Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಜ್ಮಾನ್: ಬಿಸಿಎಫ್ ಗ್ರಾಂಡ್ ಸ್ಪೋರ್ಟ್ಸ್...

ಅಜ್ಮಾನ್: ಬಿಸಿಎಫ್ ಗ್ರಾಂಡ್ ಸ್ಪೋರ್ಟ್ಸ್ ಫೆಸ್ಟಿವಲ್-2018

ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಅನಿವಾಸಿ ಕನ್ನಡಿಗರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ17 Jan 2018 9:34 PM IST
share
ಅಜ್ಮಾನ್: ಬಿಸಿಎಫ್ ಗ್ರಾಂಡ್ ಸ್ಪೋರ್ಟ್ಸ್ ಫೆಸ್ಟಿವಲ್-2018

ದುಬೈ, ಜ.17: ಅನಿವಾಸಿ ಕನ್ನಡಿಗ ಬ್ಯಾರೀ ಸಮುದಾಯದ ಪ್ರತಿಷ್ಠಿತ ಸಮಾಜ ಸೇವಾ ಸಂಸ್ಥೆ ಬ್ಯಾರೀಸ್ ಕಲ್ಚರಲ್ ಫೋರಮ್ ವತಿಯಿಂದ ನಡೆಯುವ ವಾರ್ಷಿಕ ಕ್ರೀಡಾ ಕೂಟ ಬಿಸಿಎಫ್ ಗ್ರಾಂಡ್ ಸ್ಪೋರ್ಟ್ಸ್ ಫೆಸ್ಟಿವಲ್-2018ಕ್ಕೆ ಅಜ್ಮಾನ್ ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

ಬಿಸಿಎಫ್ ಪ್ರಧಾನ ಕಾರ್ಯದರ್ಶಿ ಡಾ. ಕಾಪು ಮುಹಮ್ಮದ್ ಕ್ರೀಡಾಕೂಟದ ನೇತೃತ್ವ ವಹಿಸಿದ್ದರು. ಬಿಸಿಎಫ್ ಉಪಾಧ್ಯಕ್ಷರಾದ ಎಂ.ಇ.ಮೂಳೂರು, ಅಬ್ದುಲ್ ಲತೀಫ್ ಮುಲ್ಕಿ, ಕ್ರೀಡಾ ಸಮಿತಿಯ ಚಯರ್‌ಮ್ಯಾನ್ ಅಫೀಕ್ ಹುಸೈನ್ ಹಾಗೂ ಬಿಸಿಎಫ್ ಪದಾಧಿಕಾರಿಗಳು ಮತ್ತು ಹಿತೈಷಿಗಳು ಭಾಗವಹಿಸಿದ್ದರು.

ನಿರಂತರವಾಗಿ ಸುಮಾರು 25ರಿಂದ 30 ದಿನಗಳ ಕಾಲ ನಡೆಯುವ ಈ ಕ್ರೀಡಾಕೂಟದಲ್ಲಿ ಮಹಿಳೆಯರು ಮತ್ತು ಮಕ್ಕಳು ಸಹಿತ ನೂರಾರು ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ.

ಕ್ರೀಡಾಕೂಟದಲ್ಲಿ ವಾಲೀಬಾಲ್, ಫುಟ್‌ಬಾಲ್, ಕ್ರಿಕೆಟ್, ಖೋಖೋ, ಟೆನಿಸ್, ಬಿಲಿಯರ್ಡ್ಸ್, ರನ್ನಿಂಗ್ ರೇಸ್, ರಿಲೇ, ಕಬಡ್ಡಿ, ಟಗ್ ಆಫ್ ವಾರ್, ಮಹಿಳೆಯರು ಮತ್ತು ಮಕ್ಕಳಿಗಾಗಿ ಪಾಕ, ಮೆಹಂದಿ ಡಿಸೈನ್ ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಕ್ರೀಡಾಕೂಟದ ಸಮಾರೋಪ ಸಮಾರಂಭ ಫೆಬ್ರವರಿ 2ರಂದು ನಡೆಯಲಿದ್ದು ಸಾವಿರಾರು ಮಂದಿ ಭಾಗವಹಿಸುವ ನಿರೀ್ಷೆ ಇದೆ ಎಂದು ಕ್ರೀಡಾ ಸಮಿತಿ ತಿಳಿಸಿದೆ.

ಸಮಾರೋಪದ ಅಧ್ಯಕ್ಷತೆಯನ್ನು ಬಿಸಿಎಫ್ ಅಧ್ಯಕ್ಷ ಡಾ. ಬಿ.ಕೆ.ಯೂಸುಫ್ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಮಂತ್ರಿಗಳು, ಶಾಸಕರು, ಖ್ಯಾತ ಕ್ರೀಡಾಪಟುಗಳು, ರಾಜಕೀಯ, ಉದ್ದಿಮೆ, ಶಿಕ್ಷಣ, ಆರೋಗ್ಯ ಹೀಗೆ ವಿವಿಧ ಕ್ಷೆೀತ್ರದ ಗಣ್ಯರು ಭಾಗವಹಿಸಲಿದ್ದಾರೆ.

ಬೆಳಗ್ಗೆ 8:30ರಿಂದ ರಾತ್ರಿ 8 ಗಂಟೆಯ ವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಮಧ್ಯಾಹ್ನದ ಊಟ ಹಾಗೂ ಲಘು ಉಪಹಾರ, ಪಾನೀಯವನ್ನೂ ಉಚಿತವಾಗಿ ನೀಡಲಾಗುವುದು. ಪಂದ್ಯಾಟದಲ್ಲಿ ಗೆದ್ದವರಿಗೆ ಸ್ಮರಣಿಕೆಯನ್ನು ಹಾಗೂ ಪ್ರೋತ್ಸಾಹ ಬಹುಮಾನವನ್ನು ನೀಡಿ ಗೌರವಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಸಾಮುದಾಯಿಕ ಐಕ್ಯತೆ, ಆರೋಗ್ಯವನ್ನು ಪ್ರೇರೇಪಿಸಿ ಸಾಮಾಜಿಕ ಸ್ವಾಸ್ಥ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಬೃಹತ್ ಕ್ರೀಡಾಕೂಟದಲ್ಲಿ ಸಕಲ ಅನಿವಾಸಿ ಕನ್ನಡಿಗರು ಭಾಗವಹಿಸುವಂತೆ ಕ್ರೀಡಾ ಸಮಿತಿಯ ಚಯರ್‌ಮ್ಯಾನ್ ಅಫೀಕ್ ಹುಸೈನ್ ಹಾಗೂ ತಂಡದ ಸದಸ್ಯರು ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು, ಪಂದ್ಯಾಟಗಳಲ್ಲಿ ಪಾಲ್ಗೊಳ್ಲಲು ಬಯಸುವವರು ಈ ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. 0505883943, 0508417475, 0552218351, 0505156284. ಪಾಕ, ಮೆಹಂದಿ ಹಾಗೂ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸುವ ಮಹಿಳೆಯರು, ಮಕ್ಕಳು ಈ ಸಂಖ್ಯೆಯನ್ನು ಸಂಪರ್ಕಿಸುವಂತೆ 0562721152 ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X