Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂಐಟಿ ಮಾರ್ಸ್‌ ರೋವರ್ಸ್‌ಗೆ ‘ಇಂಡಿಯನ್...

ಎಂಐಟಿ ಮಾರ್ಸ್‌ ರೋವರ್ಸ್‌ಗೆ ‘ಇಂಡಿಯನ್ ಚಾಲೆಂಜ್’

ವಾರ್ತಾಭಾರತಿವಾರ್ತಾಭಾರತಿ15 Jan 2018 9:37 PM IST
share
ಎಂಐಟಿ ಮಾರ್ಸ್‌ ರೋವರ್ಸ್‌ಗೆ ‘ಇಂಡಿಯನ್ ಚಾಲೆಂಜ್’

ಮಣಿಪಾಲ, ಜ.15: ಮಣಿಪಾಲದ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯ ಮಾರ್ಸ್‌ ಟೋವರ್ಸ್‌ ಮಣಿಪಾಲ ತಂಡ ತಮಿಳುನಾಡು ವೆಲ್ಲೂರಿನ ವೆಲ್ಲೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ಚೊಚ್ಚಲ ‘ಇಂಡಿಯನ್ ರೋವರ್ಸ್‌ ಚಾಲೆಂಜ್’ನ್ನು ಗೆದ್ದುಕೊಂಡಿದೆ.

ವಿವಿಧ ವಿಭಾಗಗಳ 22 ಮಂದಿ ವಿದ್ಯಾರ್ಥಿಗಳನ್ನೊಳಗೊಂಡ ಎಂಐಟಿ ತಂಡ, ಎರಡು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿತ್ತು. 2016 ಮತ್ತು 2017ರ ಅಮೆರಿಕದ ಉಟಾಹದ ಮಾರ್ಸ್‌ ಡೆಸರ್ಟ್ ರಿಸರ್ಚ್ ಸ್ಟೇಶನ್‌ನಲ್ಲಿ ನಡೆದ ಯುನಿವರ್ಸಿಟಿ ರೋವರ್ ಚಾಲೆಂಚ್‌ನಲ್ಲಿ ಎಂಐಟಿ ಗಮನಾರ್ಹ ಸಾಧನೆ ಮಾಡಿತ್ತು.
2016ರ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿಶ್ವದ 63 ತಂಡಗಳಲ್ಲಿ 13ನೇ ಹಾಗೂ 2017ರಲ್ಲಿ ಭಾಗವಹಿಸಿದ್ದ 82 ತಂಡಗಳಲ್ಲಿ 8ನೇ ಸ್ಥಾನವನ್ನು ಇದು ಪಡೆದಿತ್ತು. ತಂಡ ಸದ್ಯಕ್ಕೆ ಇದೇ ವರ್ಷದ ಜೂನ್ ತಿಂಗಳಲ್ಲಿ ಉಟಾಹದಲ್ಲಿ ನಡೆಯುವ ಯುನಿವರ್ಸಿಟಿ ರೋವರ್ ಚಾಲೆಂಜ್‌ಗೆ ಹೊಸ ರೋವರ್ ವಿನ್ಯಾಸದಲ್ಲಿ ನಿರತವಾಗಿದೆ.

ಎಂಐಟಿಯ ಇಎಂಡ್‌ಸಿ, ಇಎಂಡ್‌ಇ, ಮೆಕ್ಯಾನಿಕಲ್, ಕಂಪ್ಯೂಟರ್ ಸಾಯನ್ಸ್, ಮೆಕಟ್ರಾನಿಕ್ಸ್ ಹಾಗೂ ಬಯೋಟೆಕ್ನಾಲಜಿ ವಿಭಾಗದ ವಿದ್ಯಾರ್ಥಿ ಗಳು ಈ ಎಂಐಟಿ ರೋವರ್ ತಂಡದಲ್ಲಿದ್ದಾರೆ. ವೆಲ್ಲೂರಿನಲ್ಲಿ ನಡೆದ ಭಾರತದಲ್ಲಿ ಮೊದಲ ಇಂಡಿಯನ್ ರೋವರ್ ಚಾಲೆಂಜ್‌ನಲ್ಲಿ ಎಂಐಟಿ ಅಗ್ರಸ್ಥಾನದೊಂದಿಗೆ 40,000ರೂ. ನಗದು ಬಹುಮಾನವನ್ನೂ ಪಡೆದಿದೆ.

ಎಂಐಟಿ ತಂಡ ಗರಿಷ್ಠ 730 ಅಂಕಗಳಲ್ಲಿ 616 ಅಂಕಗಳನ್ನು ಸಂಗ್ರಹಿಸಿದ್ದು, ಎರಡನೇ ಸ್ಥಾನಿ ತಂಡಕ್ಕಿಂತ 129 ಅಂಕಗಳ ಮುನ್ನಡೆ ಪಡೆದಿತ್ತು. ಭಾರತ ಹಾಗೂ ಬಾಂಗ್ಲಾ ದೇಶದ ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯ ಎಲ್ಲಾ ವಿಭಾಗಗಳಲ್ಲೂ ಮಣಿಪಾಲದ ವಿದ್ಯಾರ್ಥಿಗಳು ಸ್ಪಷ್ಟ ಮೇಲುಗೈ ಪಡೆದಿದ್ದರು.
ಶಾಂತಂ ಶೋರ್‌ವಾಲ ತಂಡದ ನಾಯಕರಾಗಿದ್ದು, ಡಾ.ವೈ.ಶ್ರೀಹರಿ ಅವರು ಅಧ್ಯಾಪಕ ಸಲಹೆಗಾರರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X