Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಅನಧಿಕೃತ ಮೀನುಗಾರಿಕೆಗೆ...

ಭಟ್ಕಳ: ಅನಧಿಕೃತ ಮೀನುಗಾರಿಕೆಗೆ ವಿರೋಧಿಸಿ ಡಿಸಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ13 Jan 2018 11:02 PM IST
share
ಭಟ್ಕಳ: ಅನಧಿಕೃತ ಮೀನುಗಾರಿಕೆಗೆ ವಿರೋಧಿಸಿ ಡಿಸಿಗೆ ಮನವಿ

ಭಟ್ಕಳ, ಜ.13: ಇಲ್ಲಿನ ಜಾಲಿ ಸಮುದ್ರತೀರದಲ್ಲಿ ಅನಧಿಕೃತವಾಗಿ ತಮಿಳುನಾಡು ಮತ್ತು ಕೇರಳ ಮೀನುಗಾರರು ನಡೆಸುತ್ತಿರುವ ಮೀನುಗಾರಿಕೆ ದಂಧೆಯನ್ನು ಶಾಶ್ವತವಾಗಿ ಬಂದ್ ಮಾಡಬೇಕೆಂದು ಆಗ್ರಹಿಸಿ ಗುರು ವಾರದಂದು ಇಲ್ಲಿನ ಜಾಲಿ ಭಾಗದ ಮೀನುಗಾರರು ಸಾರ್ವಜನಿಕರು ಜಿಲ್ಲಾಧಿ ಕಾರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿಯನ್ನು ಸಲ್ಲಿಸಿದ್ದಾರೆ.

ಮನವಿಯಲ್ಲಿ ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಜಾಲಿಕೋಡಿ ಸಮುದ್ರತೀರದಲ್ಲಿ ತಮಿಳುನಾಡು ಮತ್ತು ಕೇರಳ ರಾಜ್ಯ ಮೀನುಗಾರರು ತಮ್ಮ ರಾಜ್ಯದಲ್ಲಿ ನೋಂದಣಿ ಇರದ ಮೀನುಗಾರಿಕೆ ದೋಣಿಗಳನ್ನು ತಂದು ಅನಧಿಕೃತವಾಗಿ ಮೀನುಗಾರಿಕೆ ವೃತ್ತಿಯನ್ನು ಮಾಡುತ್ತಿದ್ದಾರೆ. ಈ ದಂಧೆಗೆ ಸ್ಥಳಿಯ ರಾಜಕಾರಣಿಗಳು ಸಾಥ್ ನೀಡುತ್ತಿದ್ದು, ಇವರಿಗೆ ಇಲ್ಲಿ ಈ ಅನಧೀಕೃತವಾದ ದಂಧೆಯನ್ನು ರಾಜಾ ರೋಷವಾಗಿ ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆಂಬ ಆರೋಪ ಮೀನುಗಾರರದ್ದಾಗಿದೆ.

ತಮಿಳುನಾಡು ಮತ್ತು ಕೇರಳ ರಾಜ್ಯದ ಮೀನುಗಾರರು ರಾತ್ರಿ ಹಗಲು ಎನ್ನದೇ ರಸ್ತೆಯಲ್ಲಿ ತಿರುಗಾಡುತ್ತಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಮೀನುಗಾರ ಮಹಿಳೆಯರಿಗೆ ಕಿರುಕುಳ ಆಗುತ್ತಿದೆ. ಅನಧೀಕೃತ ದೋಣಿಗಳಿಗೆ ಸ್ಥಳಿಯ ಪಡಿತರ ಅಂಗಡಿಗಳಿಂದ ಸೀಮೇಎಣ್ಣೆ ಪೂರೈಕೆ ನಿರಾಳವಾಗಿ ಆಗುತ್ತಿದೆ. ಹಾಗೂ ಬೊಂಡಾಸದಂತಹ ಮೀನು ಹಿಡಿಯಲು ಸರಕಾರ ನಿರ್ಬಂಧ ಹೇರಿದ್ದರೂ ಕೂಡ ಇವರು ಹಣದ ಆಸೆಗೆ ಮೀನುಗಳನ್ನು ಹಿಡಿಯುತ್ತಿದ್ದಾರೆಂದು ಆರೋಪಿಸಿದ್ದಾರೆ. ಹಾಗೂ ಇಲ್ಲಿನ ಸ್ಥಳಿಯ ಮೀನುಗಾರರ ಬಲೆಯ ಮೇಲೆ ದೋಣಿಯನ್ನು ಓಡಿಸಿ ಬಲೆಯನ್ನು ನಾಶ ಮಾಡುತ್ತಿದ್ದಾರೆ. ತಮ್ಮದೇ ಸರ್ವಾಧಿಕಾರ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದು ಸ್ಥಳಿಯ ಮೀನುಗಾರರಿಗೆ ನಷ್ಟ ಆಗುತ್ತಿದೆ.

ಹೀಗಾಗಿ ಈ ಅನಧಿಕೃತ ರೀತಿಯಲ್ಲಿ ತಮಿಳುನಾಡು ಮತ್ತು ಕೇರಳ ರಾಜ್ಯದ ಮೀನುಗಾರರ ದೋಣಿಯನ್ನು ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿ ಸಹಾಯಕ ಕಮಿಷನರ್ ಅನುಪಸ್ಥಿತಿಯಲ್ಲಿ ಕಚೇರಿ ಸಹಾಯಕ ಎಲ್.ಎ.ಭಟ್ಟ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದಭರ್ದಲ್ಲಿ ರಾಮ ನಾಂರಾಯಣ ಖಾರ್ವಿ, ರಾಮಾ ಎನ್. ಮೋಗೇರ, ಮಹೇಶ ಕೆ.ಮೋಗೇರ, ಕೃಷ್ಣ ಎನ್. ಖಾರ್ವಿ, ಈಶ್ವರ ಮೋಗೇರ, ಹರೀಶ .ಎಲ್. ನಾಯ್ಕ, ಶ್ರೀಧರ ಎನ್. ನಾಯ್ಕ, ಮೋಹನ ಎಮ್ .ನಾಯ್ಕ, ಪುಂಡಲೀಕ ಮೋಗೇರ, ಗಣಪತಿ ನಾಯ್ಕ ಮತ್ತಿತರ ಮೀನುಗಾರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X