Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಕರ್ನಕಟ್ಟೆ ಬಾಲಯೇಸು...

ಬಿಕರ್ನಕಟ್ಟೆ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ‘ಯಾತ್ರಿ ನಿವಾಸ್’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ15 Jan 2018 10:49 PM IST
share
ಬಿಕರ್ನಕಟ್ಟೆ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ‘ಯಾತ್ರಿ ನಿವಾಸ್’ ಉದ್ಘಾಟನೆ

ಮಂಗಳೂರು, ಜ. 15: ಬಿಕರ್ನಕಟ್ಟೆ ಕಾರ್ಮೆಲ್ ಗುಡ್ಡದ ಬಾಲಯೇಸು ಪುಣ್ಯಕ್ಷೇತ್ರದಲ್ಲಿ ಸೋಮವಾರ 1 ಕೋಟಿ ರೂ. ವೆಚ್ಚದ ‘ಯಾತ್ರಿ ನಿವಾಸ್’ ಕಟ್ಟಡದ ಉದ್ಘಾಟನೆ ನೆರವೇರಿತು.
ಆಹಾರ ಸಚಿವ ಯು.ಟಿ. ಖಾದರ್, ಶಾಸಕ ಜೆ.ಆರ್. ಲೋಬೊ ಮತ್ತು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಅವರು ಸಂಯುಕ್ತವಾಗಿ ‘ಯಾತ್ರಿ ನಿವಾಸ’ವನ್ನು ಉದ್ಘಾಟಿಸಿದರು. ಬಿಷಪ್ ರೆ.ಡಾ.ಅಲೋಶಿಯಸ್ ಪಾವ್ಲ್ ಡಿಸೋಜಾ ಅವರು ಆಶೀರ್ವಚನವನ್ನು ನೆರವೇರಿಸಿದರು.
ಬಾಲ ಯೇಸು ಪುಣ್ಯ ಕ್ಷೇತ್ರಕ್ಕೆ ದೂರದ ಊರುಗಳಿಂದ ಆಗಮಿಸುವ ಭಕ್ತರಿಗೆ ತಂಗಲು ಅನುಕೂಲವಾಗುವಂತೆ ರಾಜ್ಯ ಸರಕಾರದ ಅನುದಾನದ ನೆರವಿನಿಂದ ‘ಯಾತ್ರಿ ನಿವಾಸ್’ ನಿರ್ಮಾಣ ಮಾಡಲಾಗಿತ್ತು.

ಬಾಲ ಯೇಸು ಪುಣ್ಯಕ್ಷೇತ್ರದ ಪ್ರಧಾನ ಗುರು ಫಾ.ವಿಲ್ಫ್ರೆಡ್ ರೊಡ್ರಿಗಸ್, ನಿರ್ದೇಶಕ ಫಾ.ಪ್ರಕಾಶ್ ಡಿಕುನ್ಹಾ, ಕಾರ್ಮೆಲ್ ಸಂಸ್ಥೆಯ ಪ್ರಾಂತೀಯ ಮುಖ್ಯಸ್ಥರಾದ ಫಾ. ಚಾರ್ಲ್ಸ್ ಸೆರಾವೊ, ಫಾ.ಪಿಯುಸ್ ಜೇಮ್ಸ್ ಡಿಸೋಜಾ, ಕಾರ್ಪೊರೇಟರ್ ಸಬಿತಾ ಮಿಸ್ಕಿತ್ ಮತ್ತಿತರರು ಉಪಸ್ಥಿತರಿದ್ದರು.

