Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ..

ಓ ಮೆಣಸೇ..

ಪಿ.ಎ.ರೈಪಿ.ಎ.ರೈ15 Jan 2018 12:15 AM IST
share
ಓ ಮೆಣಸೇ..

ಕರ್ನಾಟಕ ಕಾಂಗ್ರೆಸ್‌ಗೆ ಎಟಿಎಂ ಇದ್ದಂತೆ. - ಯೋಗಿ ಆದಿತ್ಯನಾಥ, ಉ.ಪ್ರ. ಮುಖ್ಯಮಂತ್ರಿ

ಬಿಜೆಪಿಯ ಬಳ್ಳಾರಿ ಎಟಿಎಂ ಕೆಟ್ಟು ಕೂತಿದೆ.

---------------------
ರಾಜ್ಯದ ಹಿತ ಕಾಪಾಡಲು ಪ್ರಾದೇಶಿಕ ಪಕ್ಷ ಅನಿವಾರ್ಯ -ದೇವೇಗೌಡ, ಮಾಜಿ ಪ್ರಧಾನಿ

ಮಕ್ಕಳ ಹಿತ ಕಾಪಾಡಲು ಎಂದರೆ ಪ್ರಾಮಾಣಿಕವಾಗಿರುತ್ತಿತ್ತು.

---------------------
ಲಾಲು ಪ್ರಸಾದ್ ಯಾದವ್ ಬಿಜೆಪಿ ಸೇರಿದ್ದರೆ ಶಿಕ್ಷೆ ಅನುಭವಿಸಬೇಕಾಗಿರಲಿಲ್ಲ - ಅಖಿಲೇಶ್ ಯಾದವ್, ಎಸ್ಪಿ ನಾಯಕ

ಬಿಜೆಪಿ ಸೇರುವುದಕ್ಕಿಂತ ದೊಡ್ಡ ಶಿಕ್ಷೆಯಿದೆಯೇ?

---------------------

ಸಿದ್ದರಾಮಯ್ಯ ಸರಕಾರ ಕರಾವಳಿಯ ಪೊಲೀಸರ ಕೈ ಕಟ್ಟಿ ಹಾಕಿದೆ - ನಳಿನ್ ಕುಮಾರ್ ಕಟೀಲು, ಸಂಸದ

ಕೋಮುವಾದಿಗಳ ಜೊತೆಗೆ ಕೈಜೋಡಿಸದೇ ಇರುವುದಕ್ಕಾಗಿ.

---------------------

ಕರಾವಳಿಯಲ್ಲಿ ಶಾಂತಿ ಸ್ಥಾಪನೆಗೆ ಪೇಜಾವರ ಶ್ರೀ - ವೀರೇಂದ್ರ ಹೆಗ್ಗಡೆ ಮುಂದಾಗಲಿ - ಪ್ರಮೋದ್ ಮುತಾಲಿಕ್, ಶ್ರೀರಾಮ ಸೇನೆ ಸಂಸ್ಥಾಪಕ

ಅವರು ಪ್ರಯತ್ನಿಸುತ್ತಲೇ ಇದ್ದಾರೆ, ನೀವು ಬಿಡಬೇಕಲ್ಲ?

---------------------

ಏಟಿಗೆ ಏಟು - ಕಣ್ಣಿಗೆ ಕಣ್ಣು ಪರಿಹಾರವಲ್ಲ - ಪ್ರತಾಪ್ ಸಿಂಹ, ಸಂಸದ

ತಮ್ಮ ಮೇಲಿರುವ ಕೇಸುಗಳನ್ನು ಹಿಂದೆಗೆಯಲು ಪೊಲೀಸರಿಗೆ ಈ ರೀತಿಯ ಮನವಿಯೇ?

---------------------

ಸಿದ್ದರಾಮಯ್ಯ ಮತ್ತು ಗೋಸುಂಬೆ ಮಧ್ಯೆ ಸ್ಪರ್ಧೆ ನಡೆದರೆ ಗೋಸುಂಬೆ ಸೋಲುತ್ತದೆ. - ಸಿ.ಟಿ. ರವಿ, ಶಾಸಕ

ಹೌದು. ನಿಮಗೆ ಸೋಲೇ ಗತಿ.

