಾಸಿಯಾಗಿರುವ ಮುಂಬೈಯ ಟಿಡಿಎಫ್ ಡೈಮಂಡ್ ಫ್ಯಾಕ್ಟರಿಯ ಮಂಗಳೂರಿನ ನೂತನ ಮಳಿಗೆ ಜ.14ರಂದು ಉದ್ಘಾಟನೆಗೊಳ್ಳಲಿದೆ.

ನಗರದ ಫಳ್ನೀರ್ ರಸ್ತೆಯ ಅಥೆನಾ ಆಸ್ಪತ್ರೆ ಎದುರಿನ ಮಾರ್ಝ್ ಚೇಂಬರ್ಸ್‌ನಲ್ಲಿ ನೂತನ ಮಳಿಗೆ ಉದ್ಘಾಟನೆಗೊಳ್ಳಲಿದೆ. ಉದ್ಘಾಟನಾ ಸಮಾರಂಭದ ಅಂಗವಾಗಿ ವಜ್ರಾಭರಣಗಳ ಮೇಲೆ ಶೂನ್ಯ ತಯಾರಿಕಾ ವೆಚ್ಚ (ಎರಡು ಲಕ್ಷ ರೂ.ಗಿಂತ ಅಧಿಕ ಮೌಲ್ಯದ ಖರೀದಿಗೆ) ಜತೆಗೆ ಚಿನ್ನಾಭರಣಗಳ ಮೇಲೆ ಶೇ. 25ರಷ್ಟು ತಯಾರಿಕಾ ವೆಚ್ಚದಲ್ಲಿ ಕಡಿತ (ಎರಡು ಲಕ್ಷ ರೂ.ಗಿಂತ ಅಧಿಕ ಮೌಲ್ಯದ ಖರೀದಿಗೆ) ಸೌಲಭ್ಯನ್ನು ಗ್ರಾಹಕರು ಪಡೆಯಬಹುದು. ಆಕರ್ಷಕ ಚಿನ್ನ ಹಾಗು ವಜ್ರಾಭರಣಗಳನ್ನು ಮಿತ ದರದಲ್ಲಿ ನೀಡುವುದು ಟಿಡಿಎಫ್ ಉದ್ದೇಶ. ಈ ಸುವರ್ಣಾವಕಾಶವನ್ನು ಗ್ರಾಹಕರು ಬಳಸಿಕೊಂಡು ತಮ್ಮ ಅವಿಸ್ಮರಣೀಯ ಕ್ಷಣಗಳನ್ನು ಟಿಡಿಎಸ್‌ನ ಆಭರಣಗಳೊಂದಿಗೆ ಬೆಳಗಿಸುವಂತೆ ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.

1999ರಲ್ಲಿ ಟಿಡಿಎಫ್- ಡೈಮಂಡ್ ಫ್ಯಾಕ್ಟರಿ ಆರಂಭಗೊಂಡಿದ್ದು, ಈಗ ದೇಶದ ಮುಂಚೂಣಿ ಆಭರಣ ತಯಾರಕರು, ಸರಬರಾಜುದಾರರು ಹಾಗು ರಿಟೇಲ್  ವ್ಯಾಪಾರ ಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಗೌತಮ್ ಸಿಂಘ್ವಿ ಮತ್ತು ಪ್ರಸನ್ನ ಶೆಟ್ಟಿ ಎಂಬಿಬ್ಬರು ಬಾಲ್ಯದ ಗೆಳೆಯರು ಆರಂಭಿಸಿದ ಟಿಡಿಎಸ್- ದ ಡೈಮಂಡ್ ಫ್ಯಾಕ್ಟರಿ ಬ್ರಾಂಡ್ ಇಂದು ದೇಶದಲ್ಲಿ ಕ್ಷಿಪ್ರವಾಗಿ ಬೆಳೆಯುತ್ತಿರುವ ಪ್ರಮುಖ ಆಭರಣಗಳ ಸಂಸ್ಥೆಗಳಲ್ಲಿ ಒಂದಾಗಿದೆ. ಈಗಾಗಲೇ ಅಂಧೇರಿ, ಬಾಂದ್ರಾ, ವಾಶಿಯಲ್ಲಿ ಮಳಿಗೆಗಳಿದ್ದು, ಇದೀಗ ಮಂಗಳೂರಿನಲ್ಲಿ ನಾಲ್ಕನೆ ಮಳಿಗೆಯನ್ನು ಆರಂಭಿಸಲಾಗಿದೆ. ಸೆಲೆಬ್ರಿಟಿಗಳೂ ಟಿಡಿಎಫ್ ಆಭರಣಗಳನ್ನು ಮೆಚ್ಚಿದ್ದಾರೆ. 

