Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬ್ಲ್ಯಾಕ್ ಟೀ ಸೇವಿಸಿ ಈ ಆರೋಗ್ಯ...

ಬ್ಲ್ಯಾಕ್ ಟೀ ಸೇವಿಸಿ ಈ ಆರೋಗ್ಯ ಲಾಭಗಳನ್ನು ನಿಮ್ಮದಾಗಿಸಿ

ವಾರ್ತಾಭಾರತಿವಾರ್ತಾಭಾರತಿ14 Jan 2018 4:55 PM IST
share
ಬ್ಲ್ಯಾಕ್ ಟೀ ಸೇವಿಸಿ ಈ ಆರೋಗ್ಯ ಲಾಭಗಳನ್ನು ನಿಮ್ಮದಾಗಿಸಿ

ಬ್ಲಾಕ್ ಟೀ ಸೇವನೆ ಇತ್ತೀಚಿಗೆ ಜನಪ್ರಿಯಗೊಳ್ಳುತ್ತಿದೆ. ಅದರಲ್ಲಿ ಸಮೃದ್ಧವಾಗಿರುವ ಉತ್ಕರ್ಷಣ ನಿರೋಧಕಗಳು ನಮ್ಮ ಶರೀರದಲ್ಲಿಯ ಜೀವಕೋಶಗಳಿಗೆ ವಿವಿಧ ಕ್ಯಾನ್ಸರ್‌ಗಳಿಂದ ರಕ್ಷಣೆಯನ್ನು ನೀಡುತ್ತವೆ. ವಿಶೇಷವಾಗಿ ಅಂಡಾಶಯ ಕ್ಯಾನ್ಸರ್‌ನ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಬ್ಲಾಕ್ ಟೀ ಹೊಂದಿದೆ.

ಅದು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್(ಎಲ್‌ಡಿಎಲ್)ನ್ನು ತಗ್ಗಿಸಲು ಮತ್ತು ಒಳ್ಳೆಯ ಕೊಲೆಸ್ಟ್ರಾಲ್(ಎಚ್‌ಡಿಎಲ್)ನ್ನು ಹೆಚ್ಚಿಸಲು ಅದು ನೆರವಾಗುತ್ತದೆ. ದಿನಕ್ಕೆ ಮೂರು ಕಪ್ ಬ್ಲಾಕ್ ಟೀ ಕುಡಿಯುವುದರಿಂದ ಪರಿಧಮನಿ ಹೃದಯ ರೋಗಗಳ ಅಪಾಯವು ಕಡಿಮೆಯಾಗುತ್ತದೆ.

ಬ್ಲಾಕ್ ಟೀ ಮಧುಮೇಹದ ಅಪಾಯವನ್ನು ತಗ್ಗಿಸುತ್ತದೆ. ಬ್ಲಾಕ್ ಟೀ ಸೇವಿಸುವುದರಿಂದ ಟೈಪ್ 2 ಮಧುಮೇಹದ ಅಪಾಯವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಬಹುದು ಎನ್ನುವುದನ್ನು ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ. ಅದರಲ್ಲಿಯ ಕ್ಯಾಟೆಚಿನ್ ಮತ್ತು ಥಿಯಾಫ್ಲಾವಿನ್‌ಗಳು ನಮ್ಮ ಶರೀರವನ್ನು ಇನ್ಸುಲಿನ್‌ಗೆ ಹೆಚ್ಚು ಸಂವೇದನಾಶೀಲವನ್ನಾಗಿಸುತ್ತವೆ ಮತ್ತು ಬಿಟಾ ಜೀವಕೋಶಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡುತ್ತವೆ.

ಬ್ಲಾಕ್ ಟೀ ಹೇರಳ ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಇವು ಫ್ರೀ ಆಕ್ಸಿಜನ್ ರ್ಯಾಡಿಕಲ್‌ಗಳನ್ನು ನಿವಾರಿಸಲು ನೆರವಾಗುವ ಮೂಲಕ ಶರೀರದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.