---------------------

ಯಡಿಯೂರಪ್ಪರ ಹೆಣ ಹೊರಲು ಬಿಜೆಪಿಯ ನಾಲ್ವರು ನಾಯಕರು ಸಿದ್ಧರಾಗುತ್ತಿದ್ದಾರೆ. - ಸಿದ್ದನಗೌಡ ಪಾಟೀಲ್, ಸಿಪಿಐ ನಾಯಕ 

ಅವರ ಜೊತೆಗೆ ರಾಜ್ಯ ಬಿಜೆಪಿಯ ಹೆಣವನ್ನು ಕೂಡ ಹೊರಲಿದ್ದಾರೆ.

---------------------

ಸ್ಮಾರ್ಟ್ ಪ್ರಧಾನಿಗೆ ತಕ್ಕಂತೆ ಸ್ಮಾರ್ಟ್ ಸಿಎಂ ಆಗಿ ಯಡಿಯೂರಪ್ಪರನ್ನು ಆಯ್ಕೆ ಮಾಡಬೇಕಿದೆ - ಅನಂತ ಕುಮಾರ್, ಕೇಂದ್ರ ಸಚಿವ

ಅದಕ್ಕೆ ತಮ್ಮ ಬಣ ಅವಕಾಶ ಕೊಡಬೇಕು.

---------------------

ಉತ್ತರ ಕೊರಿಯ ಅಧ್ಯಕ್ಷ ಕಿಮ್ ಜಾಂಗ್ ಉನ್ ಜೊತೆ ಮಾತುಕತೆಗೆ ಸಿದ್ಧ. - ಡೊನಾಲ್ಡ್ ಟ್ರಂಪ್, ಅಮೆರಿಕ ಅಧ್ಯಕ್ಷ

ಕೈಯಲ್ಲಿ ಅಣುಬಾಂಬ್ ಇಟ್ಟುಕೊಂಡು ಮಾತುಕತೆಯೇ?

---------------------

ಇನ್ನೆರಡು ಬಾರಿ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಸಿಎಂ ಸಿದ್ದರಾಮಯ್ಯ ಜೈಶ್ರೀರಾಮ್ ಎಂದು ಘೋಷಣೆ ಕೂಗಿದರೂ ಆಶ್ಚರ್ಯವೇನಿಲ್ಲ. - ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ಹೇ ರಾಮ್ ಎಂಬ ಗಾಂಧಿಯ ಕೊನೆಯ ಉದ್ಗಾರ ಅದು.

---------------------

ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ಮತ್ತು ಆರೆಸ್ಸೆಸ್‌ನ್ನು ಬಗ್ಗುಬಡಿಯಲು ಸಾಧ್ಯವಿಲ್ಲ - ಕೆ.ಎಸ್. ಈಶ್ವರಪ್ಪ, ಬಿಜೆಪಿ ನಾಯಕ

ಅದಕ್ಕಾಗಿ ಅದರ ಹೊಣೆಯನ್ನು ನೀವೇ ವಹಿಸಿದಂತಿದೆ.

---------------------

ಭಾರತ ಹಾಗೂ ಪಾಕಿಸ್ತಾನದ ಪ್ರಧಾನಿಗಳು ಸ್ನೇಹಿತರಾಗಬೇಕು - ಮೆಹಬೂಬ ಮುಫ್ತಿ, ಜಮ್ಮು ಕಾಶ್ಮೀರ ಮುಖ್ಯಮಂತ್ರಿ

ಪ್ರಧಾನಿಗಳು ಸ್ನೇಹಿತರಾಗಿಯೇ ಇದ್ದಾರೆ. ಆದರೆ ದೇಶಗಳನ್ನು ಸ್ನೇಹಿತರಾಗಿಸಲು ಅವಕಾಶ ನೀಡುತ್ತಿಲ್ಲ.

---------------------

ಸಾಲ ಮಾಡಿ ಆಡಳಿತ ನಡೆಸುವವನು ನಾನಲ್ಲ - ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಅಂದರೆ ರಾಜ್ಯವನ್ನು ಮಾರಿಯೇ ಆಡಳಿತ ನಡೆಸುವ ಹುನ್ನಾರವೇ ?

---------------------

ನನಗೆ ಕಳೆದುಕೊಳ್ಳಲು ಏನೂ ಇಲ್ಲ - ಉಪೇಂದ್ರ, ಕೆಪಿಜೆಪಿ ಸಂಸ್ಥಾಪಕ

ಕಳೆದುಕೊಳ್ಳುವುದಕ್ಕೆ ಮತದಾರರಿದ್ದಾರಲ್ಲ, ನಿಮಗೇನು ಚಿಂತೆ?

