Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶೆರಿನ್ ಪ್ರಕರಣ : ದತ್ತು ತಂದೆ ವಿರುದ್ಧ...

ಶೆರಿನ್ ಪ್ರಕರಣ : ದತ್ತು ತಂದೆ ವಿರುದ್ಧ ಕೊಲೆ ಆರೋಪ ದಾಖಲು

ವಾರ್ತಾಭಾರತಿವಾರ್ತಾಭಾರತಿ13 Jan 2018 10:58 PM IST
share
ಶೆರಿನ್ ಪ್ರಕರಣ : ದತ್ತು ತಂದೆ ವಿರುದ್ಧ ಕೊಲೆ ಆರೋಪ ದಾಖಲು

ಹ್ಯೂಸ್ಟನ್,ಜ.13: ಕಳೆದ ವರ್ಷ ಡಲ್ಲಾಸ್‌ನ ಹೊರವಲಯದಲ್ಲಿ ನಿಗೂಢವಾಗಿ ಮೃತಪಟ್ಟ 3 ವರ್ಷ ವಯಸ್ಸಿನ ಭಾರತೀಯ ಮೂಲದ ಬಾಲಕಿ ಶೆರಿನ್ ಮ್ಯಾಥ್ಯೂಸ್‌ಳ ಸಾಕುತಂದೆಯ ವಿರುದ್ಧ ಇಲ್ಲಿನ ನ್ಯಾಯಾಧೀಶರು ಕೊಲೆ ಆರೋಪವನ್ನು ದಾಖಲಿಸಿದ್ದಾರೆ.

 ಅಕ್ಟೋಬರ್ 7ರಂದು ನಾಪತ್ತೆಯಾಗಿದ್ದ ಶೆರಿನ್‌ಳ ಮೃತ ದೇಹವು ಆಕೆಯ ಮನೆಯಿಂದ 1 ಕಿ.ಮೀ. ದೂರದ ಚರಂಡಿಯೊಂದರಲ್ಲಿ ಕಾಲುಸೇತುವೆಯಡಿ ಪತ್ತೆಯಾಗಿತ್ತು.

‘‘ಶೆರಿನ್‌ಳ ಸಾವಿನ ಕುರಿತ ವಿವರಗನ್ನು ನೀಡಲು ಸಾಧ್ಯವಿಲ್ಲವಾದರೂ, ಮೃತದೇಹದ ಪರೀಕ್ಷೆಯ ಆಧಾರದಲ್ಲಿ ಈ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಕೊಲೆಯ ಆರೋಪವನ್ನು ಹೊರಿಸಬಹುದಾಗಿದೆಯೆಂದು ಡಲ್ಲಾಸ್ ಕೌಂಟಿ ಜಿಲ್ಲೆಯ ಅಟಾರ್ನಿ ಫೇತ್ ಜಾನ್ಸನ್ ತಿಳಿಸಿದ್ದಾರೆ.

ಮೃತ ಬಾಲಕಿಯ ದತ್ತು ತಂದೆಯ ವಿರುದ್ಧ ಮಗುವನ್ನು ತೊರೆದು ಹೋದ ಹಾಗೂ ಸಾಕ್ಷಾಧಾರಗಳನ್ನು ತಿರುಚಿದ ಆರೋಪವನ್ನು ಕೂಡಾ ಹೊರಿಸಲಾಗಿದೆ.

 ಶೆರಿನ್ ಹಾಲುಕುಡಿಯದೆ ಇದ್ದುದಕ್ಕಾಗಿ ಆಕೆಯನ್ನು ಮುಂಜಾನೆ 3:00 ಗಂಟೆಯ ವೇಳೆಗೆ ಮನೆಯ ಹೊರಗೆ ತಾನು ನಿಲ್ಲಿಸಿದ್ದಾಗಿಯೂ, ಆನಂತರ ಆಕೆ ನಿಗೂಢವಾಗಿ ನಾಪತ್ತೆಯಾಗಿದ್ದಾಗಿ ಆಕೆಯ ಸಾಕುತಂದೆ ವೆಸ್ಲಿ ಆರಂಭದಲ್ಲಿ ಪೊಲೀಸರಿಗೆ ತಿಳಿಸಿದ್ದನು.

ವೆಸ್ಲಿಯ ಪತ್ನಿ 35 ವರ್ಷ ವಯಸ್ಸಿನ ಸಿನಿ ಮ್ಯಾಥ್ಯೂಸ್ ಕೂಡಾ ಬಂಧನದಲ್ಲಿರಿಸಲಾಗಿದೆ. ಸಿನಿ ತನ್ನ ಪತಿ ಹಾಗೂ ಇನ್ನೋರ್ವ ಮಗಳೊಂದಿಗೆ ಹೊರಗೆ ಭೋಜನಕ್ಕೆ ತೆರಳಿದ್ದಾಗ, ಶೆರಿನ್‌ಳನ್ನು ಮನೆಯಲ್ಲಿ ಏಕಾಂಗಿಯಾಗಿರಿಸುವ ಮೂಲಕ ಮಗವನ್ನು ಅಪಾಯಕ್ಕೊಡ್ಡಿದ ಹಾಗೂ ತೊರೆದ ಆರೋಪವನ್ನು ಆಕೆಯ ಮೇಲೆ ಹೊರಿಸಲಾಗಿದೆ ಹಾಗೂ 1 ಲಕ್ಷ ಡಾಲರ್‌ಗಳ ಮುಚ್ಚಳಿಕೆಯನ್ನು ನೀಡುವಂತೆಯೂ ಆಕೆಗೆ ಆದೇಶಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X