ಸಹಾಯಕ ಪಾಲುದಾರರಾದ ವಿರಾಜ್ ಹೆಗ್ಡೆ ಮತ್ತು ಸುಧಾ ಶೆಟ್ಟಿಯವರ ನೇತೃತ್ವದಲ್ಲಿ ಕಂಪನಿಯು ದಕ್ಷಿಣ ಭಾರತದಲ್ಲಿ ತನ್ನ ವ್ಯವಹಾರವನ್ನು ವಿಸ್ತರಿಸಲು ಮುಂದಾಗಿದೆ. ಅತ್ಯುನ್ನತ ಗುಣಮಟ್ಟದ ವಿನ್ಯಾಸಗಳಿಂದ ಕೂಡಿದ ವಜ್ರ ಹಾಗೂ ಚಿನ್ನಾಭರಣಗಳಿಗೆ ಟಿಡಿಎಸ್ ಆದ್ಯತೆ ನೀಡುತ್ತಿರುವುದರ ಜತೆಗೆ ಇದು ಗ್ರಾಹಕ ಸ್ನೇಹಿಯಾಗಿಯೂ ಉತ್ತಮ ದರದಲ್ಲಿ ಲಭ್ಯವಾಗಲಿದೆ.

ಕಳೆದ ಎಂಟು ವರ್ಷಗಳಿಂದ ದಕ್ಷಿಣ ಕನ್ನಡದ ಮಾರುಕಟ್ಟೆಯಲ್ಲಿ ತನ್ನ ಛಾಪನ್ನು ಮೂಡಿಸಿರುವ ಟಿಡಿಎಸ್, ಈಗಾಗಲೇ ಹಲವಾರು ಪ್ರದರ್ಶನಗಳ ಮೂಲಕ ಗ್ರಾಹಕರನ್ನು ಆಕರ್ಷಿಸಿದೆ. ಕಂಪನಿಯು ಈಗಾಗಲೇ ಮಾರುಕಟ್ಟೆ ಕಚೇರಿಯನ್ನು ಹೊಂದಿದ್ದು, ಈ ಪ್ರದೇಶದಲ್ಲಿ  ಅಪಾರ ಗ್ರಾಹಕರನ್ನೂ ಹೊಂದಿದೆ.

ಸಾಂಪ್ರದಾಯಿಕ ದಕ್ಷಿಣ ಭಾರತೀಯ ಮತ್ತು ಸಮಕಾಲೀನ ಆಭರಣಗಳ ಸಮ ಪ್ರಮಾಣದ ಮಿಶ್ರಣದಿಂದ ಕೂಡಿದ ತನ್ನ ವಿಶೇಷ ಹಾಗೂ ಸೊಗಸಾದ ವಜ್ರ ಹಾಗೂ ಚಿನ್ನಾಭರಣಗಳ ವಿನ್ಯಾಸಗಳಿಗೆ ಟಿಡಿಎಫ್ ಹೆಸರುವಾಸಿಯಾಗಿದೆ.

ವಧುವಿನ ಚಿನ್ನಾಭರಣಗಳ ರಚನೆಗೆ ಹೆಸರುವಾಸಿಯಾಗಿರುವ ಟಿಡಿಎಫ್ ಆಧುನಿಕ ಭಾರತೀಯ ವಧುವಿನ ಬೇಡಿಕೆಗೆ ಅನುಗುಣವಾಗಿ ವಿಶೇಷ ಮಾದರಿಯ ‘ವಧುವಿನ ಹೆಮ್ಮೆ’ (ಬ್ರೈಡ್ಸ್ ಪ್ರೈಡ್) ಎಂಬ ಸಂಗ್ರಹವನ್ನು ಹೊಂದಿದೆ ಎಂದು ಸಂಸ್ಥೆಯ ಮುಖ್ಯಸ್ಥರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X