Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಕ್ತ ನೀಡುವ ಮೂಲಕ ಮಾನವೀಯ ಸಂಬಂಧ...

ರಕ್ತ ನೀಡುವ ಮೂಲಕ ಮಾನವೀಯ ಸಂಬಂಧ ವೃದ್ಧಿ: ಪ್ರವೀಣ್ ಚಂದ್ರ ಆಳ್ವ

ಪಕ್ಕಲಡ್ಕದಲ್ಲಿ ಸ್ನೇಹಕ್ಕಾಗಿ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ14 Jan 2018 3:23 PM IST
share
ರಕ್ತ ನೀಡುವ ಮೂಲಕ ಮಾನವೀಯ ಸಂಬಂಧ ವೃದ್ಧಿ: ಪ್ರವೀಣ್ ಚಂದ್ರ ಆಳ್ವ

ಮಂಗಳೂರು, ಜ. 14: ಧರ್ಮದ ಹೆಸರಿನಲ್ಲಿ ಪರಸ್ಪರ ದ್ವೇಷ ಹುಟ್ಟಿಸುತ್ತಿರುವವರ ಮಧ್ಯೆ, ರಕ್ತವನ್ನು ನೀಡುವ ಮೂಲಕ ನಮ್ಮ ಮಾನವೀಯ ಸಂಬಂಧವನ್ನು ಗಟ್ಟಿಗೊಳಿಸಲು ಸಾಧ್ಯವಿದೆ ಎಂದು ಮನಪಾ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಅಭಿಪ್ರಾಯ ಪಟ್ಟರು. 

ನಗರದ ಪಕ್ಕಲಡ್ಕದಲ್ಲಿರುವ ಸ್ನೇಹ ಪಬ್ಲಿಕ್ ಸ್ಕೂಲಿನ ದಶಮಾನೋತ್ಸವದ ಹಿನ್ನೆಲೆಯಲ್ಲಿ ಕೆಎಂಸಿ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ನ ಸಹಯೋಗದಲ್ಲಿ ಇಂದು ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ನೇಹಕ್ಕಾಗಿ ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಶಾಲೆ ಎಂಬುವುದು ಪವಿತ್ರವಾದ ಸ್ಥಳ. ಶಾಲೆಯ ದಶಮಾನೋತ್ಸದ ಪ್ರಯುಕ್ತ ಸ್ನೇಹಕ್ಕಾಗಿ ರಕ್ತದಾನ ಹೆಸರಿನಲ್ಲಿ ಆಯೋಜಿಸಿರುವ ಈ ರಕ್ತದಾನ ಶಿಬಿರವು ನಿಜಕ್ಕೂ ಶ್ಲಾಘನೀಯ. ಇಂತಹಾ ಕಾರ್ಯಗಳು ದೇಶಕ್ಕೆ ಮಾದರಿಯಾಗಲಿ ಎಂದು ಶುಭ ಹಾರೈಸಿದರು.

ಲಯನ್ಸ್ ಕ್ಲಬ್, ಬೆಂದೂರ್ ವೆಲ್ ನ ಅಧ್ಯಕ್ಷರಾದ ನಾಗೇಶ್ ಕುಮಾರ್ ಮಾತನಾಡಿ, ರಕ್ತಕ್ಕೆ ಯಾವುದೇ ಜಾತಿ-ಧರ್ಮದ ಭೇದವಿಲ್ಲ. ರಕ್ತ ನೀಡುವಾಗ ಭೇದ ಭಾವ ಮಾಡದೆ, ಎಲ್ಲರಿಗೂ ನೀಡಿ ಜೀವ ಉಳಿಸುವ ಪುಣ್ಯ ಕಾರ್ಯಕ್ಕೆ ಕೈಜೋಡಿಸುವವರಾಗಬೇಕು ಎಂದರು.

ವಿನೂತನ ಶೈಲಿಯಲ್ಲಿ ಉದ್ಘಾಟನೆ

ಸ್ಥಳೀಯರಾದ ಬಶೀರ್, ಜಿ.ಗೋಪಾಲಕೃಷ್ಣ ಹಾಗೂ ಚಾಲ್ರ್ಸ್ ಮೊಂತೇರೋ ಒಮ್ಮೆಗೆ ರಕ್ತದಾನ ಮಾಡುವ ಮೂಲಕ ಶಿಬಿರವನ್ನು ವಿನೂತನ ಶೈಲಿಯಲ್ಲಿ ಉದ್ಘಾಟಿಸಿದರು. ರಕ್ತಕ್ಕೆ ಯಾವುದೇ ಜಾತಿ-ಧರ್ಮವಿಲ್ಲ. ಜೀವ ಉರುಳಿಸುವವರ ಮಧ್ಯೆ ಜೀವ ಉಳಿಸುವ ಧಾರಾಳ ಉತ್ತಮ ವ್ಯಕ್ತಿಗಳು ನಮ್ಮ ಸಮಾಜ ದಲ್ಲಿದ್ದಾರೆ ಎಂಬ ಸ್ನೇಹ ಸಂದೇಶವನ್ನು ಸಾರಿದರು.

ರಕ್ತದಾನಿಗಳಿಗೆ ಸನ್ಮಾನ

ಇದೇ ವೇಳೆ ಹೆಚ್ಚು ಬಾರಿ ರಕ್ತದಾನ ಮಾಡಿದ ಸ್ಥಳೀಯರಾದ ಬಿ. ಹರಿಪ್ರಸಾದ್ (67 ಬಾರಿ), ಸುರೇಶ್ ಬಜಾಲ್ (36 ಬಾರಿ) ಹಾಗೂ ಅಬ್ದುರ್ರಝಾಕ್ (31 ಬಾರಿ) ರವರನ್ನು ಇದೇ ವೇಳೆ ಸನ್ಮಾನಿಸಿ, ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸ್ನೇಹ ಪಬ್ಲಿಕ್ ಸ್ಕೂಲಿನ ಚೇರ್ ಮೆನ್ ಯೂಸುಫ್ ಪಕ್ಕಲಡ್ಕ, ಶಿಕ್ಷಕ-ರಕ್ಷಕರ ಸಂಘದ ಅಧ್ಯಕ್ಷರಾದ ಪಿ.ಬಿ. ಮುಹಮ್ಮದ್, ಜಮಾಅತೆ ಇಸ್ಲಾಮೀ ಹಿಂದ್ ಸ್ಥಾನೀಯ ಅಧ್ಯಕ್ಷ ಸಮೀರ್ ಪಕ್ಕಲಡ್ಕ, ಮುಖ್ಯ ಶಿಕ್ಷಕಿ ಸಮ್‍ಅ ಜುವೇರಿಯಾ, ಶಿಬಿರದ ಸಂಚಾಲಕ ಯಾಕೂಬ್ ಪಕ್ಕಲಡ್ಕ, ಸುಲೈಮಾನ್ ಪಕ್ಕಲಡ್ಕ, ಶೈಬಾನ್ ಪಕ್ಕಲಡ್ಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮುಹ್ಸಿನ್ ಕಂದಕ್ ಪ್ರಸ್ತಾವನೆಗೈದು, ಸ್ವಾಗತಿಸಿದರು. ಮುಸವ್ವಿರ್ ಪಕ್ಕಲಡ್ಕ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X