Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸರ್ಜುಬಾಲಾ, ಸೋನಿಯಾ, ಸರಿತಾಗೆ ಸ್ವರ್ಣ...

ಸರ್ಜುಬಾಲಾ, ಸೋನಿಯಾ, ಸರಿತಾಗೆ ಸ್ವರ್ಣ ಸಂಭ್ರಮ

ರಾಷ್ಟ್ರೀಯ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌

ವಾರ್ತಾಭಾರತಿವಾರ್ತಾಭಾರತಿ12 Jan 2018 11:58 PM IST
share
ಸರ್ಜುಬಾಲಾ, ಸೋನಿಯಾ, ಸರಿತಾಗೆ ಸ್ವರ್ಣ ಸಂಭ್ರಮ

ರೋಹ್ಟಕ್, ಜ.12: ರಾಷ್ಟ್ರೀಯ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಣಿಪುರವನ್ನು ಪ್ರತಿನಿಧಿಸಿದ ಸರ್ಜುಬಾಲಾ ದೇವಿ(48 ಕೆಜಿ) ಚಿನ್ನದ ಪದಕ ಜಯಿಸಿದರು. ರೈಲ್ವೇಸ್ ಸ್ಪೋರ್ಟ್ಸ್ ಪ್ರೊಮೋಶನ್ ಬೋರ್ಡ್(ಆರ್‌ಎಸ್‌ಪಿಬಿ)ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿತು.

 ಶನಿವಾರ ನಡೆದ ಫೈನಲ್‌ನಲ್ಲಿ ಸರ್ಜುಬಾಲಾ ಹರ್ಯಾಣದ ರಿತೂ ಅವರನ್ನು 3-2 ಅಂತರದಿಂದ ರೋಚಕವಾಗಿ ಸೋಲಿಸಿ ಸತತ ಎರಡನೇ ರಾಷ್ಟ್ರೀಯ ಪ್ರಶಸ್ತಿ ಜಯಿಸಿದರು. ಅಖಿಲ ಭಾರತ ಪೊಲೀಸ್(ಎಐಪಿ) ತಂಡವನ್ನು ಪ್ರತಿನಿಧಿಸಿರುವ ಮಾಜಿ ವಿಶ್ವ ಹಾಗೂ ಏಷ್ಯನ್ ಚಾಂಪಿಯನ್ ಸರಿತಾ ದೇವಿ(60ಕೆಜಿ) ರೈಲ್ವೇಸ್ ಬೋರ್ಡ್ ನ ಪವಿತ್ರಾರನ್ನು ಫೈನಲ್‌ನಲ್ಲಿ ಸೋಲಿಸಿ ಚಿನ್ನ ತನ್ನದಾಗಿಸಿಕೊಂಡರು.

ರೈಲ್ವೇಸ್ ಬೋರ್ಡ್‌ನ ಸೋನಿಯಾ ಲಾಥರ್ ಹಾಗೂ ವಿಶ್ವ ಯೂತ್ ಚಾಂಪಿಯನ್ ಶಶಿ ಚೋಪ್ರಾ ನಡುವೆ 57 ಕೆಜಿ ವಿಭಾಗದಲ್ಲಿ ತೀವ್ರ ಪೈಪೋಟಿ ಕಂಡುಬಂದಿದ್ದು, ಹರ್ಯಾಣದ ಸೋನಿಯಾ 5-0 ಅಂತರದಿಂದ ಜಯ ಸಾಧಿಸಿದರು. 54 ಕೆ.ಜಿ. ತೂಕ ವಿಭಾಗದಲ್ಲಿ ಹರ್ಯಾಣದ ಮನೀಶಾರನ್ನು ಮಣಿಸಿದ ಮೀನಾ ಕುಮಾರಿ(ಆಲ್ ಇಂಡಿಯಾ ಪೊಲೀಸ್) ಚಿನ್ನ ಜಯಿಸಿದರು. ಆರ್‌ಎಸ್‌ಪಿಬಿಯ ರಾಜೇಶ್ ನರ್ವಾಲ್ ಪ್ಲೈವೇಟ್(48ಕೆಜಿ) ವಿಭಾಗದಲ್ಲಿ ಮೋನಿಕ್‌ರನ್ನು(ಉತ್ತರಪ್ರದೇಶ) ಸೋಲಿಸಿ ಮೊದಲ ಸ್ಥಾನ ಪಡೆದಿದ್ದಾರೆ. ಸಾಂಪ್ರದಾಯಿಕ ಬಲಿಷ್ಠ ತಂಡ ಹರ್ಯಾಣ ಈ ಬಾರಿ ಕೇವಲ ಒಂದು ಚಿನ್ನ ಜಯಿಸಿದೆ. ಆರ್‌ಎಸ್‌ಪಿಬಿ ಒಟ್ಟು 5 ಚಿನ್ನ ಹಾಗೂ 2 ಕಂಚು ಜಯಿಸಿ ಸಮಗ್ರ ಚಾಂಪಿಯನ್ ಆಗಿದೆ.

​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X