Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಮಗಢದ ಐತಿಹಾಸಿಕ ಸ್ಮಶಾನವು ಜಾಗತಿಕ...

ರಾಮಗಢದ ಐತಿಹಾಸಿಕ ಸ್ಮಶಾನವು ಜಾಗತಿಕ ಪ್ರವಾಸಿ ಕೇಂದ್ರವಾಗಲಿ : ಚೀನಾ ಬಯಕೆ

ವಾರ್ತಾಭಾರತಿವಾರ್ತಾಭಾರತಿ14 Jan 2018 7:40 PM IST
share
ರಾಮಗಢದ ಐತಿಹಾಸಿಕ ಸ್ಮಶಾನವು ಜಾಗತಿಕ ಪ್ರವಾಸಿ ಕೇಂದ್ರವಾಗಲಿ : ಚೀನಾ ಬಯಕೆ

ರಾಮಗಢ,ಜ.14: ಜಾರ್ಖಂಡ್‌ನ ರಾಮಗಢದಲ್ಲಿರುವ ಐತಿಹಾಸಿಕ ಸ್ಮಶಾನವನ್ನು ಜಾಗತಿಕ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಗೊಳಿಸಬೇಕೆಂದು ಚೀನಾ ಬಯಸಿದೆ ಎಂದು ಕೋಲ್ಕತಾದ ಚೀನಿ ದೂತಾವಾಸದ ಕಾನ್ಸುಲ್ ಜನರಲ್ ಎಂ.ಎ.ಝಾನ್ವು ಅವರು ಹೇಳಿದ್ದಾರೆ.

ಎರಡನೇ ವಿಶ್ವಯುದ್ಧದ ಸಂದರ್ಭದಲ್ಲಿ ಮಿತ್ರಪಡೆಗಳ ಭಾಗವಾಗಿದ್ದ 667 ಚೀನಿ ಸೈನಿಕರನ್ನು ಈ ಸ್ಮಶಾನದಲ್ಲಿ ದಫನ ಮಾಡಲಾಗಿತ್ತು. ಝಾನ್ವು ನೇತೃತ್ವದ ಐವರು ದೂತಾವಾಸ ಅಧಿಕಾರಿಗಳ ತಂಡವು ಶುಕ್ರವಾರ ಈ ಸ್ಮಶಾನಕ್ಕೆ ಭೇಟಿ ನೀಡಿ ವಿಶ್ವಯುದ್ಧದ ಸಂದರ್ಭ ಜಪಾನಿ ಪಡೆಗಳ ವಿರುದ್ಧ ಹೋರಾಡಿ ಹುತಾತ್ಮರಾದ ಚೀನಿ ಸೈನಿಕರಿಗೆ ಗೌರವಗಳನ್ನು ಸಲ್ಲಿಸಿತು.

ಈ ಸಂದರ್ಭ ರಾಮಗಢ ನಗರಾಡಳಿತದೊಂದಿಗೆ ಮಾತನಾಡಿದ ಝುನ್ವಾ, ಈ ಐತಿಹಾಸಿಕ ಸ್ಮಶಾನವನ್ನು ಜಾಗತಿಕ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸುವಂತೆ ಚೀನಾ ರಾಜ್ಯ ಸರಕಾರವನ್ನು ಕೋರಿಕೊಂಡಿದೆ. ಈ ಸ್ಮಶಾನದಲ್ಲಿ ಸಮಾಧಿ ಮಾಡಲಾಗಿರುವ ಚೀನಿ ಸೈನಿಕರು ಜಪಾನಿ ಪಡೆಗಳು ಭಾರತದ ಭೂಪ್ರದೇಶವನ್ನು ಆಕ್ರಮಿಸಿಕೊಳ್ಳದಂತೆ ತಡೆದಿದ್ದರು, ಹೀಗಾಗಿ ಇದು ಭಾರತ-ಚೀನಾ ಮೈತ್ರಿಯ ವೌನಸಾಕ್ಷಿಯಾಗಿದೆ. ಅಭಿವೃದ್ಧಿಗಾಗಿ ಚೀನಾ ಭಾರತ ಸರಕಾರದೊಂದಿಗೆ ಸಹಕರಿಸಲಿದೆ ಎಂದು ಹೇಳಿದರು.

ರಾಮಗಢದಿಂದ ನಾಲ್ಕು ಕಿ.ಮೀ.ದೂರದಲ್ಲಿರುವ ಚೀನಿ ಸ್ಮಶಾನವನ್ನು ದ್ವಿತೀಯ ವಿಶ್ವಯುದ್ಧದಲ್ಲಿ ಮೃತಪಟ್ಟಿದ್ದ ಯೋಧರ ಸ್ಮಾರಕಾರ್ಥ 1944,ಡಿಸೆಂಬರ್‌ನಲ್ಲಿ ಜ.ತುಂಗ್ ಕುಯೊ ಅವರು ನಿರ್ಮಿಸಿದ್ದರು. ಸುಮಾರು ಏಳೂಕಾಲು ಎಕರೆ ವಿಸ್ತೀರ್ಣವನ್ನು ಹೊಂದಿರುವ ಸ್ಮಶಾನವು ಅರಣ್ಯ ಪ್ರದೇಶದಿಂದ ಆವೃತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X