ಮೂವರಿಗೆ ಗೌರವ

ಯಾತ್ರಿ ನಿವಾಸ್ ಕಟ್ಟಡ ನಿರ್ಮಾಣ ಮಾಡಿದ ರಿಚಾರ್ಡ್ ರೊಡ್ರಿಗಸ್, ಆರ್ಕಿಟೆಕ್ಟ್ ದಿಲೀಪ್ ಲೋಬೊ, ಪುಣ್ಯೆ ಕ್ಷೇತ್ರದ ಆವರಣಲ್ಲಿ ಇಂಟರ್‌ಲಾಕ್ ಅಳವಡಿಸಿದ ಪಿಯುಸ್ ಮೊಂತೇರೊ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಯಾತ್ರಿ ನಿವಾಸ್ ಕಟ್ಟಡ ನಿರ್ಮಾಣವಾಗಿದೆ. ರಾಜ್ಯ ಸರಕಾರ ಭರವಸೆ ನೀಡಿದ ಅನುದಾನದಲ್ಲಿ ಶೆ. 50 ರಷ್ಟನ್ನು ಮಾತ್ರ ಬಿಡುಗಡೆ ಮಾಡಿದ್ದು, ಬಾಕಿ ಉಳಿದಿರುವ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು ಎಂದು ಪುಣ್ಯಕ್ಷೇತ್ರದ ಮುಖ್ಯಸ್ಥ  ಾ.ವಿಲ್ಫ್ರೆಡ್ ರೊಡ್ರಿಗಸ್ ಇದೇ ಸಂದರ್ಭದಲ್ಲಿ ಸರಕಾರಕ್ಕೆ ಮನವಿ ಮಾಡಿದರು.

ಸೋಮವಾರ ಸಂಜೆ ಬಲಿಪೂಜೆ, ಪರಮ ಪ್ರಸಾದದ ಆರಾಧನೆ ಮತ್ತು ಮೆರವಣಿಗೆ ನಡೆಯುವುದರೊಂದಿಗೆ ಎರಡು ದಿನಗಳ ವಾರ್ಷಿಕ ಮಹೋತ್ಸವ ಸಂಪನ್ನಗೊಂಡಿತು.

ರವಿವಾರ ಸಂಜೆ 6 ಗಂಟೆಗೆ ಲಕ್ನೋ ಧರ್ಮ ಪ್ರಾಂತದ ಧರ್ಮಾಧ್ಯಕ್ಷ ರೆ.ಡಾ. ಜೆರಾಲ್ಡ್ ಜೆ. ಮಥಾಯಸ್ ಹಾಗೂ ಸೋಮವಾರ ಬೆಳಗ್ಗೆ ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ರೆ.ಡಾ. ಅಲೋಶಿಯಸ್ ಪಾವ್ಲ್ ಡಿಸೋಜಾ ಅವರ ನೇತೃತ್ವದಲ್ಲಿ ಮಹೋತ್ಸವದ ಸಂಭ್ರಮದ ಬಲಿಪೂಜೆಗಳು ನೆರವೇರಿದವು. ಎರಡೂ ದಿನಗಳ ಹಬ್ಬದ ಸಂಭ್ರಮದ ಬಲಿಪೂಜೆಗಳಲ್ಲಿ ಕಿನ್ನಿಗೋಳಿಯ ಸೈಂಟ್ ಮೆರೀಸ್ ಶಾಲೆಯ ಪ್ರಾಂಶುಪಾಲ ಾ.ಸುನಿಲ್ ಪಿಂಟೊ ಅವರು ಪ್ರವಚನ ನೀಡಿದರು. ಬಲಿಪೂಜೆಗಳ ಹೊರತಾಗಿ ಬೆಳಗ್ಗಿನಿಂದ ಸಂಜೆವರೆಗೆ ಕೊಂಕಣಿ, ಕನ್ನಡ, ಇಂಗ್ಲಿಷ್, ಮಲಯಾಳ ಭಾಷೆಗಳಲ್ಲಿ ಬಲಿಪೂಜೆಗಳು ನಡೆದವು. ಸಾವಿರಾರು ಮಂದಿ ಭಕ್ಕರು ಭಾಗವಹಿಸಿ ಪ್ರಾರ್ಥನೆಯನ್ನು ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X