ವಯಸ್ಸಾಗುತ್ತಿದ್ದಂತೆ ನಮ್ಮ ಮೂಳೆಗಳು ದುರ್ಬಲಗೊಳ್ಳುತ್ತವೆ. ಪ್ರತಿನಿತ್ಯ ಬ್ಲಾಕ್ ಟೀ ಕುಡಿಯುವುದರಿಂದ ಅದು ಕ್ಯಾಲ್ಶಿಯಂಗೆ ಪೂರಕವಾಗಿ ಕಾರ್ಯ ನಿರ್ವಹಿಸಿ ಮೂಳೆಗಳು ತಮ್ಮ ಸಾಂದ್ರತೆಯನ್ನು ಮತ್ತೆ ಪಡೆದುಕೊಳ್ಳುವಂತೆ ಮಾಡುತ್ತದೆ. ಅದು ಮೂಳೆ ಮುರಿತದ ಅಪಾಯಗಳನ್ನು ತಗ್ಗಿಸುತ್ತದೆ ಮತ್ತು ಆಸ್ಟಿಯೊಪೊರೊಸಿಸ್ ವಿರುದ್ಧ ರಕ್ಷಣೆಯನ್ನು ನೀಡುತ್ತದೆ.

  ಪಾರ್ಕಿನ್‌ಸನ್ಸ್ ಕಾಯಿಲೆ ಹೆಚ್ಚಾಗಿ ವಯಸ್ಸಾದವರನ್ನು ಕಾಡುತ್ತದೆ. ಆದರೆ ಇಂದಿನ ದಿನಗಳಲ್ಲಿ ಅಧಿಕ ಒತ್ತಡದಿಂದಾಗಿ ಯುವಜನರೂ ಅದಕ್ಕೆ ಗುರಿಯಾಗಬಹುದು. ಬ್ಲಾಕ್ ಟೀ ಮಿದುಳಿನ ನರಗಳಿಗ ರಕ್ಷಣೆ ನೀಡುವ ಪಾಲಿಫಿನಾಲ್‌ಗಳನ್ನು ಹೊಂದಿದೆ ಮತ್ತು ಈ ಕಾಯಿಲೆಯ ಅಪಾಯವನ್ನು ತಗ್ಗಿಸುತ್ತದೆ.

 ತಿಂದ ಆಹಾರ ಸರಿಯಾಗಿ ಪಚನವಾದರೆ ಅದು ನಮ್ಮ ಶರೀರಕ್ಕೆ ವಿವಿಧ ಕಾಯಿಲೆಗಳ ವಿರುದ್ಧ ರಕ್ಷಣೆ ನೀಡುತ್ತದೆ. ಬ್ಲಾಕ್ ಟೀ ಕುಡಿಯುವುದರಿಂದ ನಮ್ಮ ಕರುಳಿನಲ್ಲಿಯ ಒಳ್ಳೆಯ ಸೂಕ್ಷ್ಮಜೀವಿಗಳ ಸಂಖ್ಯೆಯು ಹೆಚ್ಚುತ್ತದೆ ಮತ್ತು ಪಚನ ಕಾರ್ಯವು ಉತ್ತಮಗೊಳ್ಳುತ್ತದೆ. ಅದರಲ್ಲಿಯ ಪಾಲಿಫಿನಾಲ್‌ಗಳು ಕರುಳಿನಲ್ಲಿಯ ಅಪಾಯಕಾರಿ ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ತಡೆಯುತ್ತವೆ ಮತ್ತು ಹೊಟ್ಟೆ ಹುಣ್ಣಿನಿಂದ ರಕ್ಷಣೆ ನೀಡುತ್ತವೆ.

ಅಲ್ಲದೆ ಬ್ಲಾಕ್ ಟೀ ದೇಹದ ತೂಕವನ್ನು ಇಳಿಸಿಕೊಳ್ಳಲು, ಅಸ್ತಮಾದಿಂದ ಶಮನ ಪಡೆಯಲು, ದೈನಂದಿನ ಜೀವನದಲ್ಲಿಯ ಒತ್ತಡಗಳನ್ನು ನಿವಾರಿಸಲು ಮತ್ತು ಬಾಯಿಯ ಆರೋಗ್ಯವನ್ನು ಕಾಪಾಡಿಕೊಳ್ಳಲೂ ಸಹಕಾರಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X