Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಕ್ರಮ ಸಂಬಂಧ ಮುಚ್ಚಿಹಾಕಲು...

ಅಕ್ರಮ ಸಂಬಂಧ ಮುಚ್ಚಿಹಾಕಲು ‘ಲವ್‌ಜಿಹಾದ್’ನ ಕತೆಕಟ್ಟಿದ್ದ ಆರೋಪಿ ಶಂಭುಲಾಲ್

ರಾಜಸಮಂಡ್ ಜೀವಂತದಹನ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ15 Jan 2018 9:27 PM IST
share
ಅಕ್ರಮ ಸಂಬಂಧ ಮುಚ್ಚಿಹಾಕಲು ‘ಲವ್‌ಜಿಹಾದ್’ನ ಕತೆಕಟ್ಟಿದ್ದ ಆರೋಪಿ ಶಂಭುಲಾಲ್

ಜೈಪುರ,ಜ.15: ಪಶ್ಚಿಮಬಂಗಾಳದ ಮುಸ್ಲಿಂ ವ್ಯಕ್ತಿಯನ್ನು ಕೊಲೆಗೈದ ಆರೋಪದಲ್ಲಿ ಬಂಧಿತನಾಗಿರುವ ರಾಜಸ್ಥಾನದ ನಿವಾಸಿ ಶಂಭುಲಾಲ್ ರೆಗಾರ್ ತನ್ನ ‘ಹಿಂದೂ ಸಹೋದರಿ’ಯೆಂದು ಹೇಳಿಕೊಂಡ ಯುವತಿಯೊಂದಿಗೆ ತನಗಿರುವ ಅಕ್ರಮ ಸಂಬಂಧವನ್ನು ಮುಚ್ಚಿಹಾಕುವ ಉದ್ದೇಶದಿಂದ, ಈ ಕೊಲೆ ಪ್ರಕರಣಕ್ಕೆ ‘ಲವ್‌ಜಿಹಾದ್’ ಕತೆ ಕಟ್ಟಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪಪಟ್ಟಿಯಲ್ಲಿ ತಿಳಿಸಿದ್ದಾರೆ.

36 ವರ್ಷ ವಯಸ್ಸಿನ ರೆಗಾರ್, ಕಳೆದ ವರ್ಷದ ಡಿಸೆಂಬರ್ 6ರಂದು ರಾಜಸಮಂಡ್ ಜಿಲ್ಲೆಯಲ್ಲಿ 50 ವರ್ಷ ವಯಸ್ಸಿನ ಅಫ್ರಾಝುಲ್‌ ಎಂಬವರನ್ನು ಮಾರಕಾಯುಧದಿಂದ ಕಡಿದು ಕೊಲೆಗೈದ ಬಳಿಕ ಜೀವಂತವಾಗಿ ಸುಟ್ಟುಹಾಕಿದ್ದ. ಆರೋಪಿಯು, ತನ್ನ ಸಂಬಂಧಿಕನಾದ 15 ವರ್ಷದ ಬಾಲಕನೊಬ್ಬನ ಮೂಲಕ ಈ ಬರ್ಬರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ, ಆನಂತರ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದ. ರೆಗಾರ್, ಪ್ರಸಾರ ಮಾಡಿದ ವಿಡಿಯೊದಲ್ಲಿ ಆತ ‘ಲವ್‌ಜಿಹಾದ್’ನಿಂದ 20 ವರ್ಷ ವಯಸ್ಸಿನ ಹಿಂದೂ ಸಹೋದರಿಯನ್ನು ರಕ್ಷಿಸಲು ಅಫ್ರಾಝುಲ್‌ರನ್ನು ಹತ್ಯೆಗೈದಿರುವುದಾಗಿ ಹೇಳಿಕೊಂಡಿದ್ದಾನೆ. ಅಫ್ರಾಝುಲ್‌ ಹತ್ಯೆಗೆ ಲವ್‌ಜಿಹಾದ್ ಜೊತೆ ಸಂಬಂಧ ಕಲ್ಪಿಸುವ ಮೂಲಕ ಮಹಿಳೆಯ ಜೊತೆಗಿನ ತನ್ನ ಅಕ್ರಮ ಸಂಬಂಧಗಳು ಬಯಲಾಗಲಾರದು ಎಂದು ರೆಗಾರ್ ಭಾವಿಸಿದ್ದನೆಂದು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ತಿಳಿಸಿದ್ದಾರೆ.

ಆರೋಪಿ ರೆಗಾರ್ ವಿರುದ್ಧ ಪೊಲೀಸರು ಕೊಲೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಕ್ರಿಮಿನಲ್ ಸಂಚು ಮತ್ತಿತರ ಆರೋಪಗಳನ್ನು ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಆಲಿಕೆಯು ಬುಧವಾರದಂದು ವಿಚಾರಣೆಗೆ ಬರಲಿದೆಯೆಂದು ರಾಜ್‌ಸಮಂಡ್‌ನ ಒಲೀಸ್ ಅಧೀಕ್ಷಕ ಮನೋಜ್ ಕುಮಾರ್ ತಿಳಿಸಿದ್ದಾರೆ.

 ತನ್ನ ಸಹೋದರಿಯೆಂದು ರೆಗಾರ್ ಹೇಳಿಕೊಂಡಿದ್ದ ಯುವತಿಯು ಅಫ್ರಾಝುಲ್‌ರ ಗ್ರಾಮದ ಕಾರ್ಮಿಕನೊಬ್ಬನ ಜೊತೆ ಪರಾರಿಯಾಗಿದ್ದಳು. ಆಕೆಯನ್ನು ಮರಳಿ ಕರೆತರಲು ರೆಗಾರ್ ಯತ್ನಿಸಿದ್ದ. ಆದರೆ ಆಕೆ ಅದಕ್ಕೆ ಒಪ್ಪಿರಲಿಲ್ಲ. ಆನಂತರ ಆಕೆ ತಾನಾಗಿಯೇ ಗ್ರಾಮಕ್ಕೆ ವಾಪಸಾಗಿದ್ದಳೆಂದು ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮಬಂಗಾಳದಿಂದ ಬರುವ ವಲಸೆ ಬರುವ ಕಾರ್ಮಿಕರಿಗೆ ಉದ್ಯೋಗ ಹಾಗೂ ವಸತಿಯನ್ನು ಪಡೆಯಲು ಅಫ್ರಾಝುಲ್‌ ನೆರವಾಗುತ್ತಿದ್ದನೆಂಬ ಅಸಮಾಧಾನದಿಂದ ಆತನನ್ನು ರೆಗಾರ್ ಗುರಿಯಿರಿಸಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X