---------------------

ನನ್ನಿಂದ ಬೆಳೆದವರೇ ನನ್ನನ್ನು ಮೂಲೆಗುಂಪು ಮಾಡಿದರು - ಜನಾದರ್ನ ಪೂಜಾರಿ, ಕಾಂಗ್ರೆಸ್ ನಾಯಕ

ಕಲ್ಲಡ್ಕ ಪ್ರಭಾಕರ ಭಟ್ಟರ ವಿರುದ್ಧ ಇಂತಹದೊಂದು ಆರೋಪವೇ?

---------------------

ನ್ಯೂಟನ್‌ಗಿಂತ ಮೊದಲೇ ಗುರುತ್ವ ನಿಯಮ ಕಂಡುಹಿಡಿದದ್ದು ಎರಡನೇ ಬ್ರಹ್ಮಗುಪ್ತ - ವಾಸುದೇವ್ ದೇವ್ನಾನಿ, ರಾಜಸ್ಥಾನ ಸಚಿವ

ಬಹುಷಃ ನ್ಯೂಟನ್ ಅದನ್ನು ಗುಪ್ತವಾಗಿ ಕದ್ದಿರಬೇಕು.

---------------------

ಎಚ್‌ಡಿಕೆ ಒಬ್ಬ ಹಿಟ್ ಆ್ಯಂಡ್ ರನ್ ಸ್ಪೆಷಲಿಷ್ಟ್ - ಜಗದೀಶ್ ಶೆಟ್ಟರ್, ಬಿಜೆಪಿ ನಾಯಕ

ರಾಗಿ ಹಿಟ್ ತಿಂದ ಜೀವ ಅದು.

---------------------

ಗೋವು ಸಾಯುವವರೆಗೆ ಅದು ನಮ್ಮ ಬಹಳ ದೊಡ್ಡ ಆಸ್ತಿ - ಕಲ್ಲಡ್ಕ ಪ್ರಭಾಕರ ಭಟ್, ಆರೆಸ್ಸೆಸ್ ಮುಖಂಡ

ಸತ್ತ ನಂತರವೂ ಮಾಂಸಾಹಾರಿಗಳಿಗೆ ಅದು ಆಸ್ತಿಯೇ.

---------------------

ನಾನು ಬೇವರ್ಸಿ ಅಲ್ಲ - ಅನಿಲ್‌ರಾಜ್, ಶಾಸಕ

ಇಷ್ಟು ತಡವಾಗಿ ನಿಮಗೆ ಗೊತ್ತಾಯಿತೇ?

---------------------

ನಮ್ಮದು ಎಲ್ಲರನ್ನೂ ಒಳಗೊಂಡ ಹಿಂದುತ್ವ - ಡಾ.ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ

ಸಂದರ್ಭ ಬಂದಾಗ ಆರೆಸ್ಸೆಸ್‌ನ್ನೂ ಬಳಸಿಕೊಳ್ಳುತ್ತೀರಿ ಎಂದಾಯಿತು.

---------------------

ಬುಟ್ಟಿಯಲ್ಲಿ ಹಾವಿಲ್ಲದಿದ್ದರೂ ಯಡಿಯೂರಪ್ಪ ಪುಂಗಿ ಊದುತ್ತಿದ್ದಾರೆ - ಸಿದ್ದರಾಮಯ್ಯ, ಮುಖ್ಯಮಂತ್ರಿ

ಹಾವು ಈಶ್ವರಪ್ಪರ ಪ್ಯಾಂಟೊಳಗೆ ಸೇರಿಕೊಂಡಿದೆ.

---------------------

ಶತಮಾನಗಳ ಇತಿಹಾಸ ಹೊಂದಿರುವ ಕಾಂಗ್ರೆಸನ್ನು ಅಳಿಸಿಹಾಕುವವರು ಯಾರೂ ಹುಟ್ಟಿಲ್ಲ - ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ

ಕಾಂಗ್ರೆಸ್‌ನ ನಾಯಕರು ಈವರೆಗೆ ಮಾಡಿದ್ದೇನು ಮತ್ತೆ?

share
ಪಿ.ಎ.ರೈ
ಪಿ.ಎ.ರೈ
Next Story
X