Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುದ್ಧ ಸಮಯದಲ್ಲಿ ಶೋಷಿತ ಮಹಿಳೆಯರಿಗೆ...

ಯುದ್ಧ ಸಮಯದಲ್ಲಿ ಶೋಷಿತ ಮಹಿಳೆಯರಿಗೆ ಹೆಚ್ಚಿನ ನೆರವು ನೀಡಲು ನಿರಾಕರಿಸಿದ ಜಪಾನ್

ವಾರ್ತಾಭಾರತಿವಾರ್ತಾಭಾರತಿ12 Jan 2018 10:06 PM IST
share
ಯುದ್ಧ ಸಮಯದಲ್ಲಿ ಶೋಷಿತ ಮಹಿಳೆಯರಿಗೆ ಹೆಚ್ಚಿನ ನೆರವು ನೀಡಲು ನಿರಾಕರಿಸಿದ ಜಪಾನ್

ಸಿಯೋಲ್ (ದ.ಕೊರಿಯ),ಜ.12: ಯುದ್ಧ ಸಮಯದಲ್ಲಿ ಜಪಾನ್‌ನ ವೇಶ್ಯಾಗೃಹಗಳಲ್ಲಿ ಒತ್ತಾಯಪೂರ್ವಕವಾಗಿ ದುಡಿಸಲ್ಪಟ್ಟ ದಕ್ಷಿಣ ಕೊರಿಯಾದ ಮಹಿಳೆಯರಿಗೆ ಹೆಚ್ಚಿನ ನೆರವನ್ನು ನೀಡಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ದ. ಕೊರಿಯದ ಬೇಡಿಕೆಯನ್ನು ಶುಕ್ರವಾರದಂದು ಜಪಾನ್ ಪ್ರಧಾನಿ ಶಿಂಝೋ ಅಬೆ ತಿರಸ್ಕರಿಸಿದ್ದಾರೆ ಮತ್ತು ಎರಡು ದೇಶಗಳ ಮಧ್ಯೆ 2015ರಲ್ಲಿ ಮಾಡಲ್ಪಟ್ಟ ಒಪ್ಪಂದವನ್ನು ಗೌರವಿಸುವಂತೆ ಅವರು ತಿಳಿಸಿದ್ದಾರೆ.

1910-45ರ ಸಮಯದಲ್ಲಿ ಜಪಾನ್‌ನ ವಸಾಹತುಶಾಹಿತ್ವ ಮತ್ತು ದಕ್ಷಿಣ ಕೊರಿಯದ ಮಹಿಳೆಯರನ್ನು ವೇಶ್ಯಾಗೃಹಕ್ಕೆ ತಳ್ಳಿದ ಘಟನೆಗಳ ಕಾರಣದಿಂದ ಎರಡು ದೇಶಗಳ ಮಧ್ಯೆ ಸಂಬಂಧವು ಉತ್ತಮವಾಗಿಲ್ಲ. 2015ರಲ್ಲಿ ಸಹಿ ಹಾಕಲ್ಪಟ್ಟ ಒಪ್ಪಂದವು ಸಂತ್ರಸ್ತರ ಅಗತ್ಯಗಳನ್ನು ಪೂರೈಸುವಲ್ಲಿ ಮತ್ತು ಸಮಸ್ಯೆಯನ್ನು ಪರಿಹರಿಸುವಲ್ಲಿ ವಿಫಲವಾಗಿದೆ ಎಂದು ದಕ್ಷಿಣ ಕೊರಿಯ ತಿಳಿಸಿದೆ. ಇನ್ನೊಂದೆಡೆ, ಈ ಒಪ್ಪಂದವು ಎರಡು ದೇಶಗಳ ಮಧ್ಯೆ ಮಾಡಲ್ಪಟ್ಟ ಪ್ರತಿಜ್ಞೆಯಾಗಿದೆ. ಈ ಪ್ರತಿಜ್ಞೆಯನ್ನು ಕಾಪಾಡುವುದು ಅಂತಾರಾಷ್ಟ್ರೀಯ ಮತ್ತು ಜಾಗತಿಕ ಸತ್ಯವಾಗಿದೆ. ಹಾಗಾಗಿ ಹೆಚ್ಚಿನ ನೆರವು ಬೇಕೆಂದು ದಕ್ಷಿಣ ಕೊರಿಯ ಮಾಡುತ್ತಿರುವ ಏಕಪಕ್ಷೀಯ ಆಗ್ರಹವನ್ನು ನಾವು ಒಪ್ಪಿಕೊಳ್ಳುವಂತಿಲ್ಲ ಎಂದು ಜಪಾನ್ ತಿಳಿಸಿದೆ.

ಈ ಒಪ್ಪಂದದಂತೆ ಜಪಾನ್ ಕ್ಷಮೆ ಕೇಳಿದ್ದು ಸಂತ್ರಸ್ತ ಮಹಿಳೆಯರ ನೆರವಿಗಾಗಿ ಒಂದು ಬಿಲಿಯನ್ ಯೆನ್ ನೀಡುವುದಾಗಿ ಭರವಸೆ ನೀಡಿದೆ. ಆದರೆ ದಕ್ಷಿಣ ಕೊರಿಯ ಮಾತ್ರ ಈ ಕ್ರಮ ಸಾಕಾಗುವುದಿಲ್ಲ ಜಪಾನ್ ಇನ್ನೂ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಇನ್ನೊಮ್ಮೆ ಕ್ಷಮೆ ಕೇಳಬೇಕು ಎಂದು ಬೇಡಿಕೆಯಿಟ್ಟಿದೆ.

ಈ ವಿವಾದದ ಕಾರಣದಿಂದ ಮುಂದಿನ ತಿಂಗಳು ದಕ್ಷಿಣ ಕೊರಿಯದ ಪ್ಯೋನ್‌ಚಾಂಗ್‌ನಲ್ಲಿ ನಡೆಯಲಿರುವ ಚಳಿಗಾಲದ ಒಲಿಂಪಿಕ್ ಕ್ರೀಡಾಕೂಟದಲ್ಲಿ ಶಿಂರೊ ಅಬೆ ಅವರು ಭಾಗವಹಿಸುವುದಿಲ್ಲ ಎಂದು ಜಪನೀಸ್ ಮಾಧ್ಯಮಗಳು ವರದಿ ಮಾಡಿವೆ. ಆದರೆ ಸದ್ಯ ಈ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸರಕಾರಿ ವಕ್ತಾರರು ತಿಳಿಸಿರುವುದಾಗಿಯೂ ಮಾಧ್ಯಮಗಳು ವರದಿ ಮಾಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X