Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದ್ರಾವಿಡ ಅಸ್ಮಿತೆಯ ಆಧಾರದಲ್ಲಿ ದಕ್ಷಿಣದ...

ದ್ರಾವಿಡ ಅಸ್ಮಿತೆಯ ಆಧಾರದಲ್ಲಿ ದಕ್ಷಿಣದ ರಾಜ್ಯಗಳು ಒಂದಾಗಬೇಕು : ಕಮಲ್ ಹಾಸನ್

ವಾರ್ತಾಭಾರತಿವಾರ್ತಾಭಾರತಿ18 Jan 2018 5:47 PM IST
share
ದ್ರಾವಿಡ ಅಸ್ಮಿತೆಯ ಆಧಾರದಲ್ಲಿ ದಕ್ಷಿಣದ ರಾಜ್ಯಗಳು ಒಂದಾಗಬೇಕು : ಕಮಲ್ ಹಾಸನ್

ಚೆನ್ನೈ,ಜ.18 : ದ್ರಾವಿಡ ಅಸ್ಮಿತೆಯ ಆಧಾರದಲ್ಲಿ ದಕ್ಷಿಣ ಭಾರತ ಒಗ್ಗಟ್ಟಿನಿಂದ ಒಂದೇ ದನಿಯಿಂದ ಹೋರಾಡಿದರೆ ಮಾತ್ರ ಅವುಗಳು ಹೇಳಿದ ಹಾಗೆ ಕೇಂದ್ರ ಸರಕಾರ ಕೇಳುವಂತೆ ಮಾಡಬಹುದಾಗಿದೆ, ಎಂದು ಹಿರಿಯ ನಟ ಕಮಲ್ ಹಾಸನ್ ಅಭಿಪ್ರಾಯ ಪಟ್ಟಿದ್ದಾರೆ. ಈಗಾಗಲೇ ತಾವು ರಾಜಕೀಯ ಪ್ರವೇಶಿಸುವುದಾಗಿ ಘೋಷಿಸಿ ಸಾಕಷ್ಟು ಕುತೂಹಲ ಮೂಡಿಸಿರುವ ನಟ ತಾವು ತಮ್ಮ ರಾಜ್ಯವ್ಯಾಪಿ ಪ್ರವಾಸವನ್ನು ಫೆಬ್ರವರಿ 21ರಂದು  ರಾಮನಾಥಪುರಂ ಜಿಲ್ಲೆಯಲ್ಲಿರುವ ಮಾಜಿ ರಾಷ್ಟ್ರಪತಿ ಎ ಪಿ ಜೆ ಅಬ್ದುಲ್ ಕಲಾಂ ಅವರ ನಿವಾಸದಿಂದ ಆರಂಭಿಸುವುದಾಗಿಯೂ ಅವರು ಬಹಿರಂಗ ಪಡಿಸಿದ್ದಾರೆ.

ತಮಿಳು ನಿಯತಕಾಲಿಕವೊಂದರಲ್ಲಿನ ತಮ್ಮ ಅಂಕಣದಲ್ಲಿ ಮೇಲಿನಂತೆ ಬರೆದಿರುವ ಕಮಲ್ ಹಾಸನ್ "ಕೇಂದ್ರ ಇಲ್ಲಿಂದ (ತಮಿಳುನಾಡು) ತೆರಿಗೆ ಸಂಗ್ರಹಿಸಿ ಅದನ್ನು ಉತ್ತರ ಭಾರತ ರಾಜ್ಯಗಳ ಅಭಿವೃದ್ಧಿಗೆ ಉಪಯೋಗಿಸುತ್ತಿದ್ದಾರೆ ಎಂದು ಕೆಲವರು ಹೇಳುತ್ತಾರೆ. ನನ್ನ ಅಭಿಪ್ರಾಯದಲ್ಲಿ ಅವಿಭಕ್ತ ಕುಟುಂಬದಲ್ಲಿ ಹೀಗೆಯೇ ನಡೆಯುತ್ತದೆ, ಅವಿಭಕ್ತ ಕುಟುಂಬಗಳಲ್ಲಿ ಹಿರಿಯಣ್ಣ ಹಾಗೂ ಕುಟುಂಬದ ಆಧಾರ ಸ್ಥಂಭ ತನ್ನ ನಿರುದ್ಯೋಗಿ  ಸೋದರರನ್ನು ಸಲಹುತ್ತಾನೆ. ಆದರೆ  ಕಿರಿಯ ಸೋದರರು ತಮ್ಮ ಹಿರಿಯಣ್ಣರನ್ನು ಮೂರ್ಖರೆಂದು ಪರಿಗಣಿಸಿ ಅವರನ್ನು ಹಸಿವಿನಿಂದ ನರಳಲು ಬಿಡಬಾರದು,'' ಎಂದು ಬರೆದಿರುವ ಕಮಲ್ ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ ಹಾಗೂ ಕೇರಳದ ಮುಖ್ಯಮಂತ್ರಿಗಳು ತಮ್ಮ ದ್ರಾವಿಡ ಅಸ್ಮಿತೆಯನ್ನು ಆಲಂಗಿಸಿ ಜತೆಯಾಗಬೇಕು ಎಂದು ಬರೆದಿದ್ದಾರೆ. "ಹೀಗೆ ಮಾಡಿದಾಗ ಮಾತ್ರ ನಾವು ತಾರತಮ್ಯವಾಗುತ್ತಿದೆ ಎಂಬ ದೂರನ್ನು ಹೋಗಲಾಡಿಸಬುದು. ನಮ್ಮ ದನಿ ದೊಡ್ಡದಾಗಿ ದಿಲ್ಲಿಗೆ ಕೇಳಿಸುತ್ತದೆ'' ಎಂದು ಕಮಲ್ ಹೇಳಿದ್ದಾರೆ.

ಕಲಾಂ ಅವರ ನಿವಾಸದಿಂದ ರಾಜ್ಯ ಪ್ರವಾಸವನ್ನು ಏಕೆ ಪ್ರಾರಂಭಿಸುತ್ತಿದ್ದೇನೆಂಬುದನ್ನೂ ವಿವರಿಸಿರುವ ಕಮಲ್ "ಕಲಾಂ ಅವರಿಗೆ ಹಲವು ಕನಸುಗಳಿದ್ದವು, ನನಗೂ ಇವೆ. ಅವರು ಸಮೃದ್ಧ ತಮಿಳುನಾಡಿನ ಕನಸು ಕಂಡಿದ್ದರು ನಾನೂ ಅದೇ ಕನಸು ಕಾಣುತ್ತಿದ್ದೇನೆ,'' ಎಂದು ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X