Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಕ್ಷಿಣ ಆಫ್ರಿಕ ಪತ್ರಕರ್ತನ ಮೇಲೆ...

ದಕ್ಷಿಣ ಆಫ್ರಿಕ ಪತ್ರಕರ್ತನ ಮೇಲೆ ಹರಿಹಾಯ್ದ ಕೊಹ್ಲಿ

ವಾರ್ತಾಭಾರತಿವಾರ್ತಾಭಾರತಿ17 Jan 2018 8:54 PM IST
share
ದಕ್ಷಿಣ ಆಫ್ರಿಕ ಪತ್ರಕರ್ತನ ಮೇಲೆ ಹರಿಹಾಯ್ದ ಕೊಹ್ಲಿ

ಸೆಂಚೂರಿಯನ್, ಅ.17: ಪೂರ್ಣಕಾಲಿಕ ನಾಯಕನಾದ ಬಳಿಕ ದಕ್ಷಿಣ ಆಫ್ರಿಕ ವಿರುದ್ಧ ಮೊದಲ ಬಾರಿ ಟೆಸ್ಟ್ ಸರಣಿ ಸೋತಿರುವ ವಿರಾಟ್ ಕೊಹ್ಲಿ ಶ್ರೇಷ್ಠ 11 ಆಟಗಾರರು ಹಾಗೂ ವಿದೇಶಿ ನೆಲದಲ್ಲಿ ಕಳಪೆ ದಾಖಲೆಯ ಬಗ್ಗೆ ಪತ್ರಕರ್ತ ಕೇಳಿದ ಪ್ರಶ್ನೆಗೆ ಕೆಂಡಾಮಂಡಲವಾದ ಘಟನೆ ಬುಧವಾರ ನಡೆದಿದೆ.

 ಉಪಖಂಡದ ವಾತಾವರಣ ಹೊಂದಿರುವ ಸೆಂಚೂರಿಯನ್‌ನಲ್ಲಿ ನೀವು ಶ್ರೇಷ್ಠ 11 ತಂಡವನ್ನು ಕಣಕ್ಕಿಳಿಸಿದ್ದೀರಾ? ಎಂದು ಪತ್ರಕರ್ತರ ಪ್ರಶ್ನೆಗೆ ಗರಂ ಆದ ಕೊಹ್ಲಿ,‘‘ಶ್ರೇಷ್ಠ 11 ಎಂದರೇನು? ನಾವು ಈ ಪಂದ್ಯವನ್ನು ಜಯಿಸಿದ್ದರೆ ನಮ್ಮದು ಶ್ರೇಷ್ಠ 11 ತಂಡವಾಗುತ್ತಿತ್ತಾ? ಫಲಿತಾಂಶವನ್ನು ಆಧರಿಸಿ 11ರ ಬಳಗವನ್ನು ನಾವು ನಿರ್ಧರಿಸುವುದಿಲ್ಲ. ಶ್ರೇಷ್ಠ 11 ಆಟಗಾರರು ಯಾರೆಂದು ನೀವೇ ಹೇಳಿ. ನಾವು ಆ ತಂಡದೊಂದಿಗೆ ಆಡುತ್ತೇವೆ’’ ಎಂದರು.

ಭಾರತ ತಂಡ ದಕ್ಷಿಣ ಆಫ್ರಿಕ ವಿರುದ್ಧ ಆಡಿರುವ ಎರಡು ಪಂದ್ಯಗಳಲ್ಲಿ ಅಜಿಂಕ್ಯ ರಹಾನೆ ಬದಲಿಗೆ ರೋಹಿತ್ ಶರ್ಮರನ್ನು ಆಡುವ 11ರ ಬಳಗಕ್ಕೆ ಆಯ್ಕೆ ಮಾಡಿತ್ತು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.

‘‘ಸೋಲು ನೋವುಂಟು ಮಾಡುತ್ತದೆ. ಆದರೆ, ಒಂದು ನಿರ್ಧಾರ ತೆಗೆದುಕೊಂಡ ಬಳಿಕ ಬದಲಿಸಲು ಸಾಧ್ಯವಿಲ್ಲ. ನಾವು ಯಾರನ್ನೇ ಆಯ್ಕೆ ಮಾಡಿದರೂ ಅವರು ಶ್ರೇಷ್ಠ ಪ್ರದರ್ಶನ ನೀಡಲು ಶಕ್ತರಾಗಿದ್ದಾರೆ. ಹಾಗಾಗಿ ನಾವು ಇಷ್ಟು ದೊಡ್ಡ ತಂಡ ಹೊಂದಿದ್ದೇವೆ. ಸಂಘಟಿತವಾಗಿ ಆಡುವ ಅಗತ್ಯವಿದೆ. ಯಾವುದು ಶ್ರೇಷ್ಠ 11 ಎಂದು ಬೊಟ್ಟು ಮಾಡಲು ಸಾಧ್ಯವಿಲ್ಲ’’ ಎಂದರು.

 34ರಲ್ಲಿ ಎಷ್ಟು ಪಂದ್ಯ ಗೆದ್ದಿದ್ದೇವೆ? ಸೋತಿದ್ದೇವೆ, ಡ್ರಾಗೊಳಿಸಿದ್ದೇವೆ ಎನ್ನುವುದು ಇಲ್ಲಿ ಮುಖ್ಯವಲ್ಲ. ನಾವು ಸಾಧ್ಯವಾದಷ್ಟು ಉತ್ತಮ ಪ್ರದರ್ಶನ ನೀಡಿದ್ದೇವೆ. ನಾನು ಇಲ್ಲಿಗೆ ನಿಮ್ಮ ಪ್ರಶ್ನೆಗೆ ಉತ್ತರಿಸಲು ಬಂದಿದ್ದೇನೆ. ನಿಮ್ಮೆಂದಿಗೆ ಸೆಣಸಾಡಲು ಅಲ್ಲ ಎಂದರು.

ಸರಣಿ ಆರಂಭಕ್ಕೆ ಮೊದಲು ನೀವು ನಂ.1 ಟೆಸ್ಟ್ ತಂಡ. ಸರಣಿ ಸೋತ ಬಳಿಕವೂ ನೀವು ನಂ.1 ಎಂದು ನಂಬಿದ್ದೀರಾ? ಎಂದು ಕೇಳಿದಾಗ,‘‘ ನಾವೇ ಶ್ರೇಷ್ಠರೆಂದು ಭಾವಿಸಿದ್ದೇವೆ. ನಾವು ಇಲ್ಲಿಗೆ ಪಂದ್ಯ ಆಡಲು ಬಂದಿದ್ದೇವೆ. ನಿಮ್ಮ ಪ್ರಶ್ನೆಗೆ ಉತ್ತರಿಸಲು ಬಂದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X