Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರೊ. ಬಿ.ಎಂ. ಇಚ್ಲಂಗೋಡುರವರ ‘ಬದುರುಲ್...

ಪ್ರೊ. ಬಿ.ಎಂ. ಇಚ್ಲಂಗೋಡುರವರ ‘ಬದುರುಲ್ ಮುನೀರ್’ ಪ್ರಣಯ ಕಥನ ಕೃತಿ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ15 Jan 2018 12:46 PM IST
share
ಪ್ರೊ. ಬಿ.ಎಂ. ಇಚ್ಲಂಗೋಡುರವರ ‘ಬದುರುಲ್ ಮುನೀರ್’ ಪ್ರಣಯ ಕಥನ ಕೃತಿ ಲೋಕಾರ್ಪಣೆ

ಮಂಗಳೂರು, ಜ.15: ಪ್ರೊ.ಬಿ.ಎಂ. ಇಚ್ಲಂಗೋಡು ತಮ್ಮ ‘ಬದುರುಲ್ ಮುನೀರ್’ ಪ್ರಣಯ ಕಥನ ಕೃತಿಯ ಮೂಲಕ ಸಮುದಾಯಗಳು ಹಾಗೂ ಭಾಷೆಗಳ ನಡುವೆ ಹೊಸ ಬಾಂಧವ್ಯದ ಬೆಸುಗೆ ಮೂಡಿಸಿದ್ದಾರೆ ಎಂದ ಹಂಪಿ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ, ಡೀನ್ ಪ್ರೊ.ಎ.ವಿ. ನಾವಡ ಅಭಿಪ್ರಾಯಿಸಿದ್ದಾರೆ.

ಅವರು ಇಂದು ನಗರದ ಪ್ರೆಸ್‌ಕ್ಲಬ್‌ನಲ್ಲಿ ಬಿ.ಎಂ.ಇಚ್ಲಂಗೋಡು ಅವರ ‘ಬದುರುಲ್ ಮುನೀರ್’ ಪ್ರಣಯ ಕಥನ ಕೃತಿಯನ್ನು ಅನಾವರಣಗೊಳಿಸಿ ಮಾತನಾಡಿದರು.

ಈ ವಿಶಿಷ್ಟ ಕಥೆಯು 19ನೆ ಶತಮಾನದಲ್ಲಿಯೇ ಕೇರಳದಲ್ಲಿ ಜನಪ್ರಿಯವಾಗಿದ್ದರೂ ಕನ್ನಡಕ್ಕೆ ಭಾಷಾಂತರಗೊಳ್ಳಲು ಇಷ್ಟು ದಿನ ಕಾಯಬೇಕಾಯಿತು. ಬ್ಯಾರಿ ಸಂಸ್ಕೃತಿಯನ್ನು ಕನ್ನಡಿಗರಿಗೆ ಅನಾವರಣಗೊಳಿಸಿ ಅದ್ಭುತ ಕೃತಿಯನ್ನು ಇಚ್ಲಂಗೋಡು ನೀಡಿದ್ದಾರೆ ಎಂದು ಅವರು ಹೇಳಿದರು.

ಕೃತಿಕರ್ತೃ ಪ್ರೊ. ಬಿ.ಎಂ. ಇಚ್ಲಂಗೋಡು ಮಾತನಾಡಿ, ಕರಾವಳಿ ಕರ್ನಾಟಕದ ಬ್ಯಾರಿ ಸಮುದಾಯದಲ್ಲಿ ಸಾಮಾನ್ಯವಾಗಿದ್ದ ಮಾಪ್ಲಪಾಟು ಹಾಡುಗಳಲ್ಲಿ ಜನಪ್ರಿಯವಾಗಿದ್ದ ಬದುರುಲ್ ಮುನೀರ್ ಹುಸುನುಲ್ ಜಮಾಲ್ ಪ್ರಣಯ ಕಾವ್ಯ. 19ನೆ ಶತಮಾನದಲ್ಲಿ ಕೇರಳದ ಮಲಪ್ಪುರಂ ಸಮೀಪದ ಕುಂಡೋಟ್ಟಿಯಲ್ಲಿದ್ದ ಕವಿ ಮೊಯಿನ್ ಕುಟ್ಟಿ ವೈದ್ಯರು ಅರಬಿ ಮಲಯಾಳ ಭಾಷೆಯಲ್ಲಿ ಬರೆದ ಪ್ರಣಯ ಕಾವ್ಯದ ಕನ್ನಡ ಗದ್ಯರೂಪ ಇದು. ಅರಬಿ ಮಲಯಾಳ ಎಂಬುದು ಸಂಸ್ಕೃತ, ಅರಬಿ, ತಮಿಳು, ಮಲಯಾಳ, ಬ್ಯಾರಿ, ತುಳು, ಉರ್ದು ಭಾಷಾ ಪದಗಳು ಸೇರಿದ ಒಂದು ಮಿಶ್ರ ಭಾಷೆ. ಮಲಯಾಳದಲ್ಲಿ ಶ್ರೇಷ್ಠ ಸಾಹಿತ್ಯಗಳು ಬರುವ ಮೊದಲೇ ಈ ಕಾವ್ಯ ಕೇರಳದಲ್ಲಿ ಜನಪ್ರಿಯವಾಗಿತ್ತು. ಮಾಪ್ಲಪಾಟು ಎಂಬ ಸಾಹಿತ್ಯ ಪ್ರಕಾರವನ್ನು ಸಾಹಿತ್ಯ ಲೋಕಕ್ಕೆ ಪರಿಚಯಿಸಿತ್ತು ಎಂದು ವಿವರ ನೀಡಿದರು.

ಈ ಸಂದರ್ಭ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್, ಕನ್ನಡ ಸಂಘದ ಕಾರ್ಯದರ್ಶಿ ಶೀತಲ್ ಕುಮಾರ್ ಜೈನ್, ಕೋಶಾಧಿಕಾರಿ ಜೀವನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X