Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ರಾಜಧಾನಿ ಯಾವುದೆಂದು ಗೊತ್ತಿಲ್ಲದ...

ದೇಶದ ರಾಜಧಾನಿ ಯಾವುದೆಂದು ಗೊತ್ತಿಲ್ಲದ ಮಕ್ಕಳೆಷ್ಟಿದ್ದಾರೆ ?

ಎಎಸ್‌ಇಆರ್ ವರದಿಯಲ್ಲಿದೆ ಆಘಾತಕಾರಿ ಅಂಶಗಳು…

ವಾರ್ತಾಭಾರತಿವಾರ್ತಾಭಾರತಿ16 Jan 2018 7:47 PM IST
share
ದೇಶದ ರಾಜಧಾನಿ ಯಾವುದೆಂದು ಗೊತ್ತಿಲ್ಲದ ಮಕ್ಕಳೆಷ್ಟಿದ್ದಾರೆ ?

ಹೊಸದಿಲ್ಲಿ, ಜ. 16: ದೇಶದ 14-16 ವಯಸ್ಸಿನ ನಾಲ್ಕನೇ ಒಂದು ಭಾಗ ಮಕ್ಕಳಿಗೆ ತಮ್ಮ ಭಾಷೆಯನ್ನು ಸುಲಲಿತವಾಗಿ ಓದಲು ಸಾಧ್ಯವಾಗುವುದಿಲ್ಲ. ಇವರಲ್ಲಿ ಶೇ. 57 ಮಕ್ಕಳಿಗೆ ಸರಳ ವಿಭಜನೆ ಲೆಕ್ಕವನ್ನು ಪರಿಹರಿಸಲು ಕಷ್ಟಪಡುತ್ತಾರೆ ಎಂದು ಗ್ರಾಮೀಣ ಶಿಕ್ಷಣ ಮಂಗಳವಾರ ಬಿಡುಗಡೆ ಮಾಡಿದ ಸಮೀಕ್ಷಾ ವರದಿ ತಿಳಿಸಿದೆ.

 ಭಾರತದ ಭೂಪಟ ತೋರಿಸಿದರೆ ಶೇ. 14 ಮಕ್ಕಳಿಗೆ ಗುರುತಿಸಲು ಸಾಧ್ಯವಾಗುವುದಿಲ್ಲ. ಶೇ. 36 ಮಕ್ಕಳಿಗೆ ದೇಶದ ರಾಜಧಾನಿಯ ಹೆಸರು ಗೊತ್ತಿಲ್ಲ. ಶೇ. 21 ಮಕ್ಕಳಿಗೆ ತಾವು ಜೀವಿಸುತ್ತಿರುವ ರಾಜ್ಯದ ಹೆಸರು ತಿಳಿದಿಲ್ಲ. ಗ್ರಾಮೀಣ ಭಾರತದಲ್ಲಿ ಶಿಕ್ಷಣದ ಹೀನಾಯ ಸ್ಥಿತಿಯನ್ನು ಈ ಸಮೀಕ್ಷಾ ವರದಿ ಬಹಿರಂಗಗೊಳಿಸಿದೆ.

2017ರಲ್ಲಿ ಗ್ರಾಮೀಣ ಭಾರತದ ಶಿಕ್ಷಣ ವರದಿಯ ವಾರ್ಷಿಕ ಮಟ್ಟದ ಸಮೀಕ್ಷೆಯನ್ನು 24 ರಾಜ್ಯಗಳ 28 ಜಿಲ್ಲೆಗಳಲ್ಲಿ ನಡೆಸಲಾಗಿತ್ತು.

   ಈ ಸನ್ನಿವೇಶ ದಿಗ್ಭ್ರಮೆಗೊಳಿಸುವಂತದ್ದು ಹಾಗೂ ಏನು ನಡೆಯುತ್ತಿದೆ? ಏನು ಮಾಡಬೇಕು ಎಂಬ ಬಗ್ಗೆ ಚಿಂತಿಸಬೇಕಾದ ವಿಚಾರ ಎಂದು ಮುಖ್ಯ ಹಣಕಾಸು ಸಲಹೆಗಾರ ಅರವಿಂದ್ ಸುಬ್ರಹ್ಮಣೀಯಂ ತಿಳಿಸಿದ್ದಾರೆ.

ಕಲಿಕೆಯ ಫಲಿತಾಂಶದಲ್ಲಿ ಬಾಲಕರು ಹಾಗೂ ಬಾಲಕಿಯರ ನಡುವೆ ವ್ಯತ್ಯಾಸವಿಲ್ಲ. ಆದರೆ, ಈ ಸಮಸ್ಯೆ 14-18ರ ನಡುವೆ ಇರುವುದರಿಂದ ಪರಿಹರಿಸುವುದು ತುಂಬಾ ಮುಖ್ಯವಾದುದು ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X