Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವಕಪ್ ಅವಕಾಶಕ್ಕಾಗಿ ವಿಂಡೀಸ್ ಹೋರಾಟ

ವಿಶ್ವಕಪ್ ಅವಕಾಶಕ್ಕಾಗಿ ವಿಂಡೀಸ್ ಹೋರಾಟ

ವಾರ್ತಾಭಾರತಿವಾರ್ತಾಭಾರತಿ15 Jan 2018 11:32 PM IST
share

ದುಬೈ, ಜ.15: ಎರಡು ಬಾರಿ ವಿಶ್ವಕಪ್ ಚಾಂಪಿಯನ್ ಆಗಿರುವ ವೆಸ್ಟ್‌ಇಂಡೀಸ್ ತಂಡ 2019ರಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಮೆಂಟ್‌ನಲ್ಲಿ ಅವಕಾಶ ಪಡೆಯಲು ಫೆಬ್ರವರಿಯಲ್ಲಿ ಹೋರಾಟ ನಡೆಸಲಿದೆ. ಮಾರ್ಚ್ 4ರಿಂದ 25ರ ತನಕ ಝಿಂಬಾಬ್ವೆಯಲ್ಲಿ ನಡೆಯಲಿರುವ ವಿಶ್ವಕಪ್‌ನ ಅರ್ಹತಾ ಸುತ್ತಿನ ಟೂರ್ನಿಯಲ್ಲಿ 2 ಸ್ಥಾನಗಳಿಗಾಗಿ ವೆಸ್ಟ್ ಇಂಡೀಸ್ ಸೇರಿದಂತೆ 10 ತಂಡಗಳು ಹಣಾಹಣಿ ನಡೆಸಲಿವೆೆ.

ವೆಸ್ಟ್‌ಇಂಡೀಸ್, ಅಫ್ಘಾನಿಸ್ತಾನ, ಐರ್ಲೆಂಡ್ ಮತ್ತು ಝಿಂಬಾಬ್ವೆ ತಂಡಗಳು ವಿಶ್ವಕಪ್‌ಗೆ ನೇರ ಪ್ರವೇಶ ಪಡೆಯುವಲ್ಲಿ ವಿಫಲಗೊಂಡಿವೆ. 2017, ಸೆ.30ರ ಹೊತ್ತಿಗೆ ಐಸಿಸಿ ಏಕದಿನ ರ್ಯಾಂಕಿಂಗ್‌ನಲ್ಲಿ ಸ್ಥಾನ ಪಡೆದಿದ್ದ ಅಗ್ರ 8 ತಂಡಗಳು ನೇರ ಪ್ರವೇಶ ಪಡೆದಿವೆ.

  ಒಟ್ಟು 10 ತಂಡಗಳು ಅರ್ಹತಾ ಟೂರ್ನಿಯಲ್ಲಿ ಎರಡು ಗುಂಪುಗಳಲ್ಲಿ ಸೆಣಸಾಡಲಿವೆೆ. ವೆಸ್ಟ್‌ಇಂಡೀಸ್, ಐರ್ಲೆಂಡ್, ಹಾಲೆಂಡ್, ಪಪುವಾ ನ್ಯೂಗಿನಿ ಮತ್ತು ಐಸಿಸಿ ವರ್ಲ್ಡ್ ಕ್ರಿಕೆಟ್ ಲೀಗ್ ಡಿವಿಶನ್ -2 ಚಾಂಪಿಯನ್ ತಂಡ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ನಮೀಬಿಯಾದಲ್ಲಿ ಫೆ.8ರಿಂದ 15ರ ತನಕ ನಡೆಯಲಿರುವ ಟೂರ್ನಿಯಲ್ಲಿ ಸೆಣಸಾಡಲಿದೆ.

 ಅಫ್ಘಾನಿಸ್ತಾನ, ಝಿಂಬಾಬ್ವೆ, ಸ್ಕಾಟ್ಲೆಂಡ್, ಹಾಂಕಾಂಗ್ ಮತ್ತು ಐಸಿಸಿ ವರ್ಲ್ಡ್‌ಕ್ರಿಕೆಟ್ ಲೀಗ್ ಡಿವಿಶನ್ -2ರಲ್ಲಿ ದ್ವಿತೀಯ ಸ್ಥಾನ ಪಡೆದ ತಂಡ ‘ಬಿ’ ಗುಂಪಿನಲ್ಲಿ ಹೋರಾಟ ನಡೆಸಲಿದೆ. ಝಿಂಬಾಬ್ವೆಯಲ್ಲಿ ಮಾ.4ರಿಂದ 25ರ ತನಕ ಪಂದ್ಯಗಳು ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X